• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮತಾಂತರ ನಿಷೇಧ ಕಾಯ್ದೆ ಕುರಿತು ಬಿಜೆಪಿ ನಾಯಕರ ಮುಖ ಬಯಲು: ಸರ್ಕಾರಿ ಅಂಕಿ ಅಂಶಗಳು ಹೇಳುವ ಸತ್ಯವೇ ಭಿನ್ನ

Any Mind by Any Mind
January 20, 2022
in ಕರ್ನಾಟಕ
0
ಮತಾಂತರ ನಿಷೇಧ ಕಾಯ್ದೆ ಕುರಿತು ಬಿಜೆಪಿ ನಾಯಕರ ಮುಖ ಬಯಲು: ಸರ್ಕಾರಿ ಅಂಕಿ ಅಂಶಗಳು ಹೇಳುವ ಸತ್ಯವೇ ಭಿನ್ನ
Share on WhatsAppShare on FacebookShare on Telegram

ADVERTISEMENT


ಬೆಳಗಾವಿ ಅಧಿವೇಶನಕ್ಕೂ ಮುನ್ನ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದ್ದ ಮತಾಂತರ ನಿಷೇಧ ಕಾಯ್ದೆ ಹಿನ್ನೆಲೆಯಲ್ಲಿ ಸರ್ಕಾರದ ಅಂಕಿ ಅಂಶಗಳನ್ನೇ ಗಮನಿಸಿದರೆ ಬಿಜೆಪಿಯ ನಾಯಕರ ಮತ್ತೊಂದು ಮುಖ ದರ್ಶನ ರಾಜ್ಯದ ಜನತೆಗೆ ತಿಳಿಯುತ್ತದೆ.

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬಲವಂತದ ಮತಾಂತರ, ಆಮಿಷ ನೀಡಿ ಮತಾಂತರಗೊಳಿಸುವುದು ಹಾಗೂ ಅನೈತಿಕ ಮಾರ್ಗಗಳ ಮೂಲಕ ಮತಾಂತರ ನಡೆಯಲಾಗುತ್ತಿದೆ. ರಾಜ್ಯಾದ್ಯಂತ ಸಾಮೂಹಿಕ ಮತಾಂತರ ಕೃತ್ಯಗಳು ಸಾಕಷ್ಟು ನಡೆಯುತಿದ್ದು, ಇದನ್ನು ತಪ್ಪಿಸಲು ʼಮತಾಂತರ ನಿಷೇಧ ಕಾಯ್ದೆʼ ಜಾರಿ ತರಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸರ್ಕಾರದ ನಡೆಯನ್ನು ಈ ಹಿಂದೆ ಸಮರ್ಥಿಸಿಕೊಂಡಿದ್ದರು.

ಆದರೆ, ರಾಜ್ಯದ ವಸ್ತುಸ್ಥಿತಿ ಬೇರೆಯೇ ಇದೆ. ರಾಜ್ಯ ಸರ್ಕಾರವೇ ಬಿಂಬಿಸಿರುವ ರೀತಿಯಲ್ಲಿ ಕರ್ನಾಟಕದಲ್ಲಿ ಮತಾಂತರ ನಡೆದಿಲ್ಲ ಎನ್ನುವುದನ್ನು ಸರ್ಕಾರದ ಅಂಕಿ-ಅಂಶಗಳೇ ಸಾಭೀತು ಪಡಿಸುತ್ತಿವೆ. ಈ ಕುರಿತು ದಾಖಲೆ ಸಮೇತ ʼದಿ ಫೈಲ್ʼ ವರದಿ ಮಾಡಿದೆ.

ಕರ್ನಾಟಕದಲ್ಲಿ ನಾಲ್ಕು ವರ್ಷಗಳಲ್ಲಿ ( 2018, 2019, 2020, 2021) ಮತಾಂತರ ವಿಚಾರವಾಗಿ ೧೬ ಪ್ರಕರಣಗಳು ದಾಖಲಾಗಿವೆ. ಗಮನಾರ್ಹ ಸಂಗತಿ ಎಂದರೆ 2021 ರ ಫೆಬ್ರವರಿ ಅಧಿವೇಶನದಲ್ಲಿ ʼಕರ್ನಾಟಕ ಧಾರ್ಮಿಕ ಹಕ್ಕುಗಳ ಸಂರಕ್ಷಣಾ ವಿಧೇಯಕʼ ಮಂಡಿಸಲು ಮುಂದಾದಾಗ ಹೊಸದುರ್ಗದ ಶಾಸಕ ಗೂಳಿಹಟ್ಟಿ ಚಂದ್ರಶೇಖರ್ ಅವರು ಪ್ರಶ್ನೆಗೆ ಅಂದಿನ ಗೃಹ ಸಚಿವ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಸ್ವತಃ ಉತ್ತರಿಸಿ ಈ ಅಂಕಿ ಅಂಶಗಳನ್ನು ಸದನದ ಗಮನಕ್ಕೆ ತಂದಿದ್ದರು.

ರಾಜ್ಯದಲ್ಲಿ 2018 ರಲ್ಲಿ ಮೂರು, 2019ರ್ಲಿ ಏಳು, 2020ರಲ್ಲಿ ಐದು ಹಾಗೂ 2021ರಲ್ಲಿ ಒಂದು ಪ್ರಕರಣ ದಾಖಲಾಗಿವೆ. ಅದರಲ್ಲೂ ರಾಜಧಾನಿಯಲ್ಲಿ 2018 ರಲ್ಲಿ ಒಂದು, 2019ರಲ್ಲಿ ಒಂದು, 2020ರಲ್ಲಿ ಎರಡು ಪ್ರಕರಣ ದಾಖಲಾಗಿದ್ದು, ಕೊಡಗು, ಮಂಗಳೂರು ಹಾಗೂ ಚಿಕ್ಕಮಗಳೂರಲ್ಲಿ ಮೂರು ವರ್ಷದಲ್ಲಿ ಕೇವಲ ಒಂದೇ ಒಂದು ಪ್ರಕರಣ ದಾಖಲಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ಮಂಡ್ಯ ಜಿಲ್ಲೆಯಲ್ಲಿ 2019 ರಲ್ಲಿ 1, 2020 ರಲ್ಲಿ 2, 2021, ರಲ್ಲಿ1 ಹಾಗೂ ಮೈಸೂರು ಜಿಲ್ಲೆಯಲ್ಲಿ 2020 ರಲ್ಲಿ 1 ಪ್ರಕರಣ ದಾಖಲಾಗಿದೆ. ರಾಮನಗರದಲ್ಲಿ 2019 ರಲ್ಲಿ 2, ಹಾಸನ ಜಿಲ್ಲೆಯಲ್ಲಿ 2018 ರಲ್ಲಿ 2, ಧಾರವಾಡದಲ್ಲಿ 2019 ರಲ್ಲಿ 1, ಉಡುಪಿಯಲ್ಲಿ 2019 ರಲ್ಲಿ 1 ಪ್ರಕರಣ ದಾಖಲಾಗಿದೆ.

Tags: AragabasavarajbommaiBJPCongress PartyCovid 19karanatakanewspratidhvaninewsಬೆಳಗಾವಿಮತಾಂತರ
Previous Post

ಕರೋನಾ ನಿಯಮಾವಳಿ ಕುರಿತು ನಾಳೆ ಸೂಕ್ತ ನಿರ್ಧಾರ : ಅಶ್ವಥ್ ನಾರಾಯಣ

Next Post

UttarPradesh| ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನ ವಿರುದ್ದ ಮುಗಿಬಿದ್ದ ಗ್ರಾಮಸ್ಥರು

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
UttarPradesh| ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನ ವಿರುದ್ದ ಮುಗಿಬಿದ್ದ ಗ್ರಾಮಸ್ಥರು

UttarPradesh| ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನ ವಿರುದ್ದ ಮುಗಿಬಿದ್ದ ಗ್ರಾಮಸ್ಥರು

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada