• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರೋಗ್ಯವನ್ನು ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ತಪ್ಪದೇ ಈ ಮುನ್ನೆಚ್ಚರಿಕೆಯ ಕ್ರಮಗಳನ್ನ ಪಾಲಿಸುವುದು ಉತ್ತಮ.!

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಜೀವನದ ಶೈಲಿ
0
ಆರೋಗ್ಯವನ್ನು ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ತಪ್ಪದೇ ಈ ಮುನ್ನೆಚ್ಚರಿಕೆಯ ಕ್ರಮಗಳನ್ನ ಪಾಲಿಸುವುದು ಉತ್ತಮ.!
Share on WhatsAppShare on FacebookShare on Telegram

ಋತು ಬದಲಾದಂತೆ ಹವಮಾನವೂ ಕೂಡ ಬದಲಾಗುತ್ತಾ ಹೋಗುತ್ತದೆ. ಕಾಲಕ್ಕೆ ತಕ್ಕಂತೆ ನಮ್ಮ ಆರೋಗ್ಯದ ಬಗ್ಗೆ ನಾವು ಕಾಳಜಿಯನ್ನ ವಹಿಸಬೇಕು. ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿ ಇಡಲು ನಾವು ಮಡಿಕೆಯಲ್ಲಿಟ್ಟ ನೀರನ್ನ ಕುಡಿತೀವಿ ರಾಗಿ ಗಂಜಿಯನ್ನ ಸೇವಿಸ್ತೀವಿ ಹಾಗೂ ಕಲ್ಲಂಗಡಿ ಸೌತೆಕಾಯಿ ಹೀಗೆ ದೇಹವನ್ನ ತಂಪಾಗಿರಿಸುವ ಆಹಾರವನ್ನು ಸೇವನೆ ಮಾಡುತ್ತೇವೆ.. ಆದ್ರೆ ಮಳೆಗಾಲದಲ್ಲಿ ಮಳೆಗಾಲಕ್ಕೆ ಹೊಂದುವಂತೆ ನಾವು ನಮ್ಮ ಆಹಾರ ಸೇವನೆ ಹಾಗೂ ನಮ್ಮ ಜೀವನ ಶೈಲಿಯನ್ನ ಬದಲಾಯಿಸಿಕೊಳ್ಳಬೇಕಾಗುತ್ತದೆ. ಮಳೆಗಾಲದಲ್ಲಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ.. ಈ ಸಮಯದಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಮುನ್ನಚ್ಚರಿಕೆಯ ಕ್ರಮಗಳನ್ನು ಪಾಲಿಸುವುದು ಉತ್ತಮ.

ADVERTISEMENT
  • ಮಳೆಗಾಲದಲ್ಲಿ ಮುಖ್ಯವಾಗಿ ನಮ್ಮ ಆಹಾರ ಶೈಲಿಯಲ್ಲಿ ಶೈಲಿಯ ಬಗ್ಗೆ ಗಮನ ಕೊಡುವಂತದ್ದು ಉತ್ತಮ.. ಮನೆಯಲ್ಲಿ ತಯಾರಿಸಿದ ಸ್ವಚ್ಛ ಹಾಗೂ ಬಿಸಿ ಇರುವ ಆಹಾರವನ್ನು ಸೇವಿಸುವುದು ಉತ್ತಮ..
  • ಮುಖ್ಯವಾಗಿ ಜಂಕ್ ಫುಡ್ ಅಥವಾ ದಾರಿ ಬದಿ ಅಂಗಡಿಗಳಲ್ಲಿ ತಿನ್ನುವಂತದನ್ನ ಕಡಿಮೆ ಮಾಡಿ. ಹಾಗೂ ಎಣ್ಣೆಯಲ್ಲಿ ಕರೆದ ಪದಾರ್ಥಗಳನ್ನ ಸೇವಿಸುವುದನ್ನು ತಕ್ಕಮಟ್ಟಿಗೆ ನಿಲ್ಲಿಸಿ.
  • ಮಳೆಗಾಲದಲ್ಲಿ ನೀರು ತುಂಬಾನೇ ಕಲುಷಿತವಾಗಿರುತ್ತದೆ ಅದರಿಂದಲೇ ಬ್ಯಾಕ್ಟೀರಿಯಗಳು ಹೆಚ್ಚಾಗುತ್ತವೆ. ಇನ್ನು ನೀವು ಕುಡಿಯುವ ನೀರಿನಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಎದುರಾಗುತ್ತದೆ.
  • ಜ್ವರ,ಶೀತ, ಕೆಮ್ಮು,ನೆಗಡಿ ಈ ಎಲ್ಲ ಆರೋಗ್ಯ ಸಮಸ್ಯೆಗಳು ಶುರುವಾಗುವುದು ನೀರಿನಿಂದಲೇ.. ಹಾಗಾಗಿ ಮಳೆಗಾಲದಲ್ಲಿ ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯಿರಿ ಇದರಿಂದ ಭಾಗ್ಯಗಳು ಕಡಿಮೆಯಾಗುತ್ತದೆ.
  • ಹಾಗಾಗಿ ಮಳೆಗಾಲದಲ್ಲಿ ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯಿರಿ ಇದರಿಂದ ಭಾಗ್ಯಗಳು ಕಡಿಮೆಯಾಗುತ್ತದೆ.
  • ಮನೆಯ ಸುತ್ತ ಸ್ವಚ್ಛವಾಗಿರಿಸಿ, ಹಾಗೂ ಕೆಲವು ಮನೆಯ ಸುತ್ತಲೂ ಅಥವಾ ಅಕ್ಕಪಕ್ಕ ನೀರು ನಿಲ್ಲುತ್ತದೆ, ಅದನ್ನು ಮೊದಲು ತಪ್ಪಿಸಿ.ಇಲ್ಲವಾದರೆ ಸೊಳ್ಳೆಗಳು ಹೆಚ್ಚಾಗುತ್ತದೆ. ಈ ಸೊಳ್ಳೆಗಳಿಂದಲೇ ಹೆಚ್ಚು ಡೆಂಗ್ಯೂ ಹಾಗೂ ಮಲೇರಿಯದಂತಹ ಕಾಯಿಲೆಗಳು ಹರಡುತ್ತಿವೆ ಹಾಗಾಗಿ ಕಾಳಜಿ ವಹಿಸಿ.
  • ಹೊರಗಡೆಯಿಂದ ತರುವ ಯಾವುದೇ ತರಕಾರಿ ಅಥವಾ ಹಣ್ಣುಗಳನ್ನು ತೊಳೆದು ನಂತರ ಉಪಯೋಗಿಸಿ,ಇಲ್ಲವಾದಲ್ಲಿ ಬ್ಯಾಕ್ಟೀರಿಯಗಳು ಇರುವುದರಿಂದ ನಮ್ಮ ದೇಹಕ್ಕೆ ಅದರಿಂದ ಸಾಕಷ್ಟು ಅನಾನುಕೂಲಗಳು ಎದುರಾಗುತ್ತದೆ.
  • ಹಣ್ಣುಗಳನ್ನು ಮತ್ತು ತರಕಾರಿಗಳನ್ನು ಬಳಸುವ ಮುನ್ನ ಬಿಸಿನೀರು ಹಾಗೂ ಉಪ್ಪನ್ನು ಹಾಕಿ ಚೆನ್ನಾಗಿ ತೊಳೆದು ನಂತರ ಉಪಯೋಗಿಸಿ.
  • ಹೊರಗಡೆಯಿಂದ ಬಂದ ತಕ್ಷಣ ಕೈಕಾಲುಗಳನ್ನು ಸ್ವಚ್ಛಗೊಳಿಸಿ. ಹೊರಗಡೆಯಿಂದ ಬಂದ ತಕ್ಷಣ ಕೈಕಾಲುಗಳನ್ನು ಸ್ವಚ್ಛಗೊಳಿಸಿ.
  • ಹಾಗೂ ಮಳೆಗಾಲದಲ್ಲಿ ಸ್ವಚ್ಛವಿರುವ ಹಾಗೂ ಒಣಗಿದ ಬಟ್ಟೆಯನ್ನು ಧರಿಸುವುದು ಉತ್ತಮ
Tags: careHealthLifestyleRainy seasonTipsweather
Previous Post

ರಾಜ್ಯ, ದೇಶ ಮೊದಲು ಎಂಬ ನಿಷ್ಠೆಯಿಂದ ದುಡಿಯಿರಿ: ಕೆ.ಜೆ. ಜಾರ್ಜ್‌…

Next Post

ಬಾಬನ್ ಚಿತ್ರದ ಅದ್ದೂರಿ ಮುಹೂರ್ತ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post

ಬಾಬನ್ ಚಿತ್ರದ ಅದ್ದೂರಿ ಮುಹೂರ್ತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada