• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಬುಧಾಬಿಯ ದೇವಾಲಯ ಏಕತೆ, ಸಾಮರಸ್ಯದ ಸಂಕೇತ : ಪ್ರಧಾನಿ ಮೋದಿ

Any Mind by Any Mind
February 15, 2024
in Top Story, ದೇಶ, ವಿದೇಶ
0
ಅಬುಧಾಬಿಯ ದೇವಾಲಯ ಏಕತೆ, ಸಾಮರಸ್ಯದ ಸಂಕೇತ : ಪ್ರಧಾನಿ ಮೋದಿ
Share on WhatsAppShare on FacebookShare on Telegram

ಅಬುಧಾಬಿ (Abudhabi): ಅಬುಧಾಬಿಯಲ್ಲಿ ಲೋಕಾರ್ಪಣೆಗೊಂಡ ಬಿಎಪಿಎಸ್ ಹಿಂದೂ ದೇವಾಲಯ (BAPS Hindu temple) ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ADVERTISEMENT

ಮಂದಿರವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ಯುಎಇ (UAE) ಒಂದು ಸುವರ್ಣ ಅಧ್ಯಾಯವನ್ನು ಬರೆದಿದೆ. ದೇವಾಲಯ ಏಕತೆ ಮತ್ತು ಸಾಮರಸ್ಯದ ಸಂಕೇತವಾಗಿದೆ. ದೇವಾಲಯ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯವಾಗಿದೆ ಎಂದರು.‌

ಇಲ್ಲಿಯವರೆಗೆ ಬುರ್ಜ್ ಖಲೀಫಾ, ಫ್ಯೂಚರ್ ಮ್ಯೂಸಿಯಂ, ಶೇಖ್ ಜಾಯೆದ್ ಮಸೀದಿ ಮತ್ತಿತರ ಹೈಟೆಕ್ ಕಟ್ಟಡಗಳಿಗೆ ಹೆಸರುವಾಸಿಯಾಗಿದ್ದ ಯುಎಇ ಇದೀಗ ತನ್ನ ಗುರುತಿಗೆ ಮತ್ತೊಂದು ಸಾಂಸ್ಕೃತಿಕ ಅಧ್ಯಾಯವನ್ನು ಸೇರಿಸಿದೆ ಎಂದು ಹೇಳಿದರು.‌

ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸುವ ವಿಶ್ವಾಸವಿದೆ. ಇದು ಯುಎಇಗೆ ಬರುವ ಜನರ ಸಂಖ್ಯೆಯನ್ನು ಹೆಚ್ಚಿಸುತ್ತದೆ ಮತ್ತು ಜನರ ಸಂಪರ್ಕವೂ ಹೆಚ್ಚಾಗುತ್ತದೆ. ಇಡೀ ಭಾರತ ಮತ್ತು ಪ್ರಪಂಚದಾದ್ಯಂತ ವಾಸಿಸುವ ಲಕ್ಷಾಂತರ ಭಾರತೀಯರ ಪರವಾಗಿ ಅಧ್ಯಕ್ಷ  ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತುಯುಎಎ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.

#UAE #abudhabi #bapsmandir #narendramodi

Previous Post

ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌?

Next Post

ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌: ಕೆ.ಎಸ್‌.ಭರತ್‌ ಔಟ್‌, ಧ್ರುವ್‌ ಜುರೆಲ್‌ ಇನ್‌…

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌: ಕೆ.ಎಸ್‌.ಭರತ್‌ ಔಟ್‌, ಧ್ರುವ್‌ ಜುರೆಲ್‌ ಇನ್‌…

ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌: ಕೆ.ಎಸ್‌.ಭರತ್‌ ಔಟ್‌, ಧ್ರುವ್‌ ಜುರೆಲ್‌ ಇನ್‌...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada