• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

BBMP ಅಧಿಕಾರಿಗೆ ಸೇರಿದ ಸ್ಥಳಗಳ ಮೇಲೆ ಎಸಿಬಿ ದಾಳಿ: ಅಕ್ರಮ ಆಸ್ತಿ ವಶಕ್ಕೆ

by
March 23, 2021
in Uncategorized
0
BBMP ಅಧಿಕಾರಿಗೆ ಸೇರಿದ ಸ್ಥಳಗಳ ಮೇಲೆ ಎಸಿಬಿ ದಾಳಿ: ಅಕ್ರಮ ಆಸ್ತಿ ವಶಕ್ಕೆ
Share on WhatsAppShare on FacebookShare on Telegram

ಬಿಬಿಎಂಪಿ ನೌಕರನ ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.

ADVERTISEMENT

ದಾವಣೆಗೆರೆಯಲ್ಲಿ, ಬಿಬಿಎಂಪಿ ಬೊಮ್ಮನಹಳ್ಳಿ ಉಪ ವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿರುವ ಸಿ. ಟಿ. ಆಂಜಿನಪ್ಪ ಎಂಬವರಿಗೆ ಸೇರಿದ ನಾಲ್ಕು ಸ್ಥಳಗಳಿಗೆ ದಾವಣಗೆರೆ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ವಿವಿಧ ತಂಡಗಳಿಂದ ದಾಳಿ ನಡೆಸಲಾಗಿದೆ.

ಶೋಧನಾ ಕಾರ್ಯವು ಮುಂದುವರೆದಿದ್ದು ಈವರೆಗೆ ಶೋಧನೆ ನಡೆಸಲಾದ ಸ್ಥಳಗಳಲ್ಲಿ ಲೋಕಿಕೆರೆ ಗ್ರಾಮದಲ್ಲಿ 1 ವಾಸದ ಮನೆ, 21 ಗುಂಟೆ ಜಮೀನು, ಒಟ್ಟು 8 ಎಕರೆ ಕೃಷಿ ಜಮೀನು, ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಒಟ್ಟು 15 ಎಕರೆ 30 ಗುಂಟೆ ಕೃಷಿ ಜಮೀನು, 3 ವಿವಿಧ ಕಂಪನಿಗಳ ಕಾರುಗಳು, 5 ವಿವಿಧ ಕಂಪನಿಗಳ ದ್ವಿಚಕ್ರ ವಾಹನಗಳು, ಒಂದು ಟ್ರಾಕ್ಟರ್, 1 ಅಡಕೆ ಒಣಗಿಸುವ ಯಂತ್ರ, 1 ಅಡಕೆ ಸುಲಿಯುವ ಯಂತ್ರ, 1 ಕೆಜಿ 250 ಗ್ರಾಂ ಚಿನ್ನಾಭರಣಗಳು, 8 ಕೆಜಿ ಬೆಳ್ಳಿ ಸಾಮಾನುಗಳು, 50 ಲಕ್ಷ ನಗದು ಹಣ, ಒಟ್ಟು 13 ಲಕ್ಷ 70 ಸಾವಿರ ಗೃಹೋಪಯೋಗಿ ವಸ್ತುಗಳು ಕಂಡು ಬಂದಿದೆ.

ಆರೋಪಿತ ಸರ್ಕಾರಿ ನೌಕರ ಹೊಂದಿರುವ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಹಾಗೂ ದಾಖಲೆಗಳ ಪರಿಶೀಲನಾ ಕಾರ್ಯ ಹಾಗೂ ಮಾಹಿತಿ ಸಂಗ್ರಹಣೆ ಮುಂದುವರೆದಿದೆ. ಇದುವರೆಗಿನ ತನಿಖೆಯಿಂದ ಆರೋಪಿತ ಸರ್ಕಾರಿ ನೌಕರನ ಅಸಮತೋಲನ ಆಸ್ತಿ ಮೌಲ್ಯ ಶೇ 428.59 ರಷ್ಟು ಕಂಡುಬಂದಿದೆ ಎಂದು ಎಸಿಬಿ ತಿಳಿಸಿದೆ.

Previous Post

ಗಣರಾಜ್ಯೋತ್ಸವ ಪರೇಡಿನಲ್ಲಿ ಗಲಭೆ, ರೈತ ಮುಖಂಡರ ಹತ್ಯೆಗೆ ಸಂಚು: ಓರ್ವ ಪೊಲೀಸ್‌ ವಶಕ್ಕೆ

Next Post

AAP ಶಾಸಕ ಸೋಮನಾಥ ಭಾರ್ತಿಗೆ ಎರಡು ವರ್ಷ ಜೈಲು ಸಜೆ ವಿಧಿಸಿದ ವಿಶೇಷ ನ್ಯಾಯಾಲಯ

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
Uncategorized

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

by ಪ್ರತಿಧ್ವನಿ
April 30, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮತದಾನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಹಾಗೂ ಎಕ್ಸಿಟ್...

Read moreDetails
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

April 29, 2026
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
Next Post
AAP ಶಾಸಕ ಸೋಮನಾಥ ಭಾರ್ತಿಗೆ ಎರಡು ವರ್ಷ ಜೈಲು ಸಜೆ ವಿಧಿಸಿದ ವಿಶೇಷ ನ್ಯಾಯಾಲಯ

AAP ಶಾಸಕ ಸೋಮನಾಥ ಭಾರ್ತಿಗೆ ಎರಡು ವರ್ಷ ಜೈಲು ಸಜೆ ವಿಧಿಸಿದ ವಿಶೇಷ ನ್ಯಾಯಾಲಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada