• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೈಲಿನಿಂದ ಬಿಡುಗಡೆಯಾದ ಒಬ್ಬೊಬ್ಬ ಕೈದಿಯ ಒಂದೊಂದು ಕಣ್ಣೀರಿನ ಕಥೆ..

ಪ್ರತಿಧ್ವನಿ by ಪ್ರತಿಧ್ವನಿ
July 9, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ
0
ಜೈಲಿನಿಂದ ಬಿಡುಗಡೆಯಾದ ಒಬ್ಬೊಬ್ಬ ಕೈದಿಯ ಒಂದೊಂದು ಕಣ್ಣೀರಿನ ಕಥೆ..
Share on WhatsAppShare on FacebookShare on Telegram

ಸನ್ನಡತೆ ಅಧಾರದ ಮೇಲೆ ಬಿಡುಗಡೆಯಾದ ಒಬ್ಬೊಬ್ಬ ಶಿಕ್ಷಾ ಬಂಧಿಗಳದ್ದು(Prisoners) ಒಂದೊಂದು ಕಣ್ಣೀರ ಕಥೆಯಿದೆ. ಹೌದು, ಕಮಿಷನ್ ಕೊಡಲಿಲ್ಲ ಎಂದು ತಂದೆ ಕಪಾಳಕ್ಕೆ ಹೊಡೆದ ಎಂಜಿನಿಯರ್​ ಮೇಲಿನ ಪ್ರತೀಕಾರ ತೀರಿಸಿಕೊಳ್ಳಲು ಕಾನೂನು ವ್ಯಾಸಂಗ ಮಾಡುತ್ತಿದ್ದ ಮಗ, ಎಂಜಿನಿಯರ್ ಕೈ ಕಡಿಯಲು ಸ್ಕೆಚ್ ಹಾಕಿದ್ದ. ಆದರೆ, ಕೈ ಕಡಿಯುವ ಬರದಲ್ಲಿ ತುರುವನೂರು ಸಿದ್ದಾರೂಡ ಎಂಜಿನಿಯರ್ ತಲೆಯನ್ನೇ ಕಡಿದಿದ್ದ. ಈ ಹಿನ್ನಲೆ 2003 ರಲ್ಲಿ ಜೈಲಿಗೆ ಬಂದ ಸಿದ್ದಾರೂಡ, ಬರೋಬ್ಬರಿ 21 ವರ್ಷ ಜೈಲುವಾಸದ ಬಳಿಕ ಬಿಡುಗಡೆ ಆಗಿದ್ದ.

ADVERTISEMENT
ಪೆರೋಲ್ ಮೇಲೆ ಹೊರಬಂದು ‘ಪ್ರೀತಿ’

ಇನ್ನು 21 ವರ್ಷಗಳ ಜೈಲುವಾಸ ಅನುಭವಿಸಿ ಬಿಡುಗಡೆಯಾದ ಬಳಿಕ ಅರ್ಧಕ್ಕೆ ನಿಂತಿದ್ದ ಎಲ್ಎಲ್ ಬಿ ಪದವಿಯನ್ನು ಪೂರ್ಣ ಮಾಡಿದ. ಈ ನಡುವೆ ಪೆರೋಲ್ ಮೇಲೆ ಹೊರಗೆ ಬಂದಿದ್ದ ವೇಳೆ ಯುವತಿ ಜೊತೆ ‌ಪ್ರೇಮ ಬೆಳೆದು, ಆಕೆಯನ್ನು ಮದುವೆಯಾಗಿ ಗುಂಟೂರಿಗೆ ಎಸ್ಕೇಪ್ ಆಗಿದ್ದ. ಮೊದಲೇ ಪೆರೋಲ್ ಮೇಲೆ ಹೊರ ಹೋದ ಸಜಾ ಬಂಧಿ ಪರಾರಿ ಎಂದು ಆಗ ಮತ್ತೊಂದು ಕೇಸ್ ದಾಖಲಾಗಿ, ಮತ್ತೆ ಹತ್ತಾರು ವರ್ಷ ಜೈಲುವಾಸ ಅನುಭವಿಸಿದ್ದ.

ಜೈಲುವಾಸದಲ್ಲಿಯೇ ‘ಕೊಲೆಗಾರನ ಪ್ರೇಮದ ಸಾಲುಗಳು’ ಕವನ ಸಂಕಲನ ರಚನೆ

ಹೌದು, ಜೈಲುವಾಸದಲ್ಲಿಯೇ ‘ಕೊಲೆಗಾರನ ಪ್ರೇಮದ ಸಾಲುಗಳು’ ಕವನ ಸಂಕಲನ ರಚನೆ ಮಾಡಿ, ತನ್ನ ಬದುಕಿನ ಪ್ರಮುಖ ಸಂಗತಿಗಳ ಜೊತೆ ಪ್ರೇಮದ ಬಗ್ಗೆ ಕವನ ಸಂಕಲನದಲ್ಲಿ ಉಲ್ಲೇಖ ಮಾಡಿದ್ದಾನೆ. ಯಾರೂ‌ ಕೂಡ ಕೋಪದ ಕೈಗೆ ಬುದ್ಧಿ ಕೊಡಬೇಡಿ. ಬೇರೆ ಯಾರದೋ ಮುಲಾಜಿಗೆ ಅಪರಾಧ ಕೃತ್ಯವೆಸಗಿ ನಿಮ್ಮ ಬದುಕು ಹಾಳು ಮಾಡಿಕೊಳ್ಳಬೇಡಿ. ಮನುಷ್ಯ ಜನ್ಮ ಒಮ್ಮೆ ಮಾತ್ರ ಸಿಗಲಿದೆ. ಅದನ್ನು ಇತರರಿಗೆ ಒಳ್ಳೆಯದು ಮಾಡಲು, ತಾವು-ತಮ್ಮ ಕುಟುಂಬ ನೆಮ್ಮದಿಯಾಗಿ ಬದುಕಲು ಬಳಸಿ ಎಂದು ಮನವಿ ಮಾಡಿದ್ದ.

ತಂದೆ ಕೊಂದವರ ಮೇಲಿನ ಪ್ರತೀಕಾರಕ್ಕೆ ಬರಿದಾದ ಜೀವನ; 20 ವರ್ಷದ ಬಳಿಕ ಬಿಡುಗಡೆ

ಇದು ಮತ್ತೊಬ್ಬ ಕೈದಿಯ ಕಥೆ. ಹೌದು, 20 ವರ್ಷದ ಜೈಲುವಾಸದ ಬಳಿಕ ಸನ್ನಡತೆ ಆಧಾರದ ಮೇಲೆ ಇಂಡಿ ತಾಲ್ಲೂಕಿನ ಆನಂದ ಎಂಬಾತ ಬಿಡುಗಡೆಗೊಂಡಿದ್ದಾನೆ. ‘ತಂದೆ ಕೊಂದವರ ಮೇಲಿನ ಪ್ರತೀಕಾರ ತೀರಿಸಿಕೊಳ್ಳಲು ಹೋಗಿ ಸೇರಿದ್ದ. ಆನಂದ್​ ತಂದೆ ಗ್ರಾಮ ಪಂಚಾಯತಿ ಅಧ್ಯಕ್ಷ. ಹೀಗಾಗಿ ಆತನ ಅಧ್ಯಕ್ಷತೆಯಲ್ಲಿ ಪಕ್ಕದ ಊರಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗಿತ್ತು. ಅಷ್ಟಕ್ಕೆ ಕುಪಿತಗೊಂಡ ಅದೇ ಗ್ರಾಮದ ಕುಟುಂಬವೊಂದು ಆನಂದ್​ ತಂದೆಯನ್ನು ಆತನ ಕಣ್ಣಮುಂದೆಯೇ ಬರ್ಬರ ಹತ್ಯೆ ಮಾಡಲಾಗಿತ್ತು.

Tags: Bangalore JailCentral JailDr G Parameshwar
Previous Post

ರಾಜ್ಯದ ಗಡಿ ಭಾಗದಲ್ಲೂ ಎಂಟ್ರಿ ಕೊಟ್ಟ ‘ಡೆಂಘಿ’ : ಬೀದರ್ ಜಿಲ್ಲೆಯಲ್ಲಿ 6 ಹೊಸ ಕೇಸ್ ಪತ್ತೆ!

Next Post

ವಸಿಷ್ಠ ಸಿಂಹ ಅಭಿನಯದ “Love ಲಿ” ಚಿತ್ರಕ್ಕೆ 25 ದಿನಗಳ ಸಂಭ್ರಮ.

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ವಸಿಷ್ಠ ಸಿಂಹ ಅಭಿನಯದ “Love ಲಿ” ಚಿತ್ರಕ್ಕೆ 25 ದಿನಗಳ ಸಂಭ್ರಮ.

ವಸಿಷ್ಠ ಸಿಂಹ ಅಭಿನಯದ "Love ಲಿ" ಚಿತ್ರಕ್ಕೆ 25 ದಿನಗಳ ಸಂಭ್ರಮ.

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada