• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಕ್ಕೆ ದಾಖಲೆ ಮೊತ್ತದ ತೆರಿಗೆ ಪಾವತಿ .

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in Top Story, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಆರ್ ಚಂದ್ರು ನೇತೃತ್ವದ “ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್” ಸಂಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ .

ADVERTISEMENT

ಆರ್ ಸಿ ಸ್ಟುಡಿಯೋಸ್ ನಿರ್ಮಾಣದ “ಫಾದರ್” ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ .

ಆರ್ ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ” ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಈಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ. ದಾಖಲೆ ಮೊತ್ತದ ಹಣವನ್ನು‌ “ಕಬ್ಜ” ಚಿತ್ರದ ಸಲುವಾಗಿ ಆರ್ ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ‌. ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ. ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಪಾವತಿಸಿದ ಸಾಲಿಗೆ ಕನ್ನಡದ “ಕಬ್ಜ” ಚಿತ್ರ ಸೇರಿದೆ.

ಇತ್ತೀಚೆಗೆ ನಡೆದ ಪ್ರಜಾವಾಣಿ ಕನ್ನಡ ‌ಸಿನಿ ಸಮ್ಮಾನ ಸಮಾರಂಭದಲ್ಲಿ ‌ಅತ್ಯುತ್ತಮ ವಿಎಫ್ಎಕ್ಸ್ ಪೋಸ್ಟ್ ಪ್ರೊಡಕ್ಷನ್ ಹಾಗೂ ಅನ್ನಿಮೇಷನ್ ಚಿತ್ರ ಪ್ರಶಸ್ತಿಗೆ “ಕಬ್ಜ” ಚಿತ್ರ ಭಾಜನವಾಗಿದೆ.

ಈ ಎಲ್ಲಾ ಖುಷಿಯ ವಿಚಾರಗಳ ನಡುವೆ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಐದು ಚಿತ್ರಗಳಲ್ಲಿ ಒಂದಾದ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರೈ ಮುಂತಾದವರು ನಟಿಸುತ್ತಿರುವ “ಫಾದರ್” ಚಿತ್ರಕ್ಕೆ ಮೈಸೂರಿನಲ್ಲಿ‌ ಮೊದಲ ಹಂತದ ಚಿತ್ರೀಕರಣ ಅದ್ದೂರಿಯಾಗಿ ನಡೆಯುತ್ತಿದೆ.

Tags: #kabza #sandalwood #newmovie #kannadafilm #upendra #shivarajkumar #sudeep #pratidhvani #pratidhvanidigital #prtidhvaninewskabzarchandru
Previous Post

ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಶೀಘ್ರ: ನಗರಸಭೆ ಆಯುಕ್ತ ರಾಜೀವ ಬಣಕಾರ್..!

Next Post

ಜೊಮ್ಯಾಟೊಗೆ 9.45 ಕೋಟಿ ಜಿಎಸ್‌ಟಿ ನೋಟಿಸ್‌..!!

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
Next Post

ಜೊಮ್ಯಾಟೊಗೆ 9.45 ಕೋಟಿ ಜಿಎಸ್‌ಟಿ ನೋಟಿಸ್‌..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada