• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕರೋನಾ ನಿಯಮಾವಳಿ ಕುರಿತು ನಾಳೆ ಸೂಕ್ತ ನಿರ್ಧಾರ : ಅಶ್ವಥ್ ನಾರಾಯಣ

Any Mind by Any Mind
January 20, 2022
in ಇದೀಗ
0
ಕರೋನಾ ನಿಯಮಾವಳಿ ಕುರಿತು ನಾಳೆ ಸೂಕ್ತ ನಿರ್ಧಾರ : ಅಶ್ವಥ್ ನಾರಾಯಣ
Share on WhatsAppShare on FacebookShare on Telegram

ADVERTISEMENT

ಕೊರೋನಾ ಸಂಖ್ಯೆ ಹೆಚ್ಚಾಗುತ್ತಿದ್ದರೂ ಅದರ ತೀವ್ರತೆ ಕಡಿಮೆ ಇದೆ. ಆದರೂ ಹಲವು ಜನರಿಗೆ ಬದುಕು ಕಷ್ಟವಾಗಿದೆ. ಇದು ಸರ್ಕಾರದ ಗಮನದಲ್ಲಿದೆ ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದರು.

ಕೊರೋನಾ ಕ್ರಮಗಳ ಕುರಿತು ನಾಳೆ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ಇದೆ. ನಮಗೆ ಬದುಕಲು ಅವಕಾಶ ಕೊಡಿ ಎಂದು ಹಲವರು ಆಗ್ರಹಿಸುತ್ತಿದ್ದಾರೆ. ಇದನ್ನು ನೋಡಿ ಎಲ್ಲರ ಸಲಹೆ ಪಡೆದು ನಾಳೆ ಸಭೆಯಲ್ಲಿ ನಿರ್ಣಯ ಮಾಡಲಾಗುವುದ ಎಂದು ತಿಳಿಸಿದರು.

ಕೋವಿಡ್ ತೀವ್ರತೆ ಇಲ್ಲದ ಕಾರಣ ಒಂದಿಷ್ಟು ಆಶಾಭಾವನೆ ಇದೆ. ನಾಳೆ ನಡೆಯುವ ಸಭೆಯಲ್ಲಿ ಒತ್ತಾಯ, ಸಮಸ್ಯೆ, ಅನಾನುಕೂಲತೆ, ಸೋಂಕು ಹೆಚ್ಚಳ ಎಲ್ಲವನ್ನೂ ಚರ್ಚೆ ಮಾಡಿ ಸೂಕ್ತ ನಿರ್ಧಾರ ತಗೆದುಕೊಳ್ಳಲಾಗುವುದು. ಎಂದರು.

ಮುಂಬೈ ಮಾದರಿ ಬಗ್ಗೆ ಜನತೆ ಉದಾಹರಣೆ ಕೊಟ್ಟಿದ್ದಾರೆ. ಈ ಕುರಿತು ಚರ್ಚಿಸಲಾಗುವುದು. ಬಿಜೆಪಿ ನಾಯಕರ ಹೇಳಿಕೆಗಳು ಸರ್ಕಾರದ ಮೇಲೆ ಒತ್ತಡ ಅಲ್ಲ, ಅವರು ತಮ್ಮ ಸಲಹೆ ಕೊಡುತ್ತಿದ್ದಾರೆ. ಶೈಕ್ಷಣಿಕ ವರ್ಷಗಳು ನಡೆಯಬೇಕು, ಕಾಲೇಜಿನ ಮೇಲೆ ಇರುವ ನಿರ್ಬಂಧಗಳು ಬೇಗ ತೆರವಾಗಬೇಕು ಎಂಬ ಒತ್ತಾಯ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕೂಡಾ ಇದೆ ಎಂದರು.

ವನಿ ಮುಂಬೈ ಮಾದರಿ ಬಗ್ಗೆ ಜನತೆ ಉದಾಹರಣೆ ಕೊಟ್ಟಿದ್ದಾರೆ. ಈ ಕುರಿತು ಚರ್ಚಿಸಲಾಗುವುದು. ಬಿಜೆಪಿ ನಾಯಕರ ಹೇಳಿಕೆಗಳು ಸರ್ಕಾರದ ಮೇಲೆ ಒತ್ತಡ ಅಲ್ಲ, ಅವರು ತಮ್ಮ ಸಲಹೆ ಕೊಡುತ್ತಿದ್ದಾರೆ. ಶೈಕ್ಷಣಿಕ ವರ್ಷಗಳು ನಡೆಯಬೇಕು, ಕಾಲೇಜಿನ ಮೇಲೆ ಇರುವ ನಿರ್ಬಂಧಗಳು ಬೇಗ ತೆರವಾಗಬೇಕು ಎಂಬ ಒತ್ತಾಯ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕೂಡಾ ಇದೆ ಎಂದರು.

Tags: Congress PartyCovid 19ಅಶ್ವಥ್ ನಾರಾಯಣಕರೋನಾಕರ್ನಾಟಕಪ್ರತಿಧ್ವನಿಬಿಜೆಪಿಮುಂಬೈಸಿಎಂ ಬೊಮ್ಮಾಯಿಸೋಂಕು
Previous Post

ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

Next Post

ಮತಾಂತರ ನಿಷೇಧ ಕಾಯ್ದೆ ಕುರಿತು ಬಿಜೆಪಿ ನಾಯಕರ ಮುಖ ಬಯಲು: ಸರ್ಕಾರಿ ಅಂಕಿ ಅಂಶಗಳು ಹೇಳುವ ಸತ್ಯವೇ ಭಿನ್ನ

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿನೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿನೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಮತಾಂತರ ನಿಷೇಧ ಕಾಯ್ದೆ ಕುರಿತು ಬಿಜೆಪಿ ನಾಯಕರ ಮುಖ ಬಯಲು: ಸರ್ಕಾರಿ ಅಂಕಿ ಅಂಶಗಳು ಹೇಳುವ ಸತ್ಯವೇ ಭಿನ್ನ

ಮತಾಂತರ ನಿಷೇಧ ಕಾಯ್ದೆ ಕುರಿತು ಬಿಜೆಪಿ ನಾಯಕರ ಮುಖ ಬಯಲು: ಸರ್ಕಾರಿ ಅಂಕಿ ಅಂಶಗಳು ಹೇಳುವ ಸತ್ಯವೇ ಭಿನ್ನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada