• Home
  • About Us
  • ಕರ್ನಾಟಕ
Tuesday, July 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, ಇತರೆ / Others
0
Share on WhatsAppShare on FacebookShare on Telegram

ಪಂಜಾಬ್: ಇತ್ತೀಚೆಗೆ ಸಣ್ಣ-ಪುಟ್ಟ ಕಾರಣಕ್ಕೆ ಪ್ರಾಣ ಕಳೆದುಕೊಳ್ಳುವ ಅನೇಕ ಘಟನೆಗಳು ಆಗಾಗ ವರದಿಯಾಗುತ್ತಿರುತ್ತದೆ. ಅದರಲ್ಲೂ ಯುವಕರೇ ಹೆಚ್ಚಾಗಿ ದುಡುಕಿ ಇಂತಹ ನಿರ್ಧಾರಕ್ಕೆ ಬರುತ್ತಾರೆ. ಅಂತಹದ್ದೇ ಒಂದು ಘಟನೆ ಹರ್ಯಾಣದಲ್ಲಿ ನಡೆದಿದೆ.

ADVERTISEMENT

ಈ ಹಣಕಾಸಿನ ಸಮಸ್ಯೆಯಿಂದ ನೊಂದು 19 ವರ್ಷದ ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿ ಆತ್ಮಹತ್ಯೆ (Self Harming)ಮಾಡಿಕೊಂಡಿದ್ದಾನೆ.ಈ ಆಘಾತಕಾರಿ ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Repost:
Shocking: A 19-year-old student from Haryana studying at Chandigarh University, Gharuan, committed suicide by jumping from the water tank near the village of Khanpur in Kharar. As per reports, Sumit Chikra was going through stress due to financial problems. Before… pic.twitter.com/48syIPv6A4

— Bavachan Varghese (@mumbaislifeline) July 18, 2024

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಮಿತ್ ಚಿಕ್ರಾ(19)ಎಂದು ಗುರುತಿಸಲಾಗಿದೆ. ಈತ ಪಂಜಾಬ್‍ನ ಘರುವಾನ್ ಗ್ರಾಮದ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ. ಆತ ತನ್ನ ಹೆತ್ತವರಿಗೆ ಏಕೈಕ ಮಗ ಎನ್ನಲಾಗಿದೆ. ಆರ್ಥಿಕ ಸಮಸ್ಯೆಗಳಿಂದಾಗಿ ಒತ್ತಡವನ್ನು ಅನುಭವಿಸುತ್ತಿದ್ದ ವಿದ್ಯಾರ್ಥಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ನೀರಿನ ಟ್ಯಾಂಕ್‍ನಿಂದ ಜಿಗಿಯುವ ಮೊದಲು ವಿದ್ಯಾರ್ಥಿ ತನ್ನ ಕೈಯ ಮಣಿಕಟ್ಟನ್ನು ಕತ್ತರಿಸಲು ಪ್ರಯತ್ನಿಸಿದನು ಎಂಬುದಾಗಿ ತಿಳಿದುಬಂದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Tags: #[pratidhvanidigitalEducation and EmploymentHealth & Family Welfare ServicePolice department
Previous Post

ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆರೆಸ್ಸೆಸ್ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ.

Next Post

ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಪತಿ

Related Posts

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 21, 2025
0

"ಇ.ಡಿ. ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಪ್ರಕರಣವೇ ಸಾಕ್ಷಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕನಕಪುರದ ಕೋಡಿಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು...

Read moreDetails

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

July 21, 2025

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

July 21, 2025

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

July 21, 2025

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

July 21, 2025
Next Post

ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಪತಿ

Recent News

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 21, 2025
Top Story

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

by ಪ್ರತಿಧ್ವನಿ
July 21, 2025
Top Story

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

by ಪ್ರತಿಧ್ವನಿ
July 21, 2025
Top Story

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

by ಪ್ರತಿಧ್ವನಿ
July 21, 2025
Top Story

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

by ಪ್ರತಿಧ್ವನಿ
July 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

July 21, 2025
ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

July 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada