• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವಸ್ಥಾನಕ್ಕೆ ಸ್ನಾನ ಮಾಡಿ ಬಂದಿಲ್ಲದ ಮಹಿಳೆ : ಧರಧರನೆ ಎಳೆದೊಯ್ದು ವಿಡಿಯೋ ವೈರಲ್

Any Mind by Any Mind
January 7, 2023
in Top Story, ಶೋಧ
0
ದೇವಸ್ಥಾನಕ್ಕೆ ಸ್ನಾನ ಮಾಡಿ ಬಂದಿಲ್ಲದ ಮಹಿಳೆ : ಧರಧರನೆ ಎಳೆದೊಯ್ದು ವಿಡಿಯೋ ವೈರಲ್
Share on WhatsAppShare on FacebookShare on Telegram

ADVERTISEMENT

ಬೆಂಗಳೂರು:ದೇವಸ್ಥಾನಕ್ಕೆ ಬಂದ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಿನಿಂದ ವರದಿಯಾಗಿದೆ.

ಬೆಂಗಳೂರಿನ ಅಮೃತಹಳ್ಳಿಯ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಘಟನೆ ಜರುಗಿದ್ದು, ಮಹಿಳೆಯ ಜುಟ್ಟು ಹಿಡಿದು ಧರಧರನೆ ಎಳೆದೊಯ್ದು, ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ದೇವರ ದರ್ಶನಕ್ಕೆ ತೆರಳಿದ್ದ ಹೇಮಾವತಿ ಎಂಬ ಮಹಿಳೆಗೆ ಸ್ನಾನ ಮಾಡದೆ, ಶುದ್ಧಿ ಇಲ್ಲದೆ ದೇವಸ್ಥಾನಕ್ಕೆ ಬಂದಿದ್ದೀಯಾ ಎಂದು ಕೂದಲು ಹಿಡಿದು ಹೊರಗೆ ಎಳೆದೊಯ್ದು ಹಲ್ಲೆ ನಡೆಸಿರುವ ಆರೋಪ ಕೇಳಿ‌ ಬಂದಿದೆ.

Tags: ಅಮೃತಹಳ್ಳಿದೇವಸ್ಥಾನಮಹಿಳೆಲಕ್ಷ್ಮೀನಾರಾಯಣ ದೇವಸ್ಥಾನ
Previous Post

ಕ್ರೇಜಿಸ್ಟಾರ್‌ ಮನೆಯಲ್ಲಿ ಕಿಚ್ಚ, ದಚ್ಚು.! ಎಲ್ಲೆಡೆ ವೈರಲ್‌ ಆದ ಸೆಲ್ಫಿ

Next Post

ರಿಲೀಸ್ ಆಯ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೊದಲ ಸಾಂಗ್

Related Posts

ಕೆನ್–ಬೆಟ್ವಾ ನದಿ ಜೋಡಣೆ ಯೋಜನೆ: ಆದಿವಾಸಿಗಳಿಗೆ ಪರಿಹಾರ ತಲುಪಿಲ್ಲವೇ? ಸರ್ಕಾರದ ಹೇಳಿಕೆಗೆ ಫಲಾನುಭವಿಗಳ ಪ್ರಶ್ನೆ
Top Story

ಕೆನ್–ಬೆಟ್ವಾ ನದಿ ಜೋಡಣೆ ಯೋಜನೆ: ಆದಿವಾಸಿಗಳಿಗೆ ಪರಿಹಾರ ತಲುಪಿಲ್ಲವೇ? ಸರ್ಕಾರದ ಹೇಳಿಕೆಗೆ ಫಲಾನುಭವಿಗಳ ಪ್ರಶ್ನೆ

by ಪ್ರತಿಧ್ವನಿ
July 16, 2026
0

ನವದೆಹಲಿ: ದೇಶದ ಮಹತ್ವಾಕಾಂಕ್ಷೆಯ ಕೆನ್–ಬೆಟ್ವಾ ನದಿ ಜೋಡಣೆ ಯೋಜನೆ (Ken-Betwa River Linking Project) ಅಡಿಯಲ್ಲಿ ಸ್ಥಳಾಂತರಗೊಳ್ಳುತ್ತಿರುವ ಆದಿವಾಸಿಗಳಿಗೆ ನೀಡಬೇಕಿದ್ದ ಪರಿಹಾರ ಧನದ ಕುರಿತು ಹೊಸ ಪ್ರಶ್ನೆಗಳು...

Read moreDetails
18 ದಿನಗಳಿಂದ ಉಪವಾಸ ಸತ್ಯಾಗ್ರಹ: ಸಾವು–ಬದುಕಿನ ನಡುವೆ ಸೋನಮ್ ವಾಂಗ್‌ಚುಕ್; ಯಾರಾತ ?

18 ದಿನಗಳಿಂದ ಉಪವಾಸ ಸತ್ಯಾಗ್ರಹ: ಸಾವು–ಬದುಕಿನ ನಡುವೆ ಸೋನಮ್ ವಾಂಗ್‌ಚುಕ್; ಯಾರಾತ ?

July 16, 2026
ಮತದಾರರಿಗೆ ಮತ್ತೊಂದು ಅವಕಾಶ: ವಿಶೇಷ ಪರಿಷ್ಕರಣೆ ದಿನಾಂಕ ವಿಸ್ತರಿಸಿದ ಚುನಾವಣಾ ಆಯೋಗ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ಹುದ್ದೆಗಳಿಗೆ ನೇಮಕಾತಿ

July 15, 2026
‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

‘ನಾನು ಹೆಮ್ಮೆಯ ಹಿಂದೂ’; ಕೇಸರಿ ವಿವಾದಕ್ಕೆ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಸ್ಪಷ್ಟನೆ

July 15, 2026
ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಪತ್ರ

ಅಪಾರ್ಟ್ಮೆಂಟ್‌ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

July 15, 2026
Next Post
ರಿಲೀಸ್ ಆಯ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೊದಲ ಸಾಂಗ್

ರಿಲೀಸ್ ಆಯ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಮೊದಲ ಸಾಂಗ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada