• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM CUP ; ಅಭ್ಯುದಯ ಟೆಕ್ನೋ ಸಲ್ಯೂಷನ್ಸ್ ರೂವಾರಿಗಳು : ಎಸ್.ಜಿ. ನರಸಿಂಹಮೂರ್ತಿ, ಮೊಹಮ್ಮದ್ ಮುಸ್ತಫಾ ಎಂಬ ಜೊಡೆತ್ತು..

ವೃತ್ತಿಪರತೆಯ ಜತೆಗೆ ಕ್ರೀಡಾಸಕ್ತಿಯನ್ನು ಬಿಟ್ಟುಕೊಡದ ಎಸ್.ಜಿ. ನರಸಿಂಹಮೂರ್ತಿ, ಮೊಹಮ್ಮದ್ ಮುಸ್ತಫಾ ಜೋಡಿ..

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in Top Story, ಇದೀಗ, ಕರ್ನಾಟಕ, ಕ್ರೀಡೆ, ಜೀವನದ ಶೈಲಿ, ದೇಶ
0
CM CUP ; ಅಭ್ಯುದಯ ಟೆಕ್ನೋ ಸಲ್ಯೂಷನ್ಸ್ ರೂವಾರಿಗಳು : ಎಸ್.ಜಿ. ನರಸಿಂಹಮೂರ್ತಿ, ಮೊಹಮ್ಮದ್ ಮುಸ್ತಫಾ ಎಂಬ ಜೊಡೆತ್ತು..
Share on WhatsAppShare on FacebookShare on Telegram

ಬೆಂಗಳೂರು : ಪ್ರತಿಷ್ಠಿತ ಸಿಎಂ ಕಪ್‌ ಬ್ಯಾಡ್ಮಿಂಟನ್‌ ಕ್ರೀಡಾಕೂಟದ ಫೈನಲ್‌ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ. ಇದರಲ್ಲಿ ಭಾಗಿಯಾಗಿರುವ ಎಟಿಎಸ್‌ ಅಟ್ಯಾಕರ್ಸ್‌ ತಂಡವೂ ಸಹ ಪಂದ್ಯಾವಳಿಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತಿದೆ. ಈ ತಂಡದ ಜಂಟಿ ಮಾಲೀಕರಾದ ಎಸ್‌.ಜಿ. ನರಸಿಂಹ ಮೂರ್ತಿ ಹಾಗೂ ಮೊಹಮ್ಮದ್‌ ಮುಸ್ತಫಾ ಅವರ ಪಯಣ ಅಕ್ಷರಶಃ ಶ್ಲಾಘನೀಯವಾಗಿದೆ.

ADVERTISEMENT
Dinesh Gundu Rao  ದಕ್ಷಿಣ ಕನ್ನಡ  ದಲ್ಲಿ ದ್ವೇಷ ರಾಜಕಾರಣಕ್ಕೆ ಕೋಮುವಾದ ಆಗ್ತಿದೆ #pratidhvani #dineshgundurao

ಐಟಿ ಸಿಟಿ ಬೆಂಗಳೂರಿನ ಗರಿಮೆಯನ್ನು ಮತ್ತಷ್ಟು ಹೆಚ್ಚಿಸಿದವರಲ್ಲಿ ಅಭ್ಯುಧಯ ಟೆಕ್ನೋ ಸಲ್ಯೂಷನ್ಸ್‍ನ ಕೊಡುಗೆಯೂ ಅನನ್ಯ. ಐಟಿ ಉದ್ಯಮದಲ್ಲಿ ತಮ್ಮದೇ ರೀತಿಯ ಛಾಪು ಮೂಡಿಸಿರುವ ಅಭ್ಯುಧಯ ಟೆಕ್ನೋ ಸಲ್ಯೂಷನ್ಸ್‍ನ ಈ ಇಬ್ಬರೂ ಶ್ರಮಿಕ ವ್ಯಕ್ತಿತ್ವಗಳ ಕಠಿಣ ಪರಿಶ್ರಮವಿದೆ.

ಐಟಿ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳ ಅನುಭವ ಹೊಂದಿರುವ ನರಸಿಂಹಮೂರ್ತಿ, ಮೊಹಮ್ಮದ್ ಮುಸ್ತಫಾ ಅವರು, 2023ರಲ್ಲಿ ಅಭ್ಯುಧಯ ಟೆಕ್ನೋ ಸಲ್ಯೂಷನ್ಸ್ ಸಂಸ್ಥೆಯನ್ನು ಸ್ಥಾಪಿಸಿದ್ದರು. ಕಡಿಮೆ ಅವಧಿಯಲ್ಲಿಯೇ ದೇಶ-ವಿದೇಶಗಳಲ್ಲಿ ಅಭ್ಯುಧಯ ಟೆಕ್ನೋ ಸಲ್ಯೂಷನ್ಸ್ ಬಹುದೊಡ್ಡ ಹೆಸರನ್ನು ಮಾಡಿದೆ.

ಇದನ್ನೂ ಓದಿ : Bill Gates: ಎಪ್ಸ್ಟೀನ್ ಪೈಲ್ಸ್ ವಿವಾದ: ಎ.ಐ ಶೃಂಗಸಭೆಯಿಂದ ಹೊರಗುಳಿದ ಬಿಲ್ ಗೇಟ್ಸ್

ಅಭ್ಯುಧಯ ಟೆಕ್ನೋ ಸಲ್ಯೂಷನ್ ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್, ಎಲ್‍ಒಟಿ, ಆರ್& ಡಿ ಸೇರಿದಂತೆ ಹಲವು ವಿಭಾಗದಲ್ಲಿ ಕೆಲಸ ಮಾಡುತ್ತಿದೆ.  ಕೆಲವೇ ವರ್ಷಗಳಲ್ಲಿಯೇ ಅಭ್ಯುಧಯ ಟೆಕ್ನೋ ಸಲ್ಯೂಷನ್ಸ್ ಸಂಸ್ಥೆಯು ಹೆಮ್ಮರವಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಮೂರು ಕಾಂಟಿನೆಂಟ್‍ಗಳ ವಿವಿಧ ದೇಶಗಳ 20ಕ್ಕೂ ಹೆಚ್ಚಿನ ಸಂಸ್ಥೆಗಳಿಗೆ ಅಭ್ಯುದಯ ಸಲ್ಯೂಷನ್‌ ಕಂಪೆನಿಯಿಂದ ಸೇವೆ ನೀಡಲಾಗುತ್ತಿದೆ. ಈಗಾಗಲೇ 100ಕ್ಕೂ ಹೆಚ್ಚಿನ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಅಭ್ಯುಧಯ ಟೆಕ್ನೋ ಸಲ್ಯೂಷನ್ಸ್, 5 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಐಟಿ ತರಬೇತಿಗಳನ್ನು ನೀಡಿದ್ದು, ಕಂಪೆನಿಯ ಯಶಸ್ಸಿಗ ಹಿಡಿದ ಕೈಗನ್ನಡಿಯಾಗಿದೆ. ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದು ಸೇರಿದಂತೆ ಇನ್ನಿತರ ಕಾರ್ಯಕ್ಕಾಗಿ 50ಕ್ಕೂ ಹೆಚ್ಚಿನ ಸ್ಕಿಲ್ ಲ್ಯಾಬ್‍ಗಳನ್ನು ಅಭ್ಯುಧಯ ಟೆಕ್ನೋ ಸಲ್ಯೂಷನ್ಸ್ ಹೊಂದಿರುವುದು ಸಂತಸದ ವಿಚಾರವಾಗಿದೆ.

ವೃತ್ತಿಪರತೆಯ ಜತೆಗೆ ತಮ್ಮ ಕ್ರೀಡಾಸಕ್ತಿಯನ್ನು ಬಿಟ್ಟುಕೊಡದ ಎಸ್.ಜಿ. ನರಸಿಂಹಮೂರ್ತಿ ಮತ್ತು ಮೊಹಮ್ಮದ್ ಮುಸ್ತಫಾ ಈಗಾಗಲೇ ಹಲವು ಕ್ರೀಡಾಕೂಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನರಸಿಂಹಮೂರ್ತಿ ಅವರು ಮೂಲತಃ ಬ್ಯಾಡ್ಮಿಂಟನ್ ಆಟಗಾರರಾಗಿದ್ದು, ಅವರ ಬ್ಯಾಡ್ಮಿಂಟನ್ ಪ್ರೀತಿಯೇ ಈಗ ಸಿಎಂ ಕಪ್ 2026ರ ಭಾಗವಾಗುವಂತೆ ಮಾಡಿದೆ. ಎಸ್.ಜಿ. ನರಸಿಂಹಮೂರ್ತಿ ಮತ್ತು ಮೊಹಮ್ಮದ್ ಮುಸ್ತಫಾ ಅವರಿಗೆ ಸಿಎಂ ಕಪ್ ಗೆದ್ದು ಬರಲಿ ಎಂದು ಆಯೋಜಕರು ಹಾಗೂ ಕ್ರೀಡಾಭಿಮಾನಿಗಳು ಶುಭಹಾರೈಸಿದ್ದಾರೆ.

Tags: 9 Dreams By CM CUPAbhyudaya Solutions CompanyATS Attackers teamBadminton sportsBadminton Tournament:Benglore IT CityBussiness Worldcm cup 2026cm cup badminton tournamentCM Cup FinalIT Companykannada newskarnataka newsMohammed MustafaPratidhvaniS G Narasimha Murthysports news
Previous Post

ಅಂತಿಮ ಹಂತ ತಲುಪಿದ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ತನಿಖೆ

Next Post

ಸೂರಜ್ ರೇವಣ್ಣನಿಗೆ ಕೋರ್ಟ್ ನಿಂದ ಮತ್ತೊಂದು ಶಾಕ್ !

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಸೂರಜ್ ರೇವಣ್ಣನಿಗೆ ಕೋರ್ಟ್ ನಿಂದ ಮತ್ತೊಂದು ಶಾಕ್ !

ಸೂರಜ್ ರೇವಣ್ಣನಿಗೆ ಕೋರ್ಟ್ ನಿಂದ ಮತ್ತೊಂದು ಶಾಕ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada