• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 

Chetan by Chetan
September 3, 2025
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ, ಶೋಧ
0
ಅತ್ಯಂತ ಸಂಭ್ರಮದ ಕ್ಷಣ..ಶೋಕವಾಗಿ ಮಾರ್ಪಟ್ಟಿದೆ – ಬೆಂಗಳೂರು ಕಾಲ್ತುಳಿತದ ಬಗ್ಗೆ ಕೊಹ್ಲಿ & RCB ನುಡಿ 
Share on WhatsAppShare on FacebookShare on Telegram

ಜೂನ್ 4 ರಂದು ನಡೆದ ಹೃದಯ ವಿದ್ರಾವಕ ಕಾಲ್ತುಳಿತ ಘಟನೆ (Stamped case) ವಿವರಿಸಲು ಸಾಧ್ಯವಾಗದಷ್ಟು ನೋವು ತಂದಿದೆ, ಜೀವನದಲ್ಲಿ ಯಾವುದೇ ಘಟನೆ ಈ ರೀತಿಯ ಆಘಾತವನ್ನು ಸ್ವೀಕರಿಸಲು ನಮ್ಮನ್ನು ಸಿದ್ಧಪಡಿಸುವುದಿಲ್ಲ. ನಮ್ಮ ಫ್ರಾಂಚೈಸಿಯ (RCB) ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿದ್ದ ಆ ಸಂಭ್ರಮಾಚರಣೆಯ ದಿನ ದುರಂತವಾಗಿ ಮಾರ್ಪಟ್ಟಿದೆ ಎಂದು ವಿರಾಟ್ ಕೊಹ್ಲಿ (Virat kohli) ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. 

ADVERTISEMENT

ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ ಎಂದು ಭಾರವಾದ ಮನಸ್ಸಿನಿಂದ ಕಿಂಗ್ ಕೊಹ್ಲಿ ವಿರಾಟ್ ಕೊಹ್ಲಿ ಪೋಸ್ಟ್ ಮಾಡಿದ್ದಾರೆ. 

ಅವರ ಈ ಮಾತುಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೂಡ ಪೋಸ್ಟ್ ಮಾಡಿದೆ. ಕೆಲವೇ ದಿನಗಳ ಹಿಂದೆ ಈ ಕುರಿತು ಪೋಸ್ಟ್ ಮಾಡಿದ್ದ ಆರ್.ಸಿ.ಬಿ , ಬೆಂಗಳೂರು ಕಾಲ್ತುಳಿತ ಘಟನೆ ನಮಗೆ ತೀವ್ರ ದುಃಖ ತಂದಿದ್ದು, ನಾವು ‘ ಆರ್.ಸಿ.ಬಿ ಕೇರ್ಸ್ ‘ ಯೋಜನೆ ರೂಪಿಸುವಲ್ಲಿ ನಿರತರಾಗಿದ್ದೇವೆ ಎಂದು ಹೇಳಿಕೊಂಡಿತ್ತು. 

Tags: bengaluruRCBStamped caseVirat Kohli
Previous Post

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

Next Post

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

Related Posts

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ
ಕರ್ನಾಟಕ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

by ಪ್ರತಿಧ್ವನಿ
May 15, 2026
0

ಬೆಂಗಳೂರು: ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ಶಿವಧಾರ ಸೇರಿದಂತೆ ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ತೀವ್ರ...

Read moreDetails
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
Next Post

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada