• Home
  • About Us
  • ಕರ್ನಾಟಕ
Friday, July 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೀವನದಲ್ಲಿ ಸೋಲು-ಗೆಲುವನ್ನು ಸಮಾನಾವಾಗಿ ಸ್ವೀಕರಿಸಿ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
September 9, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿ:ಜೀವನದಲ್ಲಿ ಪ್ರತಿಯೊಬ್ಬರು ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು.ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, (Accept victory and defeat equally,)ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Department of Women and Child Development)ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ADVERTISEMENT

ಬೆಳಗಾವಿಯ ಕ್ಯಾಂಪ್ ಪ್ರದೇಶಲ್ಲಿರುವ ಸೆಂಟ್ ಪಾಲ್ ಹೈಸ್ಕೂಲ್ ನ ಎಡಿ ಮೆಮೋರಿಯಲ್ ಪುಟ್ಬಾಲ್ ಟೂರ್ನಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಸಚಿವರು, ಈ ಶಾಲೆಯ ಹಳೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.ಬೆಳಗಾವಿಯಲ್ಲಿ ಈ ಶಾಲೆಗೆ ಉತ್ತಮ ಹೆಸರಿದೆ ಎಂದು ಹೇಳಿದರು.

ಜೀವನದಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ನಾನು ಸತತ ಎರಡು ಬಾರಿ ಚುನಾವಣೆಯಲ್ಲಿ ಸೋತರೂ ಸತತ ಪ್ರಯತ್ನದಿಂದ ಗೆದ್ದು, 7 ಕೋಟಿ ಜನಸಂಖ್ಯೆಯ ಕರ್ನಾಟಕದಲ್ಲಿ ಒಬ್ಬಳೇ ಮಹಿಳೆ ಮಂತ್ರಿಯಾಗಿರುವೆ.ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ, ಕ್ರೀಡಾ ಸ್ಪೂರ್ತಿಯನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಳೆದ 56 ವರ್ಷಗಳಿಂದ ಈ ಟೂರ್ನಿ ನಡೆಯುತ್ತಾ ಬಂದಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ. ಜೊತೆಗೆ 26 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿರುವುದು ಖುಷಿ ವಿಚಾರ.ಇಂತಹ ಒಳ್ಳೆಯ ಪಂದ್ಯಾವಳಿಯನ್ನು ಆಯೋಜನೆ ಮಾಡಿದ್ದಕ್ಕಾಗಿ ಆಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಫಾದರ್ ಸೈಮನ್ ಫರ್ನಾಂಡೀಸ್, ಅಲುಮ್ನಿಯ ಅಧ್ಯಕ್ಷರಾದ ಡಾ. ಮಾಧವ ಪ್ರಭು, ಚಾಬ್ರಿಯಾ ಮತ್ತು ನಿಪ್ಪಾಣಿಕರ್ ಕುಟುಂಬದ ಸದಸ್ಯರು, ಫರೀಶ್ ಮುರಕುಟೆ, ಅಮಿತ್ ಪಾಟೀಲ, ಕಿರಣ ನಿಪ್ಪಾಣಿಕರ್, ಆದಿತ್ಯ, ಸಮಕ್ಷ ಚಾಬ್ರಿಯಾ, ಲಿನೋರಿಯಾ ಡಿಸೋಜಾ ಮುಂತಾದವರು ಉಪಸ್ಥಿತರಿದ್ದರು.

Tags: Father Simon FernandezLinoria D'SouzaMadhava PrabhuMemorial Football TournamentMinister Lakshmi Hebbalkar
Previous Post

ಕನ್ನಡದಲ್ಲೇ ಔಷಧಿ ಚೀಟಿ ಬರೆದು ಮಾದರಿಯಾದ ವೈದ್ಯರು!

Next Post

ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವರು !

Related Posts

Top Story

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

by ಪ್ರತಿಧ್ವನಿ
July 18, 2025
0

“ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ....

Read moreDetails

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

July 18, 2025

Santhosh Lad: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ಕುರಿತು ಅರಿವು ಮೂಡಿಸಿದ ಸಚಿವ ಸಂತೋಷ್‌ ಲಾಡ್..‌

July 18, 2025

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

July 18, 2025

Delhi High Court: ಕೋವಿಡ್-19ರಲ್ಲಿ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈ ಕೋರ್ಟ್..

July 18, 2025
Next Post

ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವರು !

Recent News

Top Story

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

by ಪ್ರತಿಧ್ವನಿ
July 18, 2025
Top Story

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 18, 2025
Top Story

Santhosh Lad: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ಕುರಿತು ಅರಿವು ಮೂಡಿಸಿದ ಸಚಿವ ಸಂತೋಷ್‌ ಲಾಡ್..‌

by ಪ್ರತಿಧ್ವನಿ
July 18, 2025
Top Story

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

by ಪ್ರತಿಧ್ವನಿ
July 18, 2025
Top Story

Delhi High Court: ಕೋವಿಡ್-19ರಲ್ಲಿ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈ ಕೋರ್ಟ್..

by ಪ್ರತಿಧ್ವನಿ
July 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

July 18, 2025

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

July 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada