• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಮಹತ್ವದ ಹೆಜ್ಜೆ, ಬೆಂಗಳೂರು ಉಪನಗರ ರೈಲು ಯೋಜನೆಗೆ 153 ಹೊಸ ಕೋಚ್‌ಗಳು!

ಪ್ರತಿಧ್ವನಿ by ಪ್ರತಿಧ್ವನಿ
May 12, 2026
in Top Story
0
ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಮಹತ್ವದ ಹೆಜ್ಜೆ, ಬೆಂಗಳೂರು ಉಪನಗರ ರೈಲು ಯೋಜನೆಗೆ 153 ಹೊಸ ಕೋಚ್‌ಗಳು!
Share on WhatsAppShare on FacebookShare on Telegram

ಬೆಂಗಳೂರು, ಮೇ 12 : ರಾಜ್ಯದ ಬಹು ನಿರೀಕ್ಷಿತ ಬೆಂಗಳೂರು Suburban Rail Projectಗೆ ಮಹತ್ವದ ಉತ್ತೇಜನ ದೊರೆತಿದೆ. ಯೋಜನೆಗಾಗಿ 153 ಮೆಟ್ರೋ ಮಾದರಿಯ ಕೋಚ್‌ಗಳನ್ನು ಖರೀದಿಸಲು Integral Coach Factory (ICF) ಜೊತೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಈ ಒಪ್ಪಂದದ ಮೂಲಕ ಬೆಂಗಳೂರಿನ ಉಪನಗರ ರೈಲು ಸೇವೆಯನ್ನು ಆಧುನಿಕ ಹಾಗೂ ವೇಗದ ಸಾರಿಗೆ ವ್ಯವಸ್ಥೆಯಾಗಿ ರೂಪಿಸುವತ್ತ ಮಹತ್ವದ ಹೆಜ್ಜೆ ಇಡಲಾಗಿದೆ. ಹೊಸ ಕೋಚ್‌ಗಳು ಪ್ರಯಾಣಿಕರಿಗೆ ಮೆಟ್ರೋ ಮಾದರಿಯ ಸೌಕರ್ಯ, ಹೆಚ್ಚಿನ ಸುರಕ್ಷತೆ ಮತ್ತು ವೇಗದ ಸಂಚಾರ ಅನುಭವ ನೀಡಲಿವೆ.

ADVERTISEMENT

 

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿ ಉಪನಗರ ರೈಲು ಯೋಜನೆಯನ್ನು ಸರ್ಕಾರ ಪ್ರಮುಖ ಯೋಜನೆಯಾಗಿ ಪರಿಗಣಿಸಿದೆ. ನಗರದ ಹೊರವಲಯಗಳಿಂದ ಕೇಂದ್ರ ಭಾಗಗಳಿಗೆ ವೇಗವಾಗಿ ಸಂಪರ್ಕ ಕಲ್ಪಿಸುವುದು ಯೋಜನೆಯ ಉದ್ದೇಶವಾಗಿದೆ.

 

153 ಕೋಚ್‌ಗಳ ಖರೀದಿ ಬಳಿಕ ಯೋಜನೆಯ ವಿವಿಧ ಕಾರಿಡಾರ್‌ಗಳಲ್ಲಿ ರೈಲು ಸಂಚಾರವನ್ನು ಹಂತ ಹಂತವಾಗಿ ಆರಂಭಿಸಲು ತಯಾರಿ ನಡೆಯುತ್ತಿದೆ. ಇದರಿಂದ ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲವಾಗುವ ಜೊತೆಗೆ ರಸ್ತೆ ಸಂಚಾರದ ಒತ್ತಡವೂ ಕಡಿಮೆಯಾಗಲಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Previous Post

ಸುವೇಂದು ಅಧಿಕಾರಿ ಆಪ್ತ ಹತ್ಯೆ ಪ್ರಕರಣಕ್ಕೆ ತಿರುವು, ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನ

Next Post

ITA ಅನುಮತಿ ನೀಡಿತ್ತು’, ವಿವಾದ ಮಧ್ಯೆ ವಿನೇಶ್ ಫೋಗಟ್ ಸ್ಪಷ್ಟನೆ

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post
ITA ಅನುಮತಿ ನೀಡಿತ್ತು’, ವಿವಾದ ಮಧ್ಯೆ ವಿನೇಶ್ ಫೋಗಟ್ ಸ್ಪಷ್ಟನೆ

ITA ಅನುಮತಿ ನೀಡಿತ್ತು’, ವಿವಾದ ಮಧ್ಯೆ ವಿನೇಶ್ ಫೋಗಟ್ ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada