• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರೋಗ್ಯವನ್ನು ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ತಪ್ಪದೇ ಈ ಮುನ್ನೆಚ್ಚರಿಕೆಯ ಕ್ರಮಗಳನ್ನ ಪಾಲಿಸುವುದು ಉತ್ತಮ.!

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಜೀವನದ ಶೈಲಿ
0
ಆರೋಗ್ಯವನ್ನು ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ತಪ್ಪದೇ ಈ ಮುನ್ನೆಚ್ಚರಿಕೆಯ ಕ್ರಮಗಳನ್ನ ಪಾಲಿಸುವುದು ಉತ್ತಮ.!
Share on WhatsAppShare on FacebookShare on Telegram

ಋತು ಬದಲಾದಂತೆ ಹವಮಾನವೂ ಕೂಡ ಬದಲಾಗುತ್ತಾ ಹೋಗುತ್ತದೆ. ಕಾಲಕ್ಕೆ ತಕ್ಕಂತೆ ನಮ್ಮ ಆರೋಗ್ಯದ ಬಗ್ಗೆ ನಾವು ಕಾಳಜಿಯನ್ನ ವಹಿಸಬೇಕು. ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿ ಇಡಲು ನಾವು ಮಡಿಕೆಯಲ್ಲಿಟ್ಟ ನೀರನ್ನ ಕುಡಿತೀವಿ ರಾಗಿ ಗಂಜಿಯನ್ನ ಸೇವಿಸ್ತೀವಿ ಹಾಗೂ ಕಲ್ಲಂಗಡಿ ಸೌತೆಕಾಯಿ ಹೀಗೆ ದೇಹವನ್ನ ತಂಪಾಗಿರಿಸುವ ಆಹಾರವನ್ನು ಸೇವನೆ ಮಾಡುತ್ತೇವೆ.. ಆದ್ರೆ ಮಳೆಗಾಲದಲ್ಲಿ ಮಳೆಗಾಲಕ್ಕೆ ಹೊಂದುವಂತೆ ನಾವು ನಮ್ಮ ಆಹಾರ ಸೇವನೆ ಹಾಗೂ ನಮ್ಮ ಜೀವನ ಶೈಲಿಯನ್ನ ಬದಲಾಯಿಸಿಕೊಳ್ಳಬೇಕಾಗುತ್ತದೆ. ಮಳೆಗಾಲದಲ್ಲಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ.. ಈ ಸಮಯದಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಮುನ್ನಚ್ಚರಿಕೆಯ ಕ್ರಮಗಳನ್ನು ಪಾಲಿಸುವುದು ಉತ್ತಮ.

ADVERTISEMENT
  • ಮಳೆಗಾಲದಲ್ಲಿ ಮುಖ್ಯವಾಗಿ ನಮ್ಮ ಆಹಾರ ಶೈಲಿಯಲ್ಲಿ ಶೈಲಿಯ ಬಗ್ಗೆ ಗಮನ ಕೊಡುವಂತದ್ದು ಉತ್ತಮ.. ಮನೆಯಲ್ಲಿ ತಯಾರಿಸಿದ ಸ್ವಚ್ಛ ಹಾಗೂ ಬಿಸಿ ಇರುವ ಆಹಾರವನ್ನು ಸೇವಿಸುವುದು ಉತ್ತಮ..
  • ಮುಖ್ಯವಾಗಿ ಜಂಕ್ ಫುಡ್ ಅಥವಾ ದಾರಿ ಬದಿ ಅಂಗಡಿಗಳಲ್ಲಿ ತಿನ್ನುವಂತದನ್ನ ಕಡಿಮೆ ಮಾಡಿ. ಹಾಗೂ ಎಣ್ಣೆಯಲ್ಲಿ ಕರೆದ ಪದಾರ್ಥಗಳನ್ನ ಸೇವಿಸುವುದನ್ನು ತಕ್ಕಮಟ್ಟಿಗೆ ನಿಲ್ಲಿಸಿ.
  • ಮಳೆಗಾಲದಲ್ಲಿ ನೀರು ತುಂಬಾನೇ ಕಲುಷಿತವಾಗಿರುತ್ತದೆ ಅದರಿಂದಲೇ ಬ್ಯಾಕ್ಟೀರಿಯಗಳು ಹೆಚ್ಚಾಗುತ್ತವೆ. ಇನ್ನು ನೀವು ಕುಡಿಯುವ ನೀರಿನಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಎದುರಾಗುತ್ತದೆ.
  • ಜ್ವರ,ಶೀತ, ಕೆಮ್ಮು,ನೆಗಡಿ ಈ ಎಲ್ಲ ಆರೋಗ್ಯ ಸಮಸ್ಯೆಗಳು ಶುರುವಾಗುವುದು ನೀರಿನಿಂದಲೇ.. ಹಾಗಾಗಿ ಮಳೆಗಾಲದಲ್ಲಿ ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯಿರಿ ಇದರಿಂದ ಭಾಗ್ಯಗಳು ಕಡಿಮೆಯಾಗುತ್ತದೆ.
  • ಹಾಗಾಗಿ ಮಳೆಗಾಲದಲ್ಲಿ ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯಿರಿ ಇದರಿಂದ ಭಾಗ್ಯಗಳು ಕಡಿಮೆಯಾಗುತ್ತದೆ.
  • ಮನೆಯ ಸುತ್ತ ಸ್ವಚ್ಛವಾಗಿರಿಸಿ, ಹಾಗೂ ಕೆಲವು ಮನೆಯ ಸುತ್ತಲೂ ಅಥವಾ ಅಕ್ಕಪಕ್ಕ ನೀರು ನಿಲ್ಲುತ್ತದೆ, ಅದನ್ನು ಮೊದಲು ತಪ್ಪಿಸಿ.ಇಲ್ಲವಾದರೆ ಸೊಳ್ಳೆಗಳು ಹೆಚ್ಚಾಗುತ್ತದೆ. ಈ ಸೊಳ್ಳೆಗಳಿಂದಲೇ ಹೆಚ್ಚು ಡೆಂಗ್ಯೂ ಹಾಗೂ ಮಲೇರಿಯದಂತಹ ಕಾಯಿಲೆಗಳು ಹರಡುತ್ತಿವೆ ಹಾಗಾಗಿ ಕಾಳಜಿ ವಹಿಸಿ.
  • ಹೊರಗಡೆಯಿಂದ ತರುವ ಯಾವುದೇ ತರಕಾರಿ ಅಥವಾ ಹಣ್ಣುಗಳನ್ನು ತೊಳೆದು ನಂತರ ಉಪಯೋಗಿಸಿ,ಇಲ್ಲವಾದಲ್ಲಿ ಬ್ಯಾಕ್ಟೀರಿಯಗಳು ಇರುವುದರಿಂದ ನಮ್ಮ ದೇಹಕ್ಕೆ ಅದರಿಂದ ಸಾಕಷ್ಟು ಅನಾನುಕೂಲಗಳು ಎದುರಾಗುತ್ತದೆ.
  • ಹಣ್ಣುಗಳನ್ನು ಮತ್ತು ತರಕಾರಿಗಳನ್ನು ಬಳಸುವ ಮುನ್ನ ಬಿಸಿನೀರು ಹಾಗೂ ಉಪ್ಪನ್ನು ಹಾಕಿ ಚೆನ್ನಾಗಿ ತೊಳೆದು ನಂತರ ಉಪಯೋಗಿಸಿ.
  • ಹೊರಗಡೆಯಿಂದ ಬಂದ ತಕ್ಷಣ ಕೈಕಾಲುಗಳನ್ನು ಸ್ವಚ್ಛಗೊಳಿಸಿ. ಹೊರಗಡೆಯಿಂದ ಬಂದ ತಕ್ಷಣ ಕೈಕಾಲುಗಳನ್ನು ಸ್ವಚ್ಛಗೊಳಿಸಿ.
  • ಹಾಗೂ ಮಳೆಗಾಲದಲ್ಲಿ ಸ್ವಚ್ಛವಿರುವ ಹಾಗೂ ಒಣಗಿದ ಬಟ್ಟೆಯನ್ನು ಧರಿಸುವುದು ಉತ್ತಮ
Tags: careHealthLifestyleRainy seasonTipsweather
Previous Post

ರಾಜ್ಯ, ದೇಶ ಮೊದಲು ಎಂಬ ನಿಷ್ಠೆಯಿಂದ ದುಡಿಯಿರಿ: ಕೆ.ಜೆ. ಜಾರ್ಜ್‌…

Next Post

ಬಾಬನ್ ಚಿತ್ರದ ಅದ್ದೂರಿ ಮುಹೂರ್ತ

Related Posts

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
0

ಹೌದು ಕಾಮ್ರೇಡ್‌, “ ಮನಕೊಂದು ಮಾತ ಹೇಳದೆ ಹೋದೆಯಾ ಹಂಸ,,, “ ಎಂಬ ಕವಿತೆಯಲ್ಲಿ ಹೇಳಿರುವಂತೆ ನೀವು ಏಕಾಏಕಿ ನಿರ್ಗಮಿಸಿಬಿಟ್ಟಿರಿ. ಹೇಳದೆ ಕೇಳದೆ ಎಂದು ಖಂಡಿತವಾಗಿಯೂ ಆರೋಪಿಸುವುದಿಲ್ಲ...

Read moreDetails
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Next Post

ಬಾಬನ್ ಚಿತ್ರದ ಅದ್ದೂರಿ ಮುಹೂರ್ತ

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada