• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

Chetan by Chetan
September 3, 2025
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ, ಶೋಧ
0
ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 
Share on WhatsAppShare on FacebookShare on Telegram

ಜೂನ್ 4 ರಂದು ನಡೆದ ಹೃದಯ ವಿದ್ರಾವಕ ಕಾಲ್ತುಳಿತ ಘಟನೆ (Stamped case) ವಿವರಿಸಲು ಸಾಧ್ಯವಾಗದಷ್ಟು ನೋವು ತಂದಿದೆ, ಜೀವನದಲ್ಲಿ ಯಾವುದೇ ಘಟನೆ ಈ ರೀತಿಯ ಆಘಾತವನ್ನು ಸ್ವೀಕರಿಸಲು ನಮ್ಮನ್ನು ಸಿದ್ಧಪಡಿಸುವುದಿಲ್ಲ. ನಮ್ಮ ಫ್ರಾಂಚೈಸಿಯ (RCB) ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿದ್ದ ಆ ಸಂಭ್ರಮಾಚರಣೆಯ ದಿನ ದುರಂತವಾಗಿ ಮಾರ್ಪಟ್ಟಿದೆ ಎಂದು ವಿರಾಟ್ ಕೊಹ್ಲಿ (Virat kohli) ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. 

ADVERTISEMENT

ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ ಎಂದು ಭಾರವಾದ ಮನಸ್ಸಿನಿಂದ ಕಿಂಗ್ ಕೊಹ್ಲಿ ವಿರಾಟ್ ಕೊಹ್ಲಿ ಪೋಸ್ಟ್ ಮಾಡಿದ್ದಾರೆ. 

ಅವರ ಈ ಮಾತುಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೂಡ ಪೋಸ್ಟ್ ಮಾಡಿದೆ. ಕೆಲವೇ ದಿನಗಳ ಹಿಂದೆ ಈ ಕುರಿತು ಪೋಸ್ಟ್ ಮಾಡಿದ್ದ ಆರ್.ಸಿ.ಬಿ , ಬೆಂಗಳೂರು ಕಾಲ್ತುಳಿತ ಘಟನೆ ನಮಗೆ ತೀವ್ರ ದುಃಖ ತಂದಿದ್ದು, ನಾವು ‘ ಆರ್.ಸಿ.ಬಿ ಕೇರ್ಸ್ ‘ ಯೋಜನೆ ರೂಪಿಸುವಲ್ಲಿ ನಿರತರಾಗಿದ್ದೇವೆ ಎಂದು ಹೇಳಿಕೊಂಡಿತ್ತು. 

Tags: bengaluruRCBStamped caseVirat Kohli
Previous Post

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

Next Post

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

Related Posts

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?
Top Story

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

by ಪ್ರತಿಧ್ವನಿ
August 29, 2026
0

ಕನ್ನಡ ಕಿರುತೆರೆಯಲ್ಲಿ ‘ಬಿಗ್ ಬಾಸ್’ ಎಂದರೆ ಕೇವಲ ರಿಯಾಲಿಟಿ ಶೋ ಅಲ್ಲ, ವೀಕ್ಷಕರಿಗೆ ಅದೊಂದು ಭಾವನಾತ್ಮಕ ಸಂಪರ್ಕ. ಪ್ರತಿವರ್ಷ ಬಿಗ್ ಬಾಸ್ ಮನೆಗೆ ಯಾರು ಪ್ರವೇಶಿಸುತ್ತಾರೆ, ಮನೆಯಲ್ಲಿ...

Read moreDetails
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
Next Post

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada