• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ತುಮಕೂರು: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕು (Attempt To murder) ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ.

ADVERTISEMENT

ಹನೀಷಾ (21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದಾರೆ. ಮಂಡ್ಯದ ಆದಿಲ್‌ (23) ಚಾಕು ಇರಿದ ಆರೋಪಿಯಾಗಿದ್ದಾನೆ. ಇವರಿಬ್ಬರು ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹನೀಷಾ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು.

ಇದನ್ನು ಸಹಿಸದ ಆದಿಲ್‌ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತು ಹನೀಷಾ ಪ್ರೇಮ ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಸಿಟ್ಟಿನಲ್ಲಿ ಆದಿಲ್‌ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Tags: #police departmentAttempt To murder)Transgender community
Previous Post

ಸಿಹಿ ಗೆಣಸಿನಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನ ಕೇಳಿದ್ರೆ ತಪ್ಪದೇ ಸೇವಿಸ್ತೀರಾ.!

Next Post

ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada