• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಲತಾಯಿ ಧೋರಣೆ ನಡೆಸ್ತಾ ಇರೋ ಸರ್ಕಾರ ನೋಡಲೆಬೇಕಾದ ಸ್ಟೋರಿ..!!

ಪ್ರತಿಧ್ವನಿ by ಪ್ರತಿಧ್ವನಿ
August 25, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಪಕ್ಕದ ರಾಜ್ಯಕ್ಕೆ ಪರಿಹಾರ ನಿಡೋ ಮುಖ್ಯಮಂತ್ರಿಗಳು ನೋಡಲೆಬೇಕಾದ ಸ್ಟೋರಿ, ಮಲತಾಯಿ ಧೋರಣೆ ನಡೆಸ್ತಾ ಇರೋ ಸರ್ಕಾರ ಆಲಿಸಲೇಬೇಕಾದ ಸಮಸ್ಯೆ ಕಂಡು ಕಾಣದಂತಿರುವ ಜಿಲ್ಲಾಡಳಿತ ಮೇಲೆ ಚಾಟಿ ಬಿಸಲೇಬೇಕಾದ ಸುದ್ದಿ ಸದನದಲ್ಲೂ ಸದ್ದು ಮಾಡಲೇಬೆಕಾಗಿದ್ದ ಪ್ರಮುಖ ಅಂಶವಿದು..

ADVERTISEMENT

ಮಲೆನಾಡ ಜನರ ಗೋಳಿನ ಕಥೆ ಬಿಚ್ಚಿಡ್ತಾ ಇದೆ, ಮಲೆನಾಡಲ್ಲಿ 2019 ರಲ್ಲಿ ಸುರಿದಿದ್ದ ಮಾಹಾಮಳೆ ಸೃಷ್ಟಿಸಿತ್ತು ಮಾಹಾದುರಂತ. ಮಳೆಯಲ್ಲಿ ಕೊಚ್ಚಿ ಹೋಗಿತ್ತು ಮೂಡಿಗೆರೆ ತಾಲ್ಲೊಕಿನ ಮಲೆಮನೆ ಮಧುಗುಂಡಿ ಗ್ರಾಮ, ನಿರಂತರ ಮಳೆಗೆ ಕೊಚ್ಚಿ ಹೋಗಿತ್ತು ಹಲವು ಕುಟುಂಬಗಳ ಜೀವನ ಮನೆ ಮಠ, ತೊಟಗಳನ್ನ ಕಳೆದುಕೊಂಡು ಕಂಗಲಾಗಿದ್ದ ಹಲವು ಕುಟುಂಬಗಳು ಅನಾಹುತ ಸಂದರ್ಭದಲ್ಲಿ ಹಲವು ರಾಜಕರಣಿಗಳು ಬೇಟಿ ಕೊಟ್ಟಿದ್ರು ಬೇಟಿ ಕೊಟ್ಟು ಹಲವು ಭರವಸೆಗಳನ್ನ ನೀಡಿದ್ದ ಜನಪ್ರತಿನಿಧಿಗಳು.

ಪ್ರತಿ ವರ್ಷದ ಮಳೆಯಲ್ಲಿ ಕೊಚ್ಚಿ ಹೊಗ್ತಾ ಇರೋ ಜನಪ್ರತಿನಿಧಿಗಳ ಭರವಸೆ, 6 ವರ್ಷದಿಂದ 5 ತಿಂಗಳು ಮಾತ್ರ ಬಾಡಿಗೆ ನೀಡಿದ್ದ ಸರ್ಕಾರ ಇದುವರೆಗೂ ಸೂರು ಕಟ್ಟಿಕೊಳ್ಳಲು ಸೂಕ್ತ ಪರಿಹಾರ ನೀಡದ ಸರ್ಕಾರ ಹಾಗು ಜಿಲ್ಲಾಡಳಿತ ಇನ್ನು ಕೂಡ ಸಂಕಷ್ಟದಲ್ಲೆ ಬಾಡಿಗೆ ಮನೆಯಲ್ಲಿ ವಾಸ ಮಾಡ್ತ ಇರೋ ಕುಟುಂಬಗಳು ಆರು ವರ್ಷವಾದ್ರೂ ಪರಿಹಾರ ಮಾತ್ರ ಇವರ ಪಾಲಿಗೆ ಮರಿಚೀಕೆಯಾಗಿದೆ ಸೂಕ್ತ ಪರಿಹಾರ ಸಿಗದೇ ನೊಂದು ಕಮರಿ ಹೋಗಿರೋ ಹಿರಿಯ ಜೀವಗಳು ಇನ್ನು ಸದನದಲ್ಲಿ ಸದ್ದು ಮಾಡಬೇಕಾದ ಶಾಸಕರು ಸದ್ದಿಲ್ಲದೆ ಬೆಂಗಳೂರು ಸೇರಿಕೊಂಡಿದ್ದಾರೆ. ಇತ್ತ ಪರಿಹಾರ ಯಾವಾಗ ಸಿಗೋತ್ತೋ ಅನ್ನೊ ಚಿಂತೆಯಲ್ಲಿದ್ದಾರೆ ನಿರಾಶ್ರಿತ ಜನ

Tags: heavy rain fal in kodaguheavy rain in kodaguheavy rains in kodagukodagu district rainkodagu heavy rainkodagu rainkodagu rain 2018kodagu rain 2022kodagu rain againkodagu rain and thunderkodagu rain effectkodagu rain floodkodagu rain holidaykodagu rain livekodagu rain newskodagu rain news todaykodagu rain news today livekodagu rain todaykodagu rain updatekodagu rain updateskodagu rainsrain in kodagurain in kodagu rainrain in kodagu today
Previous Post

CM Siddaramaiah: ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು…

Next Post

ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ, ಕೆ.ಶಿವಕುಮಾರ್‌, ಜಕ್ಕಪ್ಪನವರ್ ನಾಮನಿರ್ದೇಶನ

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ, ಕೆ.ಶಿವಕುಮಾರ್‌, ಜಕ್ಕಪ್ಪನವರ್ ನಾಮನಿರ್ದೇಶನ

ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ, ಕೆ.ಶಿವಕುಮಾರ್‌, ಜಕ್ಕಪ್ಪನವರ್ ನಾಮನಿರ್ದೇಶನ

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada