• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರಾಮ್ ಅರವಿಂದ್ ಸ್ವಾಮಿ’ಗೆ ಬಘೀರ ಸಾಥ್…ನ.22ಕ್ಕೆ ಅನೀಶ್-ಅಭಿಷೇಕ್ ಶೆಟ್ಟಿ ಸಿನಿಮಾ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
November 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಪ್ರಚಾರದ ವಿಚಾರದಲ್ಲಿ ನಾನಾ ಪಟ್ಟುಗಳನ್ನು ಪ್ರದರ್ಶಿಸುತ್ತಾ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ. ಸಿನಿಮಾ ಇದೇ ತಿಂಗಳ 22ಕ್ಕೆ ಚಿತ್ರ ತೆರೆಗೆ ಬರ್ತಿದೆ.

ADVERTISEMENT

ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರೀ ರಿಲೀಸ್ ಇವೆಂಟ್ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಬಘೀರ ಖ್ಯಾತಿಯ ಶ್ರೀಮುರಳಿ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ನಿರ್ದೇಶಕ ಸೂರಿ ಹಾಗೂ ಇಡೀ ಆರಾಮ್ ಅರವಿಂದ್ ಸ್ವಾಮಿ ಚಿತ್ರತಂಡ ಈ ವೇಳೆ ಉಪಸ್ಥಿತರಿದ್ದರು.

ಇದೇ ವೇಳೆ ನಟ ಶ್ರೀಮುರಳಿ ಮಾತನಾಡಿ, ಅನೀಶ್ ಅವರಿಗೆ ಒಳ್ಳೆದಾಗಲಿ. ಆರಾಮ್ ಅರವಿಂದ್ ಸ್ವಾಮಿ ನನಗೆ ಟೈಟಲ್ ತುಂಬಾ ಇಷ್ಟವಾಯಿತು ಅಭಿ. ನಿಮ್ಮ ಟೀಂನಲ್ಲಿ ಒಬ್ಬರಿಗೊಬ್ಬರಿಗೆ ಪ್ರೀತಿ ಕೊಡುತ್ತಿದ್ದೀರ. ನಮ್ಮ ಹೀರೋ ಬೆಳೆಯಬೇಕು ಅಂತಾ ನೀವು ಹೀರೋಗೆ ಸಪೋರ್ಟ್ ಮಾಡುವುದು.

ಪ್ರೊಡ್ಯೂಸರ್ ಒಳ್ಳೆದಾಗಲಿ ಎಂದು ಹೀರೋ ಮಾತನಾಡುತ್ತಾರೆ. ಈ ಫೀಲಿಂಗ್ ಇಷ್ಟವಾಯ್ತು. ಸುಖ ಇರುವ ಕಡೆ ನೋವು ಬರುವುದು. ಸಕ್ಸಸ್ ಆದ್ಮೇಲೆ ಫೇಲ್ಯೂರ್ ಬರುವುದು. ಫೇಲ್ಯೂರ್ ಆದ್ಮೇಲೆ ಮತ್ತೆ ಸಕ್ಸಸ್ ಬರುತ್ತದೆ. ಈ ನಿಜಾಂಶ ತಿಳಿದುಕೊಳ್ಳಬೇಕು. ಜರ್ನಿ ಜಾಗದಲ್ಲಿ ತಾಳ್ಮೆ ಇರಬೇಕು. ಬಘೀರ ಆಗಿದ್ದು ಲಕ್ಕಿಯಿಂದಲ್ಲ. ಹಾರ್ಡ್ ವರ್ಕ್. ಶ್ರಮದಿಂದ ಸಕ್ಸಸ್ ಸಿಕ್ಕಿತು. ಸಕ್ಸಸ್ ಕೊಡುವುದು ಅಭಿಮಾನಿಗಳು.

ನಿಮಗೆ ಒಳ್ಳೆದು ಆಗುತ್ತದೆ. ಅದಕ್ಕಾಗಿ ಕಾಯಬೇಕು. ಮಿಲನಾ ನಿಮ್ಮ ಬಗ್ಗೆ ಹೆಮ್ಮೆಯಾಯ್ತು. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ತಿಳಿಸಿದರು.ನಟ ಅನೀಶ್ ಮಾತನಾಡಿ, ಕಷ್ಟಪಡುತ್ತಿದ್ದರೆ ಒಂದಲ್ಲ ಒಂದು ದಿನ ಫಲ ಸಿಗುತ್ತದೆ ಎನ್ನುವುದಕ್ಕೆ ಮುರಳಿ ಸರ್ ಬೆಸ್ಟ್ ಎಕ್ಸಂಪಲ್. ಇಂಡಸ್ಟ್ರೀಯಲ್ಲಿ ಒಬ್ಬರಿಗೊಬ್ಬರು ಸಪೋರ್ಟ್ ಮಾಡಲ್ಲ ಎಂಬ ಮಾತಿದೆ.

ಅಕಿರಾ, ವಾಸು, ರಾಮಾರ್ಜುನಾ ಟೈಮ್ನಲ್ಲಿ ಈಗಲೂ ನಿಮ್ಮ ಬಳಿ ಬಂದು ಕೇಳಿದಾಗ ನಿನಗೋಸ್ಕರ ಬರುತ್ತೇನೆ ಎಂದ್ರಿ. ಇದು ನನ್ನ 12ನೇ ಸಿನಿಮಾ. ಇಂಡಸ್ಟ್ರೀಗೆ ಬಂದು ಅನೀಶ್ 14 ವರ್ಷವಾಯ್ತು ಎನ್ನುತ್ತಾರೆ. ನನಗೆ ಯಾವುದು ನೆನಪಿಲ್ಲ. 12ನೇ ಶುಕ್ರವಾರ ಎದುರಿಸ್ತಿದ್ದೇನೆ. ಅನೀಶ್ ನಟನೆ, ಡ್ಯಾನ್ಸ್, ಆಕ್ಷನ್ ಎಲ್ಲಾ ಚೆನ್ನಾಗಿ ಮಾಡಿದ್ದಾನೆ ಎನ್ನುತ್ತಾರೆ.

ಹಾಸನ, ಬೆಂಗಳೂರು, ಮಂಗಳೂರಲ್ಲಿ ಇಷ್ಟು ಕಲೆಕ್ಷನ್ ಆಯ್ತು ಅನ್ನೋದನ್ನು ನೋಡಬೇಕು. ಈ ಪಯಣದಲ್ಲಿ ಏನು ಕಲಿತೆ ಎಂದರೆ. ಒಳ್ಳೆ ನಟ ಆಗಿರಬಹುದು. ಒಳ್ಳೆ ನಟ ಶುಕ್ರವಾರದ ಬಾಕ್ಸಾಫೀಸ್ ನಲ್ಲಿ ಸೋತರೆ ಕೆಟ್ಟ ನಟನೆ. ಒಂದೊಳ್ಳೆ ತಂಡ ನನ್ನ ಜೊತೆ ಇದೆ. ಇದೇ 22ಕ್ಕೆ ನಮ್ಮ ಸಿನಿಮಾ ಥಿಯೇಟರ್ ಗೆ ಬರುತ್ತಿದೆ ನಿಮ್ಮ ಬೆಂಬಲ ಇರಲಿ ಎಂದರು.ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾತನಾಡಿ. ಗಜಾನನ ಅಂಡ್ ಗ್ಯಾಂಗ್ ಸಿನಿಮಾ ಪ್ರೀಮಿಯರ್ ಶೋನಲ್ಲಿ ಅನೀಶ್ ಹಾಗೂ ಪ್ರಸನ್ನ ಸರ್ ನನಗೆ ಪರಿಚಯವಾಗಿದ್ದು.

ಆರಾಮ್ ಅರವಿಂದ್ ಸ್ವಾಮಿ ಸ್ಕ್ರೀಪ್ಟ್ ಮಾಡಿಕೊಂಡು ಅಲೆದಾಡುವಾಗ ಅನೀಶ್ ಅವರಿಗೆ ಕಥೆ ಮಾಡಬೇಕು ಅಂತಾ ಕಾಲ್ ಮಾಡಿ ಪ್ರಸನ್ನ ಸರ್ ತಂಡದವರು ಕರೆದರು. ಆಗ ಅನೀಶ್ ಗೆ ಎರಡು ಬ್ಯಾಕ್ ಟು ಬ್ಯಾಕ್ ಮಾಸ್ ಕಥೆ ಹೇಳಿದೆ. ಅವರಿಗೆ ಇಷ್ಟವಾಗಲಿಲ್ಲ. ಆ ಬಳಿಕ ನನಗೆ ಮಾಡಿಕೊಂಡು ಆರಾಮ್ ಅರವಿಂದ್ ಸ್ವಾಮಿ ಸ್ಕ್ರೀಪ್ಟ್ ಹೇಳಿದೆ. ಆಗ ಅವರು ಖುಷಿಯಾದರು.

ಕಮ್ಮಿ ಬಜೆಟ್ ನಲ್ಲಿ ಸಿನಿಮಾ ಕೊಟ್ವಿ. ನಾನು ಯಾವುದನ್ನು ಪ್ಲ್ಯಾನ್ ಮಾಡಿಲ್ಲ. ಸಿನಿಮಾಗೆ ಏನೂ ಬೇಕು ಅದು ತೆಗೆದುಕೊಂಡಿದೆ. ನವೆಂಬರ್ 22ಕ್ಕೆ ನಮ್ಮ ಅಷ್ಟು ಜನರ ಶ್ರಮ, ಶ್ರದ್ಧೆ ತೆರೆಮೇಲೆ ಕಾಣುತ್ತದೆ ಎಂದರು.ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರೋ ಅನೀಶ್ ತೇಜೇಶ್ವರ್ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾದಲ್ಲಿ ನಟಿಸಿದ್ದಾರೆ.

‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಅಂತಹ ಸಿನಿಮಾಗಳನ್ನು ನಿರ್ದೇಶಿಸಿರೋ ಅಭಿಷೇಕ್ ಶೆಟ್ಟಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಲ್ಲಿ ಅನೀಶ್‌ಗೆ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಇಬ್ಬರು ನಾಯಕಿಯರು.ಆರಾಮ್ ಅರವಿಂದ್ ಸ್ವಾಮಿ ಸಿನಿಮಾಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಟ್ಯೂನ್ ಹಾಕುತ್ತಿದ್ದಾರೆ. ವೈವಿಬಿ ಶಿವಸಾಗರ್ ಕ್ಯಾಮರಾವರ್ಕ್ ಹಿಡಿದಿದ್ದಾರೆ.

‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ‘ಗುಳ್ಟು’ ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಟಿಕೆಟ್ ಬೆಲೆ 99 ರೂ ಆರಾಮ್ ಅರವಿಂದ್ ಸ್ವಾಮಿ ಚಿತ್ರ ಇದೇ ತಿಂಗಳು 22 ರಂದು ರಿಲೀಸ್ ಆಗುತ್ತಿದೆ. ನವೆಂಬರ್ 22 ರಂದು ಎಲ್ಲೆಡೆ ಬರ್ತಿರೋ ಈ ಚಿತ್ರದ ಟಿಕೆಟ್ ಕೇವಲ 99 ರೂಪಾಯಿ ಆಗಿದೆ. ಆದರೆ ಸಿನಿಮಾ ರಿಲೀಸ್ ಆದ ಮೂರು ದಿನ ಮಾತ್ರ ಈ ಒಂದು ಆಫರ್ ಇರುತ್ತದೆ. ಆ ಮೇಲೆ ಎಂದಿನಂತೆ ಟಿಕೆಟ್ ಬೆಲೆ ಇರಲಿದೆ.

Tags: Aanish-Abhishek Shetty movie releaseAaram Arvind Swami'Aaram Arvind SwamyAnish's 'Aaram Aravind Swamy' movieBangaloreDirector SuriSandal wood movie
Previous Post

ಮುಖ್ಯಮಂತ್ರಿಗಳ ಜೊತೆಗಿನ ಸಭೆ ಯಶಸ್ವಿ:ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

Next Post

ಕಾಂಗ್ರೆಸ್‌ ಸರ್ಕಾರದಲ್ಲಿ ಅನುದಾನಕ್ಕೂ ಹಣ ಇಲ್ವಾ..? ಕಾಂಗ್ರೆಸ್‌ ಶಾಸಕರೇ ಆರೋಪಿಸಿದ್ರಾ..?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post

ಕಾಂಗ್ರೆಸ್‌ ಸರ್ಕಾರದಲ್ಲಿ ಅನುದಾನಕ್ಕೂ ಹಣ ಇಲ್ವಾ..? ಕಾಂಗ್ರೆಸ್‌ ಶಾಸಕರೇ ಆರೋಪಿಸಿದ್ರಾ..?

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada