• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಬ್ ರಿಜಿಸ್ಟಾರ್ ಕಚೇರಿಯಿಂದಲೇ ಆಧಾರ್ ಸೋರಿಕೆ: ಎಫ್‌ಐಆರ್ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ಕರ್ನಾಟಕ
0
ಸಬ್ ರಿಜಿಸ್ಟಾರ್ ಕಚೇರಿಯಿಂದಲೇ ಆಧಾರ್ ಸೋರಿಕೆ: ಎಫ್‌ಐಆರ್ ದಾಖಲು
Share on WhatsAppShare on FacebookShare on Telegram

ಮಂಗಳೂರ: ಸಬ್ ರಿಜಿಸ್ಟಾರ್ ಕಚೇರಿಯಿಂದಲೇ ಆಧಾರ್ ಸೋರಿಕೆ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗೇ ದೋಖಾ, ಮತ್ತೆ ಎಂಟು ಎಫ್‌ಐಆರ್ ದಾಖಲು, ಮೂವರು ಬಿಹಾರಿ ಮೂಲದವರು ವಶಕ್ಕೆ ಮಂಗಳೂರಿನ ಉಪ ನೋಂದಣಿ ಕಚೇರಿಯಲ್ಲಿ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ಕೊಟ್ಟಿರುವ ಗ್ರಾಹಕರ ಬ್ಯಾಂಕ್ ಖಾತೆಗಳಿಂದ ಹಣ ಕೀಳುವ ಸೈಬರ್ ದೋಖಾ ನಿರಂತರ ಮುಂದುವರಿದಿದೆ.

ADVERTISEMENT

ಮಂಗಳೂರಿನ ಸೈಬರ್ ಠಾಣೆಯಲ್ಲಿ ಮತ್ತೆ ದಾಖಲಾಗಿದ್ದು, ಎಂಟು ಎಫ್‌ಐಆರ್ ದೂರು ಕೊಟ್ಟವರೆಲ್ಲ ರಿಜಿಸ್ಟ್ರೇಶನ್ ಕಚೇರಿಯ ಮೇಲೆ ಬೆರಳು ತೋರಿಸಿದ್ದಾರೆ. ವಿಶೇಷ ಅಂದ್ರೆ, ಹೀಗೆ ವಂಚನೆಗೊಳಗಾದವರಲ್ಲಿ ಪೊಲೀಸ್ ಅಧಿಕಾರಿಯೂ ಇದ್ದಾರೆ. ವಂಚನೆ ಪ್ರಕರಣವನ್ನು ಗಂಭೀರ ಪರಿಗಣಿಸಿದ ಮಂಗಳೂರು ಪೊಲೀಸರು ಬಿಹಾರ ಮೂಲದ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಎಎಸ್‌ಐ ಆಗಿರುವ ಆಲ್ಬರ್ಟ್ ಲಾದೋ ಹಣ ಕಳಕೊಂಡವರಲ್ಲಿ ಒಬ್ಬರಾಗಿದ್ದು ವಂಚನೆ ಬಗ್ಗೆ ಸೈಬರ್ ಅಪರಾಧಗಳ ಠಾಣೆಗೆ ದೂರು ನೀಡಿದ್ದಾರೆ. ಲಾದೋ ಅವರ ಎಸ್ ಬಿಐ ಬ್ಯಾಂಕ್ ಖಾತೆಯಿಂದ ಆಗಸ್ಟ್ 23ರಂದು 4990 ರೂ., 24ರಂದು 8500 ರೂ., ಸೆ.6ರಿಂದ 9ರ ನಡುವೆ 10 ಸಾವಿರ, 10 ಸಾವಿರ ಮತ್ತು 3400 ರೂ. ಹಣ ಕಡಿತ ಆಗಿದೆ. ಒಟ್ಟು 36,890 ರೂಪಾಯಿ ಹಣ ಇವರ ಖಾತೆಯಿಂದ ಕಡಿತ ಆಗಿದ್ದು, ಯಾವುದೇ ಓಟಿಪಿಯನ್ನು ಯಾರಿಗೂ ಕೊಟ್ಟಿರಲಿಲ್ಲ. ಬ್ಯಾಂಕ್ ಕಚೇರಿಯಲ್ಲಿ ವಿಚಾರಿಸಿದಾಗ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ಸೋರಿಕೆಯಾಗಿ ಯಾರೋ ಹಣವನ್ನು ಅನಧಿಕೃತವಾಗಿ ತೆಗೆದಿರುವುದು ಪತ್ತೆಯಾಗಿದೆ.

ಆಲ್ಬರ್ಟ್ ಲಸ್ರಾದೊ ಅವರು ಆಗಸ್ಟ್ 2ರಂದು ಮಂಗಳೂರಿನ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಅಪರಿಚಿತರು ಈ ತಂತ್ರಾಂಶವನ್ನು ಬಳಸಿಕೊಂಡು ತನ್ನ ಬ್ಯಾಂಕ್ ಖಾತೆಯಿಂದ ಹಣ ಕಿತ್ತುಕೊಂಡಿದ್ದಾರೆ ಎಂದು ಸೈಬರ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೇ ರೀತಿ ಇತರ ಏಳು ಮಂದಿ ಜಾಗ ರಿಜಿಸ್ಟ್ರೇಶನ್ ವಿಚಾರದಲ್ಲಿ ಮಂಗಳೂರಿನ ಉಪ ನೋಂದಣಿ ಕಚೇರಿಗೆ ಆಧಾರ್ ಕಾರ್ಡ್‌ ಮತ್ತು ಬೆರಳಚ್ಚು ನೀಡಿದವರು ಹಣ ಕಳಕೊಂಡಿದ್ದಾರೆ. ಈ ರೀತಿ ಎಂಟು ಎಫ್‌ಐಆರ್ ಮಂಗಳೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ ದಾಖಲಾಗಿದೆಯೆನ್ನುವ ಮಾಹಿತಿ ಲಭಿಸಿದೆ.

ಸೊಸೈಟಿಯಿಂದಲೂ ಆಧಾರ್ ಸೋರಿಕೆ

ನೀರುಮಾರ್ಗ ನಿವಾಸಿ ಮ್ಯಾಕ್ಸಿಂ ಎಂಬವರು ಸೊಸೈಟಿ ಒಂದಕ್ಕೆ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನೀಡಿ ಹಣ ಕಳಕೊಂಡಿದ್ದಾರೆ. ಲೋನ್ ವಿಚಾರದಲ್ಲಿ ಗುರುಪುರದ ಸೊಸೈಟಿ ಒಂದಕ್ಕೆ ತೆರಳಿದ್ದ ಅವರು ಅಲ್ಲಿ ಆಧಾರ್ ಮತ್ತು ಬೆರಳಚ್ಚು ನೀಡಿದ್ದರು. ಅಕ್ಟೋಬರ್ ತಿಂಗಳ ಆರಂಭದಲ್ಲಿ ದಿನಕ್ಕೆ 5000 ರೀತಿ ಮೂರು ದಿನ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗಿದೆ. ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಆಧಾರ್ ಕಾರ್ಡ್ ಸೋರಿಕೆಯಾಗಿರುವ ಈ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಬಗ್ಗೆ ಮ್ಯಾಕ್ಸಿಂ ಕುಟಿನೋ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು 3 ದಾಖಲಿಸಿದ್ದಾರೆ.

ಕಾವೇರಿ 2 ತಂತ್ರಾಂಶದ ಬಗ್ಗೆ ಸಂಶಯ

ಸಬ್ ರಿಜಿಸ್ಟ್ರೇಶನ್ ಕಚೇರಿಯಲ್ಲಿ ಕಾವೇರಿ 2 ತಂತ್ರಾಂಶ ಎನ್ನುವ ಹೊಸ ಸಾಫ್ಟ್ ವೇರನ್ನು ಕಳೆದ ವರ್ಷ ಅಳವಡಿಸಲಾಗಿತ್ತು. ಅದನ್ನು ಹ್ಯಾಕ್ ಮಾಡಿ, ಗ್ರಾಹಕರ ಬೆರಳಚ್ಚು ಮತ್ತು ಆಧಾರ್ ಮಾಹಿತಿಯನ್ನು ಕದಿಯುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಸರಕಾರವಾಗಲೀ, ಜಿಲ್ಲಾಡಳಿತವಾಗಲೀ ಗಂಭೀರ ಪರಿಗಣಿಸಿಲ್ಲ. ಮಂಗಳೂರಿನಲ್ಲಿ ಎರಡು ತಿಂಗಳ ಅವಧಿಯಲ್ಲಿ 25ಕ್ಕೂ ಹೆಚ್ಚು ಮಂದಿ ದೂರು ಕೊಟ್ಟು ಎಫ್‌ಐಆರ್ ಆಗಿದ್ದರೂ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ ಆಗಿಲ್ಲ. ಆದ್ರೆ ಮಂಗಳೂರಿನ ಸೈಬರ್ ಪೊಲೀಸರು ಅಲರ್ಟ್ ಆಗಿದ್ದು, ಆರೋಪಿಗಳ ಜಾಡು ಹಿಡಿದು ಸಾಗಿದ ಪರಿಣಾಮ ಮೂವರು ಬಿಹಾರ ಮೂಲದವರನ್ನು ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸೈಬರ್ ಪೋಲೀಸರ ತಂಡ ಕದೀಮರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ.

Tags: Aadhaar CardFIRmangoreSub-Registrar Office
Previous Post

ಪುನೀತ್ ರಾಜ್​ಕುಮಾರ್​ 2ನೇ ವರ್ಷದ ಪುಣ್ಯಸ್ಮರಣೆ

Next Post

ಕೇರಳ: ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ: ಒಂದು ಸಾವು, ಹಲವರು ಗಂಭೀರ

Related Posts

Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
0

ನವೆಂಬರ್ 28ರ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು.  ತುಮಕೂರು ಜಿಲ್ಲಾ ಮಟ್ಟದ ಪೂರ್ವ ಭಾವಿ ಸಭೆಯಲ್ಲಿ ಸಚಿವರ ಕರೆ   ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ...

Read moreDetails
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
Next Post
ಕೇರಳ: ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ: ಒಂದು ಸಾವು, ಹಲವರು ಗಂಭೀರ

ಕೇರಳ: ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ: ಒಂದು ಸಾವು, ಹಲವರು ಗಂಭೀರ

Please login to join discussion

Recent News

Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada