• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಲುಣಿಸಲು ಸಾಧ್ಯವಾಗುತ್ತಿಲ್ಲವೆಂದು ಮನನೊಂದು ಮಗುವಿನ ಸಮೇತ ತಾಯಿ ಆತ್ಮಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
April 10, 2023
in Top Story, ಕರ್ನಾಟಕ
0
ಹಾಲುಣಿಸಲು ಸಾಧ್ಯವಾಗುತ್ತಿಲ್ಲವೆಂದು ಮನನೊಂದು ಮಗುವಿನ ಸಮೇತ ತಾಯಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

Share on WhatsAppShare on FacebookShare on Telegram

ಶಿವಮೊಗ್ಗ : ಸ್ವಂತ ಮಗುವಿಗೆ ಹಾಲುಣಿಸಲು ಸಾಧ್ಯವಾಗುತ್ತಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆಯು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಶಾಂತಾ(28) ಎಂದು ಗುರುತಿಸಲಾಗಿದೆ.

ADVERTISEMENT


40 ದಿನಗಳ ಹಿಂದೆ ಶಾಂತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಎನ್ನಲಾಗಿದೆ. ಆದರೆ ಶಾಂತಾಳಿಗೆ ಮಗುವಿಗೆ ಎದೆ ಹಾಲು ಉಣಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಶಾಂತಾ ತುಂಬಾನೇ ಮನನೊಂದಿದ್ದರು ಎನ್ನಲಾಗಿದೆ .

ಮಗುವಿಗೆ ಹಾಲುಣಿಸಲು ಸಾಧ್ಯವಾಗದೇ ಮಗು ಬಡವಾಗುತ್ತಿದೆ ಎಂದು ಪದೇ ಪದೇ ಹೇಳುತ್ತಿದ್ದ ಶಾಂತಾ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮಗುವಿನ ಸಮೇತ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


ಹೊಂಡದಲ್ಲಿ ಮಗುವಿನ ಶವ ಸಿಕ್ಕ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಸೇರಿ ಶಾಂತಾಳ ಶವವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Tags: breast milkChildmother suicideShimoga
Previous Post

ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕೌಂಟ್​ಡೌನ್​ : ಇಂದು 175 ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ

Next Post

SURESH GOWDA | JDS | ನಾಗಮಂಗಲದಲ್ಲಿ ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಪರ ಪುತ್ರಿ ಅಬ್ಬರದ ಪ್ರಚಾರ #PRATIDHVANI

Related Posts

ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!
Top Story

ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!

by ಪ್ರತಿಧ್ವನಿ
June 8, 2026
0

ಸೂರ್ಯನ ಮೇಲ್ಮೈಯಲ್ಲಿ ಸಂಭವಿಸಿರುವ ಪ್ರಬಲ ಸ್ಫೋಟದ ಪರಿಣಾಮವಾಗಿ ಭೂಮಿಯತ್ತ ಸೌರ ಕಣಗಳ ಪ್ರವಾಹ ವೇಗವಾಗಿ ಸಾಗುತ್ತಿದ್ದು, ಭೂಕಾಂತೀಯ ಬಿರುಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಅಮೆರಿಕದ ಬಾಹ್ಯಾಕಾಶ...

Read moreDetails
“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

June 8, 2026
“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

June 8, 2026
ಜೈಲಿನಲ್ಲಿ ನಟ ದರ್ಶನ್‌ ಆರೋಗ್ಯ ಕ್ಷೀಣವೇ? ವೈರಲ್ ಫೋಟೋ ನೋಡಿ ಅಭಿಮಾನಿಗಳ ಆತಂಕ

ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ; ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ

June 8, 2026
ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

June 8, 2026
Next Post
SURESH GOWDA | JDS | ನಾಗಮಂಗಲದಲ್ಲಿ ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಪರ ಪುತ್ರಿ ಅಬ್ಬರದ ಪ್ರಚಾರ #PRATIDHVANI

SURESH GOWDA | JDS | ನಾಗಮಂಗಲದಲ್ಲಿ ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಪರ ಪುತ್ರಿ ಅಬ್ಬರದ ಪ್ರಚಾರ #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada