• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಶಿವಮೊಗ್ಗ ಜಿಲ್ಲೆ ಶಿಕಾರಿಪುರ (Shikaripura)ತಾಲೂಕಿನ ಶಿರಾಳಕೊಪ್ಪ ಸಮೀಪದ ನಾಗೀಹಳ್ಳಿ ಗ್ರಾಮದಲ್ಲಿ (Nagihalli village)ನಡೆದಿದ್ದ ಕೊಲೆ (murder)ಪ್ರಕರಣವನ್ನು ಬಯಲಿಗೆಳೆದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ADVERTISEMENT

ನಾಗೀಹಳ್ಳಿ ಗ್ರಾಮದ ಕೃಷ್ಣಪ್ಪ Krishnappa(33) ಕೊಲೆಯಾದ ವ್ಯಕ್ತಿ. ಆರೋಪಿ Accused)ಕಿರಣ್ Kiran)ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.ಪತಿ ನಾಪತ್ತೆಯಾದ ಬಗ್ಗೆ ಕೃಷ್ಣಪ್ಪನ ಪತ್ನಿ ದೂರು ನೀಡಿದ್ದು, ಶಿರಾಳಕೊಪ್ಪ ಠಾಣೆ ಪೊಲೀಸರು (Police)ಕಿರಣ್ ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬಯಲಾಗಿದೆ.

ಕೃಷ್ಣಪ್ಪನ ಪತ್ನಿಯೊಂದಿಗೆ ಕಿರಣ್ ಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ.ಈ ವಿಷಯ ಗೊತ್ತಾಗಿ ಕೃಷ್ಣಪ್ಪ ಕಿರಣ್ ಗೆ ಬುದ್ಧಿವಾದ ಹೇಳಿದ್ದ.ಇದೇ ವಿಚಾರಕ್ಕೆ ತನ್ನ ಸ್ನೇಹಿತರಾದ ಶಿವು ಅಲಿಯಾಸ್ ಪ್ರತಾಪ್, ಗಣೇಶ ಅವರೊಂದಿಗೆ ಸೇರಿ ಸಂಚು ರೂಪಿಸಿದ ಕಿರಣ್ ಕೊಲೆ ಮಾಡಿದ್ದಾನೆ.ಕೃಷ್ಣಪ್ಪನ ಕೊಲೆಗೈದ ನಂತರ ತುಂಡು ತುಂಡಾಗಿ ಮೃತದೇಹ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಗೊಂದಿ ಸಮೀಪ ನದಿಗೆ ಎಸೆದಿದ್ದಾರೆ ಎನ್ನಲಾಗಿದೆ. ಶಿರಾಳುಕೊಪ್ಪ ಠಾಣೆ ಸಬ್ ಇನ್ ಸ್ಪೆಕ್ಟರ್ ಟಿ.ಬಿ. ಪ್ರಶಾಂತ್ ಕುಮಾರ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Tags: crimeKarnataka Police Departmentmurder
Previous Post

ವಂದೇ ಭಾರತ್ ಎಕ್ಸ್‌ಪ್ರೆಸ್ ಉದ್ಘಾಟನೆ ವೇಳೆ ಟ್ರ್ಯಾಕ್‌ ಮೇಲೆ ಬಿದ್ದ ಬಿಜೆಪಿ ಶಾಸಕಿ!

Next Post

ಯಕೃತ್ ದಾನ ಮಾಡಲು ಹೋಗಿ ಪ್ರಾಣ ತೆತ್ತ ಉಪನ್ಯಾಸಕಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಯಕೃತ್ ದಾನ ಮಾಡಲು ಹೋಗಿ ಪ್ರಾಣ ತೆತ್ತ ಉಪನ್ಯಾಸಕಿ

ಯಕೃತ್ ದಾನ ಮಾಡಲು ಹೋಗಿ ಪ್ರಾಣ ತೆತ್ತ ಉಪನ್ಯಾಸಕಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada