• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

Any Mind by Any Mind
December 18, 2024
in Top Story, ಇತರೆ / Others, ಕರ್ನಾಟಕ
0
ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Share on WhatsAppShare on FacebookShare on Telegram

ಬೆಂಗಳೂರು:ನಟ ಶಿವರಾಜ್ ಕುಮಾರ್ ಕಂಡ್ರೆ ಕಿಚ್ಚ ಸುದೀಪ್ ಗೆ ಎಲ್ಲಿಲ್ಲದ ಪ್ರೀತಿ..ದಿ ವಿಲನ್ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ನಟಿಸಿ ಸಿನಿಪ್ರಿಯರ ಗಮನ ಸೆಳೆದಿದ್ರು. ಕಿಚ್ಚ-ಶಿವಣ್ಣ ನಡುವೆ ದೊಡ್ಡ ಸ್ನೇಹವೆ ಇದೆ. ಸದ್ಯ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಶಿವಣ್ಣ ಚಿಕಿತ್ಸೆಗಾಗಿ ಅಮೆರಿಕಾಗೆ ಪ್ರಯಾಣ ಬೆಳೆಸುತ್ತಿರುವ ಹಿನ್ನೆಲೆ ಇವತ್ತು ಹ್ಯಾಟ್ರಿಕ್ ಹೀರೋ ಮನೆಗೆ ಕಿಚ್ಚ ಸುದೀಪ್ ತೆರಳಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.

ADVERTISEMENT

ಶಿವಣ್ಣರನ್ನ ಬಿಗಿದಪ್ಪಿಕೊಂಡು ಹುಷಾರಾಗಿ ಬರುವಂತೆ ಆಶಿಸಿದ್ದಾರೆ. ಶಿವಣ್ಣ ಮನೆಯಲ್ಲಿ 1 ಗಂಟೆಗೂ ಹೆಚ್ಚು ಕಾಲ ಕಾಲ ಕಳೆದ ಕಿಚ್ಚ ಸುದೀಪ, ಆರೋಗ್ಯದ ಬಗ್ಗೆ ಅಪ್ಡೇಟ್ ಪಡೆದುಕೊಂಡಿದ್ದಾರೆ.ಶಿವಣ್ಣ ಬಾಮೈದ ಮಧು ಬಂಗಾರಪ್ಪ ಕೂಡ ಜತೆಗಿದ್ದು ಮಾತಾಡಿದ್ದಾರೆ. ಕೌರವ ಬಿಸಿ ಪಾಟೀಲ್ ಕೂಡ ಇದೆ ವೇಳೆ ಮನೆಗೆ ಭೇಟಿ ಕೊಟ್ಟಿದ್ದು, ಶಿವಣ್ಣ ಆರೋಗ್ಯ ವಿಚಾರಿಸಿದ್ದಾರೆ.

ಅಮೆರಿಕದ ಮಿಯಾಮಿಯಲ್ಲಿ ಶಿವಣ್ಣನಿಗೆ ಆಪರೇಷನ್ ನಿಗದಿಯಾಗಿದೆ. ಸರಿಸುಮಾರು ಒಂದೂವರೆ ತಿಂಗಳು ಶಿವಣ್ಣ ಹಾಗೂ ಗೀತಕ್ಕ ಅಲ್ಲಿಯೇ ಉಳಿಯಲಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ಬೆಂಗಳೂರಿಗೆ ವಾಪಸ್ ಬರುವ ಸಾಧ್ಯತೆ ಇದೆ. ಮೇ ನಂತರ ಶಿವಣ್ಣ ಮತ್ತೆ ಶೂಟಿಂಗ್ ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.ಇನ್ನೂ ಅಮೆರಿಕಾಗೆ ತೆರಳುವ ಮುನ್ನ ಶಿವಣ್ಣ ಮನೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.ಆರೋಗ್ಯ ವೃದ್ಧಿಯಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

ಅಮೆರಿಕಾಗೆ ಹೋಗುವ ಮುನ್ನ ಶಿವರಾಜ್‌ ತಮ್ಮ ನಿವಾಸದಲ್ಲಿ ಪೂಜೆ ಮಾಡಿಸಿದ್ದಾರೆ. ಈ ಪೂಜಾ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ (Kiccha Sudeep), ಮಾಜಿ ಸಚಿವ ಬಿಸಿ ಪಾಟೀಲ್, ಸಚಿವ ಮಧು ಬಂಗಾರಪ್ಪ, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಸೇರಿದಂತೆ ಚಿತ್ರರಂಗ, ರಾಜಕೀಯದ ಸ್ನೇಹಿತರು ಶಿವರಾಜ್ ಕುಮಾರ್ ನಿವಾಸಕ್ಕೆ ಬಂದು ಶೀಘ್ರ ಗುಣಮುಖರಾಗಲಿ ಎಂದು ಶುಭ ಹಾರೈಸಿದ್ದಾರೆ.

Tags: A special pooja at Shivanna's house before leaving for America;Actor Dr. Shivarajkumar.kiccha sudeepsandalwoodShivanna's housespeedy recoverytraveling to America for treatmentusa
Previous Post

ಸದನದಲ್ಲಿ ಮುನಿರತ್ನ ಮಾನ ಮರ್ಯಾದೆ ತೆಗೆದ ಕಾಂಗ್ರೆಸ್‌ ನಾಯಕರು

Next Post

ಬಿಬಿಎಂಪಿ ನಿರ್ಲಕ್ಷ : ಮರದ ಕೊಂಬೆ ಮುರಿದು ಬಿದ್ದು 9 ವರ್ಷದ ಬಾಲಕ ಐಸಿಯು ಪಾಲು !

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post

ಬಿಬಿಎಂಪಿ ನಿರ್ಲಕ್ಷ : ಮರದ ಕೊಂಬೆ ಮುರಿದು ಬಿದ್ದು 9 ವರ್ಷದ ಬಾಲಕ ಐಸಿಯು ಪಾಲು !

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada