• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಮೊಬೈಲ್​ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾ ಬಾಲಕಿ

Any Mind by Any Mind
July 20, 2023
in ಇತರೆ / Others, ಇದೀಗ, ವಿಶೇಷ
0
ಮೊಬೈಲ್​ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾ ಬಾಲಕಿ
Share on WhatsAppShare on FacebookShare on Telegram

ಮೊಬೈಲ್ ಬಳಕೆ ಇತ್ತೀಚಿಗೆ ಹೆಚ್ಚಾಗುತ್ತದೆ ಅದರಲ್ಲೂ ಸಣ್ಣ ಮಕ್ಕಳಿನಿಂದ ಹಿಡಿದು ವಯೋವೃದ್ಧರವರೆಗೂ ಕೂಡ ಐಷಾರಾಮಿ ಹಾಗೂ ದುಬಾರಿ ಬೆಲೆಯ ಮೊಬೈಲ್ ಗಳು ಇದ್ದೇ ಇರುತ್ತದೆ ಇವತ್ತು ಮೊಬೈಲ್ ಬಳಕೆಯಿಂದ ಒಂದಲ್ಲ ಒಂದು ರೀತಿಯ ಸಮಸ್ಯೆಗಳು ಹೆಚ್ಚಾಗುತ್ತದೆ ಅದರಲ್ಲೂ ಸಾಮಾಜಿಕ ಜಾಲತಾಣ ಬಂದ ಮೇಲಂತೂ ಜಗತ್ತಿನಾದ್ಯಂತ ಮೊಬೈಲ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ

ADVERTISEMENT

ಇವತ್ತು ಮೊಬೈಲ್ ಬಳಸದೆ ಇರುವ ಜನಸಂಖ್ಯೆ ಕೆಲವೇ ಕೆಲವು ಮಂದಿ ಅಷ್ಟೇ, ಹೀಗಾಗಿ ಇವತ್ತು ಈ ಮೊಬೈಲ್ ಅನ್ನುವಂತದ್ದು ಒಂದು ರೀತಿಯ ಚಟವಾಗಿ ಮಾರ್ಪಟ್ಟಿದೆ ಅಂದ್ರೆ ತಪ್ಪಾಗುವುದಿಲ್ಲ ಅದರಲ್ಲೂ ಮೊಬೈಲ್ ಬಳಕೆ ವಿದ್ಯಾರ್ಥಿಗಳನ್ನು ಹಾಳು ಮಾಡುತ್ತಿದೆ ಅನ್ನೋದ್ರಲ್ಲಿ ಅನುಮಾನವೇ ಇಲ್ಲ..

ಈ ಮೊಬೈಲ್ ಬಳಕೆಯಿಂದ ಎಷ್ಟೋ ಜನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಸಾಕಷ್ಟು ಇವೆ ಕೆಲವರು ಮೊಬೈಲ್ ಗೋಸ್ಕರ ಪ್ರಾಣ ಕಳೆದುಕೊಳ್ಳಲು ಮುಂದಾಗಿರುವಂತ ಘಟನೆಗಳು ಕೂಡ ಆಗಾಗ ಸದ್ದು ಮಾಡುತ್ತಿರುತ್ತವೆ ಒಂದು ಘಟನೆ ಚತ್ತೀಸ್ಗಡದಲ್ಲಿ ನಡೆದಿದೆ.

ಹೌದು ಚತ್ತೀಸ್‌ಗಡದಲ್ಲಿ ವಿದ್ಯಾರ್ಥಿನಿ ಒಬ್ಬಳಿಗೆ ಹಾಕಿಯ ಪೋಷಕರು ಮೊಬೈಲ್ ಹೆಚ್ಚಾಗಿ ಬಳಸಬೇಡ ಎಂದಿದ್ದಕ್ಕೆ ಆಕೆ 90 ಅಡಿ ಜಲಪಾತದಿಂದ ಧುಮುಕಿ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ್ದಾಳೆ ವೈರಲ್ ಆಗ್ತಿದೆ.

Girl jumps into Chitrakote Waterfalls in Chhattisgarh after scolded by parents for using mobile.
Spending too much time on the smartphone can have an adverse effect on children's physical and mental health.
Help your children break away from overreliance on smartphones. pic.twitter.com/nMCjRajrb2

— Sushree sangita dash (@Sushree_journo) July 19, 2023

ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಈ ಘಟನೆ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ. ಆದರೂ ಆಕೆ ಧುಮುಕಿಯೇಬಿಟ್ಟಿದ್ದಾಳೆ. ಚಿತ್ರಕೋಟೆ ಜಲಪಾತದ ಮೂಲ ಇಂದ್ರಾವತಿ ನದಿ. ಬಸ್ತಾರ್​ನ ಜಗದಲ್​ಪುರದಿಂದ 38.ಕೀಮೀ ದೂರದಲ್ಲಿ ಈ ಜಲಪಾತವಿದೆ. ಇದನ್ನು ಮಿನಿ ನಯಾಗರ ಜಲಪಾತ ಎಂದೂ ಕರೆಯುತ್ತಾರೆ. ಈಗ ಈ ಬಾಲಕಿ ಬದುಕುಳಿದಿರುವುದು ಖಚಿತವಾಗಿದೆ. ವಿಷಯ ತಿಳಿದ ಪೊಲೀಸರು ತನಿಖೆ ನಡೆಸಿದ್ದಾರೆ. ಮೊಬೈಲ್​ ಬಳಕೆಯ ವಿಷಯವಾಗಿ ಪೋಷಕರು ಗದರಿದ್ದರಿಂದ ಆಕೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನುವುದು ಸಾಬೀತಾಗಿದೆ.

Tags: chhattisgarhSchool girlviralWater falls
Previous Post

ಇಂದು ಸಂಜೆ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ | ಎನ್‌ಡಿಎ ಮೈತ್ರಿಕೂಟ ಸೇರ್ಪಡೆ ಚರ್ಚೆ ಸಾಧ್ಯತೆ

Next Post

“ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ‘ಹೋರಾಟ’ದ ಹಾಡಿಗೆ ಉತ್ತಮ ರೆಸ್ಪಾನ್ಸ್‌..!

Related Posts

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ
ಇತರೆ / Others

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

by ಪ್ರತಿಧ್ವನಿ
December 17, 2025
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರ ಗೌಡಗೆ ನ್ಯಾಯಾಲಯ ಟಿವಿ ಭಾಗ್ಯ ಕರುಣಿಸಿದೆ. ಇಂದು ನಡೆದ ವಿಚಾರಣೆ ವೇಳೆ ಪವಿತ್ರಾಗೌಡ ಗೆ...

Read moreDetails

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025
ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?

ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
“ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ‘ಹೋರಾಟ’ದ ಹಾಡಿಗೆ ಉತ್ತಮ ರೆಸ್ಪಾನ್ಸ್‌..!

"ಸಪ್ತ ಸಾಗರದಾಚೆ ಎಲ್ಲೋ" ಸಿನಿಮಾದ 'ಹೋರಾಟ'ದ ಹಾಡಿಗೆ ಉತ್ತಮ ರೆಸ್ಪಾನ್ಸ್‌..!

Please login to join discussion

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada