Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸೆಟ್ಟೇರಿತ್ತು ಅಭಿಷೇಕ್ ಅಂಬರೀಶ್ ನಟನೆಯ ಹೊಸ ಚಿತ್ರ

ಪ್ರತಿಧ್ವನಿ

ಪ್ರತಿಧ್ವನಿ

November 30, 2022
Share on FacebookShare on Twitter

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್, ಕಾಂತಾರಾ ಚೆಲುವೆ ಸಪ್ತಮಿ ಗೌಡ ಜೋಡಿಯಾಗಿ ನಟಿಸುತ್ತಿರುವ ಕಾಳಿ ಚಿತ್ರವು ಸೆಟ್ಟೇರಿದೆ.

ಹೆಚ್ಚು ಓದಿದ ಸ್ಟೋರಿಗಳು

ಹೃದಯಾಘಾತದಿಂದ ಸ್ಯಾಂಡಲ್‌ವುಡ್‌ ನಿರ್ದೇಶಕ ನಿಧನ..!  

ಶಿವಣ್ಣನ ಸಿನಿಮಾಗೆ ನೀವೂ ಆಗಬಹುದು ಹಿರೋಯಿನ್‌..!

ರಮ್ಯಾ ಬಗ್ಗೆ ಪತ್ರ ಬರೆದ ಪೂಜಾಗಾಂಧಿ..! ಪತ್ರದಲ್ಲೇನಿದೆ..?

ನಗರದ ಬಂಡೆ ಮಹಾಕಾಳಮ್ಮ ದೇವಸ್ಥಾನದಲ್ಲಿ ಚಿತ್ರತಂಡವು ಸರಳವಾಗಿ ಮುಹೂರ್ತ ನೆರವೇರಿಸಿಕೊಂಡಿದೆ.

ಚಿತ್ರಕ್ಕೆ ಹೆಬ್ಬುಲಿ ಕೃಷ್ಣ ಆಕ್ಷನ್ ಕಟ್ ಹೇಳುತ್ತಿದ್ದು ಅವರ ನಿರ್ಮಾಣ ಸಂಸ್ಥೆಯಾದ RRR ಬ್ಯಾನರ್ ನಡಿ ಅವರ ಪತ್ನಿ ಸ್ವಪ್ನ ಕೃಷ್ಣ ಬಂಡವಾಳ ಹೂಡುತ್ತಿದ್ದಾರೆ.

ಈಗಾಗಲೇ ಗಜಕೇಸರಿ, ಹೆಬ್ಬುಲಿ, ಪೈಲ್ವಾನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ನಿರ್ದೇಶಕನಾಗಿ ಸೈ ಎನ್ನಿಸಿಕೊಂಡಿರುವ ಕೃಷ್ಣ ನಿರ್ದೇಶನದ ನಾಲ್ಕನೇ ಚಿತ್ರ ಇದು. ಚಿತ್ರ 1990ರ ದಶಕದ ಕಾವೇರಿ ಗಲಭೆ ಸುತ್ತ ಸಾಗಲಿದ್ದು ಚಿತ್ರವು ಅಭಿಷೇಕ್ ಅಂಬರೀಶ್ ಜನುಮದಿನದಂದು ಘೋಷಣೆಯಾಗಿತ್ತು.

ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸುತ್ತಿದ್ದು, ಛಾಯಾಗ್ರಾಹಕರಾಗಿ ಕರುಣಾಕರ್, ದೀಪು ಎಸ್ ಕುಮಾರ್ ಸಂಕಲನ, KGF ಖ್ಯಾತಿಯ ಚಂದ್ರಮೌಳಿ ಕಾಳಿ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.

2023ರಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ತಂದೆ ಮಗನ ಜಗಳ ಇದ್ದೇ ಇರುತ್ತದೆ: ಖರ್ಗೆ ಜೊತೆಗಿನ ಜಗಳದ ಬಗ್ಗೆ ಬಾಬುರಾವ್ ಚಿಂಚನಸೂರು ಪ್ರತಿಕ್ರಿಯೆ
ರಾಜಕೀಯ

ತಂದೆ ಮಗನ ಜಗಳ ಇದ್ದೇ ಇರುತ್ತದೆ: ಖರ್ಗೆ ಜೊತೆಗಿನ ಜಗಳದ ಬಗ್ಗೆ ಬಾಬುರಾವ್ ಚಿಂಚನಸೂರು ಪ್ರತಿಕ್ರಿಯೆ

by ಪ್ರತಿಧ್ವನಿ
March 22, 2023
ಕಲೆ-ಸಾಹಿತ್ಯ-ಮನುಜ ಸಂವೇದನೆ ಮತ್ತು ಪ್ರಜಾಪ್ರಭುತ್ವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪೋಷಿಸಿ ಬೆಳೆಸಬೇಕಾದ ಜವಾಬ್ದಾರಿ ಸಾಹಿತ್ಯಕ-ಸಾಂಸ್ಕೃತಿಕ ಸಂಸ್ಥೆಗಳ ಮೇಲಿದೆ
Top Story

ಕಲೆ-ಸಾಹಿತ್ಯ-ಮನುಜ ಸಂವೇದನೆ ಮತ್ತು ಪ್ರಜಾಪ್ರಭುತ್ವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪೋಷಿಸಿ ಬೆಳೆಸಬೇಕಾದ ಜವಾಬ್ದಾರಿ ಸಾಹಿತ್ಯಕ-ಸಾಂಸ್ಕೃತಿಕ ಸಂಸ್ಥೆಗಳ ಮೇಲಿದೆ

by ನಾ ದಿವಾಕರ
March 23, 2023
ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ
Top Story

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ : ಸಿದ್ದರಾಮಯ್ಯ

by ಪ್ರತಿಧ್ವನಿ
March 23, 2023
ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02
Top Story

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

by ಕೃಷ್ಣ ಮಣಿ
March 24, 2023
ಈ ದೇಶ ಯಾರೋ ಇಬ್ಬರಿಗೆ ಸೇರಿದ್ದಲ್ಲ ; ಎಲ್ಲರಿಗೂ ಸೇರಿದ್ದು : ರಾಹುಲ್‌ ಗಾಂಧಿ..! : This Country Does Not Belong to Any Two; Belongs to Everyone
Top Story

ಈ ದೇಶ ಯಾರೋ ಇಬ್ಬರಿಗೆ ಸೇರಿದ್ದಲ್ಲ ; ಎಲ್ಲರಿಗೂ ಸೇರಿದ್ದು : ರಾಹುಲ್‌ ಗಾಂಧಿ..! : This Country Does Not Belong to Any Two; Belongs to Everyone

by ಪ್ರತಿಧ್ವನಿ
March 20, 2023
Next Post
ಮೈಸೂರು; ಸಂಸದ ಪ್ರತಾಪ್ ಸಿಂಹ ವಿರುದ್ದ ಪ್ರತಿಭಟನೆ

ಮೈಸೂರು; ಸಂಸದ ಪ್ರತಾಪ್ ಸಿಂಹ ವಿರುದ್ದ ಪ್ರತಿಭಟನೆ

ಸಿದ್ದರಾಮಯ್ಯ ಹೆಸರಿನಲ್ಲಿ ಆಗಲಿದೆ ಸಿನಿಮಾ..! ಬಯೋಪಿಕ್​ಗೆ ಹೀರೋ ಯಾರು ಗೊತ್ತಾ ?

ಸಿದ್ದರಾಮಯ್ಯ ಹೆಸರಿನಲ್ಲಿ ಆಗಲಿದೆ ಸಿನಿಮಾ..! ಬಯೋಪಿಕ್​ಗೆ ಹೀರೋ ಯಾರು ಗೊತ್ತಾ ?

ಬೆಳಗಾವಿ ಗಡಿ ವಿವಾದ; ಸರ್ವ ಪಕ್ಷ ಸಭೆ ನಡೆಸುವಂತೆ ಆಗ್ರಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಬಿಜೆಪಿಯವರ ಮನೆ ಹಾಳಾಗೋಗ : ಮಾಜಿ ಸಿಎಂ ಸಿದ್ದರಾಮಯ್ಯ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist