Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ಜೋಡಿ

Prathidhvani

Prathidhvani

June 5, 2023
Share on FacebookShare on Twitter

ಬೆಂಗಳೂರು : ಕಳೆದ ಅನೇಕ ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದ ಅಭಿಷೇಕ್​ ಅಂಬರೀಶ್​ ಹಾಗೂ ಅವಿವಾ ಬಿದ್ದಪ್ಪ ಇಂದು ಅದ್ಧೂರಿ ಸಮಾರಂಭದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಕನ್ನಡತಿ’ ಆದಿ ಈಗ ಹೀರೋ…ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಹೆಜ್ಜೆಗೆ ಅರಸು ಡೈರೆಕ್ಷರ್ ಮಹೇಶ್ ಬಾಬು ಸಾರಥಿ

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ


ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಅದ್ಧೂರಿ ಸಮಾರಂಭದಲ್ಲಿ ಅಭಿಷೇಕ್​ ಅಂಬರೀಶ್​ ಅವಿವಾ ಬಿದ್ದಪ್ಪಗೆ ಮಾಂಗಲ್ಯಧಾರಣೆ ಮಾಡಿದ್ರು. ಮದುವೆ ಸಮಾರಂಭಕ್ಕೆ ಕುಟುಂಬಸ್ಥರು, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದ್ದು ನವಜೋಡಿಗೆ ಶುಭ ಹಾರೈಸುತ್ತಿದ್ದಾರೆ.


ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅವಿವಾ ಬಿದ್ದಪ್ಪ ಹಾಗೂ ಅಭಿಷೇಕ್​ ಅಂಬರೀಶ್​ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮದುವೆ ಕಾರ್ಯಗಳು ಇನ್ನೂ ಬಾಕಿಯಿದ್ದು ಒಬ್ಬೊಬ್ಬರಾಗಿಯೇ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ದಿನ ದಿನಕ್ಕೂ ಉಲ್ಬಣಿಸುತ್ತಿದೆ ಡೆಲಿವರಿ ಸ್ಟಾರ್ಟ್‌ಅಪ್ ಡಂಜೋದ ಬಿಕ್ಕಟ್ಟು!
Top Story

ದಿನ ದಿನಕ್ಕೂ ಉಲ್ಬಣಿಸುತ್ತಿದೆ ಡೆಲಿವರಿ ಸ್ಟಾರ್ಟ್‌ಅಪ್ ಡಂಜೋದ ಬಿಕ್ಕಟ್ಟು!

by ಪ್ರತಿಧ್ವನಿ
October 3, 2023
ನಿಮ್ಮ ಆಟ ನಡೆಯಲ್ಲ ಎಂದು ದೇವೇಗೌಡರು ನನಗೆ ವಾರ್ನಿಂಗ್ ಕೊಟ್ಟಿದ್ದಾರೆ ; ಡಿಕೆಶಿ
Top Story

ನಿಮ್ಮ ಆಟ ನಡೆಯಲ್ಲ ಎಂದು ದೇವೇಗೌಡರು ನನಗೆ ವಾರ್ನಿಂಗ್ ಕೊಟ್ಟಿದ್ದಾರೆ ; ಡಿಕೆಶಿ

by ಪ್ರತಿಧ್ವನಿ
October 2, 2023
ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ: ಬಸವರಾಜ ಬೊಮ್ಮಾಯಿ
Top Story

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ: ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
September 28, 2023
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದೆ : ಬಸವರಾಜ ಬೊಮ್ಮಾಯಿ
Top Story

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದೆ : ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
September 29, 2023
17 ಶಾಸಕರನ್ನು ಮುಂಬೈಗೆ ಕಳುಹಿಸಿದ್ದು ಯಾರು?..
Top Story

17 ಶಾಸಕರನ್ನು ಮುಂಬೈಗೆ ಕಳುಹಿಸಿದ್ದು ಯಾರು?..

by ಪ್ರತಿಧ್ವನಿ
September 28, 2023
Next Post
ಲೋಕಸಭಾ ಚುನಾವಣಾ ಕ್ಷೇತ್ರದತ್ತ ಗಮನ ನೆಟ್ಟ ಸೋತ ಬಿಜೆಪಿ ನಾಯಕರು..!

ಲೋಕಸಭಾ ಚುನಾವಣಾ ಕ್ಷೇತ್ರದತ್ತ ಗಮನ ನೆಟ್ಟ ಸೋತ ಬಿಜೆಪಿ ನಾಯಕರು..!

ಫ್ರೀ ವಿದ್ಯುತ್​ ಸೌಕರ್ಯದ ನಡುವೆಯೇ ಕರೆಂಟ್​ ದರ ಹೆಚ್ಚಳ : ಡಿಸೆಂಬರ್​ ತಿಂಗಳವರೆಗೂ ಎಷ್ಟು ದರ ಹೆಚ್ಚಳ ?

ಫ್ರೀ ವಿದ್ಯುತ್​ ಸೌಕರ್ಯದ ನಡುವೆಯೇ ಕರೆಂಟ್​ ದರ ಹೆಚ್ಚಳ : ಡಿಸೆಂಬರ್​ ತಿಂಗಳವರೆಗೂ ಎಷ್ಟು ದರ ಹೆಚ್ಚಳ ?

ಆಡಳಿತ ಜವಾಬ್ದಾರಿಯೂ ಸಾರ್ವಜನಿಕ ಹಿತಾಸಕ್ತಿಯೂ..ಸಂವಿಧಾನಬದ್ಧ ಸರ್ಕಾರವು ಅಸ್ಮಿತೆಗಳನ್ನು ಮೀರಿ ಜನಾಸಕ್ತಿಯತ್ತ ಗಮನಹರಿಸಬೇಕು

ಆಡಳಿತ ಜವಾಬ್ದಾರಿಯೂ ಸಾರ್ವಜನಿಕ ಹಿತಾಸಕ್ತಿಯೂ..ಸಂವಿಧಾನಬದ್ಧ ಸರ್ಕಾರವು ಅಸ್ಮಿತೆಗಳನ್ನು ಮೀರಿ ಜನಾಸಕ್ತಿಯತ್ತ ಗಮನಹರಿಸಬೇಕು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist