• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಲ್ಕನೇ ಬಾರಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು

ಪ್ರತಿಧ್ವನಿ by ಪ್ರತಿಧ್ವನಿ
October 24, 2023
in Top Story, ಕರ್ನಾಟಕ
0
ನಾಲ್ಕನೇ ಬಾರಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು
Share on WhatsAppShare on FacebookShare on Telegram

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ಪೂರ್ಣಸಿದ್ಧತೆ ಪೂರ್ಣಗೊಂಡಿದೆ.

ADVERTISEMENT

ಸತತ ನಾಲ್ಕನೇ ಬಾರಿಗೆ ಅಭಿಮನ್ಯು ಆನೆಯು ತಾಯಿ ಚಾಮುಂಡೇಶ್ವರಿ ವಿಗ್ರಹ ಇರುವ ಚಿನ್ನದ ಅಂಬಾರಿಯನ್ನು ಹೊರುತ್ತಿದ್ದು, ಸತತ ಮೂರು ಬಾರಿ 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತು ಹ್ಯಾಟ್ರಿಕ್ ಸಾಧಿಸಿರುವ ಅಭಿಮನ್ಯು ಆನೆ ಈಗ 4ನೇ ಬಾರಿಗೆ ಅಂಬಾರಿ ಹೊರಲು ಸರ್ವ ಸನ್ನದ್ಧವಾಗಿದೆ.  ಈ ಬಾರಿ ಅಭಿಮನ್ಯು ಆನೆಯೊಂದಿಗೆ ಒಟ್ಟು 14 ಆನೆಗಳು ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 1.46ರಿಂದ 2.08ರೊಳಗೆ ನಂದಿಧ್ವಜಕ್ಕೆ ಪೂಜೆ ನೆರವೇರಲಿದೆ. ಬಳಿಕ ಸಂಜೆ 4.40ರಿಂದ 5 ಗಂಟೆ ನಡುವೆ ಸಲ್ಲುವ ಶುಭ ಲಗ್ನದಲ್ಲಿ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಜಂಬೂಸವಾರಿಗೆ ಚಾಲನೆ ನೀಡುವ ಮುನ್ನ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸುತ್ತೂರು ಶ್ರೀಗಳಿಂದ ಸಿದ್ದರಾಮಯ್ಯ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ಮಹಿಷಾಸುರ ಮರ್ಧಿನಿ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. 

ಜಂಬೂ ಸವಾರಿಯಲ್ಲಿ 14 ಆನೆಗಳೊಂದಿಗೆ 31 ಜಿಲ್ಲೆಗಳ ಒಟ್ಟು 47 ಸ್ಥಬ್ಧ ಚಿತ್ರ ಮೆರವಣಿಗೆ ಕೂಡ ನಡೆಯಲಿದೆ. ಇದಲ್ಲದೆ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಲಿವೆ. ಹೀಗಾಗಲೇ ಲಕ್ಷಾಂತರ ಜನ ಅರಮನೆ ನಗರಿಗೆ ಬಂದಿಳಿದಿದ್ದು ದಸರಾ ವೀಕ್ಷಣೆಗೆ ಕಾತುರದಿಂದ ಕಾಯುತ್ತಿದ್ದಾರೆ.

Tags: AbhimanyuambaridasaraKarnatakamysurnadahabba
Previous Post

ಮೈಸೂರು ದಸರಾದಲ್ಲಿ ಭಾಗಿಯಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಮೈಸೂರು ಜಂಬೂಸವಾರಿಗೆ ಕೆಲವೇ ಗಂಟೆಗಳು ಬಾಕಿ.. ಅರಮನೆ ನಗರಿಯ ಕಂಪ್ಲೀಟ್ ಮಾಹಿತಿ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮೈಸೂರು ಜಂಬೂಸವಾರಿಗೆ ಕೆಲವೇ ಗಂಟೆಗಳು ಬಾಕಿ.. ಅರಮನೆ ನಗರಿಯ ಕಂಪ್ಲೀಟ್ ಮಾಹಿತಿ

ಮೈಸೂರು ಜಂಬೂಸವಾರಿಗೆ ಕೆಲವೇ ಗಂಟೆಗಳು ಬಾಕಿ.. ಅರಮನೆ ನಗರಿಯ ಕಂಪ್ಲೀಟ್ ಮಾಹಿತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada