• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಮೊಬೈಲ್​ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾ ಬಾಲಕಿ

Any Mind by Any Mind
July 20, 2023
in ಇತರೆ / Others, ಇದೀಗ, ವಿಶೇಷ
0
ಮೊಬೈಲ್​ ಬಳಸಬೇಡ ಎಂದಿದ್ದಕ್ಕೆ ಜಲಪಾತಕ್ಕೆ ಹಾರಿದ ಶಾಲಾ ಬಾಲಕಿ
Share on WhatsAppShare on FacebookShare on Telegram

ಮೊಬೈಲ್ ಬಳಕೆ ಇತ್ತೀಚಿಗೆ ಹೆಚ್ಚಾಗುತ್ತದೆ ಅದರಲ್ಲೂ ಸಣ್ಣ ಮಕ್ಕಳಿನಿಂದ ಹಿಡಿದು ವಯೋವೃದ್ಧರವರೆಗೂ ಕೂಡ ಐಷಾರಾಮಿ ಹಾಗೂ ದುಬಾರಿ ಬೆಲೆಯ ಮೊಬೈಲ್ ಗಳು ಇದ್ದೇ ಇರುತ್ತದೆ ಇವತ್ತು ಮೊಬೈಲ್ ಬಳಕೆಯಿಂದ ಒಂದಲ್ಲ ಒಂದು ರೀತಿಯ ಸಮಸ್ಯೆಗಳು ಹೆಚ್ಚಾಗುತ್ತದೆ ಅದರಲ್ಲೂ ಸಾಮಾಜಿಕ ಜಾಲತಾಣ ಬಂದ ಮೇಲಂತೂ ಜಗತ್ತಿನಾದ್ಯಂತ ಮೊಬೈಲ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ

ADVERTISEMENT

ಇವತ್ತು ಮೊಬೈಲ್ ಬಳಸದೆ ಇರುವ ಜನಸಂಖ್ಯೆ ಕೆಲವೇ ಕೆಲವು ಮಂದಿ ಅಷ್ಟೇ, ಹೀಗಾಗಿ ಇವತ್ತು ಈ ಮೊಬೈಲ್ ಅನ್ನುವಂತದ್ದು ಒಂದು ರೀತಿಯ ಚಟವಾಗಿ ಮಾರ್ಪಟ್ಟಿದೆ ಅಂದ್ರೆ ತಪ್ಪಾಗುವುದಿಲ್ಲ ಅದರಲ್ಲೂ ಮೊಬೈಲ್ ಬಳಕೆ ವಿದ್ಯಾರ್ಥಿಗಳನ್ನು ಹಾಳು ಮಾಡುತ್ತಿದೆ ಅನ್ನೋದ್ರಲ್ಲಿ ಅನುಮಾನವೇ ಇಲ್ಲ..

ಈ ಮೊಬೈಲ್ ಬಳಕೆಯಿಂದ ಎಷ್ಟೋ ಜನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಸಾಕಷ್ಟು ಇವೆ ಕೆಲವರು ಮೊಬೈಲ್ ಗೋಸ್ಕರ ಪ್ರಾಣ ಕಳೆದುಕೊಳ್ಳಲು ಮುಂದಾಗಿರುವಂತ ಘಟನೆಗಳು ಕೂಡ ಆಗಾಗ ಸದ್ದು ಮಾಡುತ್ತಿರುತ್ತವೆ ಒಂದು ಘಟನೆ ಚತ್ತೀಸ್ಗಡದಲ್ಲಿ ನಡೆದಿದೆ.

ಹೌದು ಚತ್ತೀಸ್‌ಗಡದಲ್ಲಿ ವಿದ್ಯಾರ್ಥಿನಿ ಒಬ್ಬಳಿಗೆ ಹಾಕಿಯ ಪೋಷಕರು ಮೊಬೈಲ್ ಹೆಚ್ಚಾಗಿ ಬಳಸಬೇಡ ಎಂದಿದ್ದಕ್ಕೆ ಆಕೆ 90 ಅಡಿ ಜಲಪಾತದಿಂದ ಧುಮುಕಿ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ್ದಾಳೆ ವೈರಲ್ ಆಗ್ತಿದೆ.

Girl jumps into Chitrakote Waterfalls in Chhattisgarh after scolded by parents for using mobile.
Spending too much time on the smartphone can have an adverse effect on children's physical and mental health.
Help your children break away from overreliance on smartphones. pic.twitter.com/nMCjRajrb2

— Sushree sangita dash (@Sushree_journo) July 19, 2023

ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಈ ಘಟನೆ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ. ಆದರೂ ಆಕೆ ಧುಮುಕಿಯೇಬಿಟ್ಟಿದ್ದಾಳೆ. ಚಿತ್ರಕೋಟೆ ಜಲಪಾತದ ಮೂಲ ಇಂದ್ರಾವತಿ ನದಿ. ಬಸ್ತಾರ್​ನ ಜಗದಲ್​ಪುರದಿಂದ 38.ಕೀಮೀ ದೂರದಲ್ಲಿ ಈ ಜಲಪಾತವಿದೆ. ಇದನ್ನು ಮಿನಿ ನಯಾಗರ ಜಲಪಾತ ಎಂದೂ ಕರೆಯುತ್ತಾರೆ. ಈಗ ಈ ಬಾಲಕಿ ಬದುಕುಳಿದಿರುವುದು ಖಚಿತವಾಗಿದೆ. ವಿಷಯ ತಿಳಿದ ಪೊಲೀಸರು ತನಿಖೆ ನಡೆಸಿದ್ದಾರೆ. ಮೊಬೈಲ್​ ಬಳಕೆಯ ವಿಷಯವಾಗಿ ಪೋಷಕರು ಗದರಿದ್ದರಿಂದ ಆಕೆ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನುವುದು ಸಾಬೀತಾಗಿದೆ.

Tags: chhattisgarhSchool girlviralWater falls
Previous Post

ಇಂದು ಸಂಜೆ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ | ಎನ್‌ಡಿಎ ಮೈತ್ರಿಕೂಟ ಸೇರ್ಪಡೆ ಚರ್ಚೆ ಸಾಧ್ಯತೆ

Next Post

“ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ‘ಹೋರಾಟ’ದ ಹಾಡಿಗೆ ಉತ್ತಮ ರೆಸ್ಪಾನ್ಸ್‌..!

Related Posts

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ಇದೀಗ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

by ಪ್ರತಿಧ್ವನಿ
January 17, 2026
0

ಬೆಂಗಳೂರು: ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ(Eshwara Khandre)ಯವರ ತಂದೆ, ಮಾಜಿ ಸಚಿವ ಭೀಮಣ್ಣ ಖಂಡ್ರೆ((Bheemanna Khandre) ಅವರು ವಯೋಸಹಜ ಅನಾರೋಗ್ಯದಿಂದ...

Read moreDetails
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
ಯಾರಾಗ್ತಾರೆ ಮುಂಬೈ ಅಧಿಪತಿ : ಠಾಕ್ರೆ ಬ್ರದರ್ಸ್ ಅಸ್ತ್ರ..? ಬಿಜೆಪಿಯ ಪ್ರತ್ಯಸ್ತ್ರಗಳೇನು..?

ಯಾರಾಗ್ತಾರೆ ಮುಂಬೈ ಅಧಿಪತಿ : ಠಾಕ್ರೆ ಬ್ರದರ್ಸ್ ಅಸ್ತ್ರ..? ಬಿಜೆಪಿಯ ಪ್ರತ್ಯಸ್ತ್ರಗಳೇನು..?

January 16, 2026
BIGG BOSS 12 – ಗಿಲ್ಲಿ ಗೆಲ್ಲಿಸಿದ ಗೂಗಲ್‌ : ರನ್ನರ್‌ ಅಪ್‌ ಯಾರು ಗೊತ್ತಾ..?

BIGG BOSS 12 – ಗಿಲ್ಲಿ ಗೆಲ್ಲಿಸಿದ ಗೂಗಲ್‌ : ರನ್ನರ್‌ ಅಪ್‌ ಯಾರು ಗೊತ್ತಾ..?

January 16, 2026
Next Post
“ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ‘ಹೋರಾಟ’ದ ಹಾಡಿಗೆ ಉತ್ತಮ ರೆಸ್ಪಾನ್ಸ್‌..!

"ಸಪ್ತ ಸಾಗರದಾಚೆ ಎಲ್ಲೋ" ಸಿನಿಮಾದ 'ಹೋರಾಟ'ದ ಹಾಡಿಗೆ ಉತ್ತಮ ರೆಸ್ಪಾನ್ಸ್‌..!

Please login to join discussion

Recent News

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada