“ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ” ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್
ಗುಡ್ಡಗಾಡು ಜಿಲ್ಲೆ ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆಯ ಸ್ಥಾಪನೆಗಾಗಿ ಹಲವು ವರ್ಷಗಳಿಂದಲೇ ಒತ್ತಾಯ ಇದೆಯಾದರೂ ರಾಜ್ಯ ಸರ್ಕಾರ ಮಾತ್ರ ಇತ್ತ ಗಮನ ಹರಿಸಿಲ್ಲ. ಈ ಜಿಲ್ಲೆಯಲ್ಲಿ ಏನಾದರೂ ತುರ್ತು ವೈದ್ಯಕೀಯ ಅವಶ್ಯಕತೆಗೆ ಮೈಸೂರು ಅಥವಾ ಮಂಗಳೂರಿಗೇ ತೆರಳಬೇಕಿದೆ. ಕಳೆದ 5 ವರ್ಷಗಳ ಹಿಂದೆ ರಾಜ್ಯ ಸರ್ಕಾರ ಮಡಿಕೇರಿಗೆ ವೈದ್ಯಕೀಯ ಕಾಲೇಜನ್ನೂ ಮಂಜೂರು ಮಾಡಿದ್ದು ಅದು ಸಿಬ್ಬಂದಿಗಳ ಕೊರತೆಯಿಂದಲೇ ಈಗಲೂ ನಡೆಯುತ್ತಿದೆ. ಇಡೀ ಕೊಡಗು ಜಿಲ್ಲೆಗೆ ಇರುವ ಏಕೈಕ ಉನ್ನತ ಆಸ್ಪತ್ರೆ ಎಂದರೆ ಮಡಿಕೇರಿಯ ಜಿಲ್ಲಾಸ್ಪತ್ರೆ ಮಾತ್ರ. ಇದೀಗ ಮಹಾಮಾರಿ … Continue reading “ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ” ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್
Copy and paste this URL into your WordPress site to embed
Copy and paste this code into your site to embed