• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಸಾಕ್ಷ್ಯ ನಾಶಕ್ಕೆ ಹಣ ಸಂಗ್ರಹ ಆರೋಪ- ಐಟಿ ಮುಂದೆ ದರ್ಶನ್ ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in ಇತರೆ / Others, ಕರ್ನಾಟಕ
0
ಸಾಕ್ಷ್ಯ ನಾಶಕ್ಕೆ ಹಣ ಸಂಗ್ರಹ ಆರೋಪ- ಐಟಿ ಮುಂದೆ ದರ್ಶನ್ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್ ಸಾಕ್ಷ್ಯ ನಾಶಕ್ಕೂ ಹಣ ಸಂಗ್ರಹಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಆರೋಪಿಗಳಾದ ಪ್ರದೋಷ್, ನಿಖಿಲ್, ಕೇಶವ್ ಮನೆಗಳಲ್ಲಿ 82 ಲಕ್ಷ ರೂ. ಹಣ ಸಿಕ್ಕಿತು. ಇಷ್ಟೊಂದು ಪ್ರಮಾಣದಲ್ಲಿ ನಗದು ಸಿಕ್ಕ ಹಿನ್ನೆಲೆ ಐಟಿ ಇಲಾಖೆ ತನಿಖೆಗೆ ಇಳಿದಿತ್ತು. ಸದ್ಯ ಹಣದ ಬಗ್ಗೆ ಐಟಿ ಇಲಾಖೆ ಅಧಿಕಾರಿಗಳು ದರ್ಶನ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.

ADVERTISEMENT
ChallengingStar Darshan : ಅಭಿಮಾನಿಗಳಿಗೆ ಫುಲ್ ಮೀಲ್ಸ್ ಉಣಬಡಿಸೋಕೆ ಸಿದ್ಧವಾದ ಡೆವಿಲ್..! #pratidhvani

ಮೊದಲನೆಯದಾಗಿ ದರ್ಶನ್ ಯಾರ ಬಳಿಯಾದ್ರೂ ಸಾಲ ತೆಗೆದುಕೊಂಡಿದ್ದಾರಾ ಎಂದು ಐಟಿ ಇಲಾಖೆ ಪ್ರಶ್ನೆ ಮಾಡಿದೆ. ಈ ಪ್ರಶ್ನೆಗೆ ಉತ್ತರಿಸಿರೋ ದರ್ಶನ್ , ಮೋಹನ್ ರಾಜ್ ಎಂಬುವರಿಗೆ 2024ರ ಫೆಬ್ರವರಿಯಲ್ಲಿ 40 ಲಕ್ಷ ರೂ. ಹಣ ಸಾಲವಾಗಿ ನೀಡಿದ್ದೆ. ಬಳಿಕ ಮೇನಲ್ಲಿ ವಾಪಸ್ ಪಡೆದಿದ್ದೆ. ಅಲ್ಲದೆ ಕಳೆದ 6 ವರ್ಷದಿಂದ ಯಾವುದೇ ಸಾಲ ಪಡೆದಿಲ್ಲ ಹಾಗೂ ಮೋಹನ್ ರಾಜ್ ಹೊರತಾಗಿ ಇನ್ಯಾರಿಗೂ ಸಾಲ ನೀಡಿಲ್ಲ ಎಂದು ಹೇಳಿದ್ದಾರೆ.

ಹಾಗೆ ಮೋಹನ್ ರಾಜ್ ಗೆ ಸಾಲ ನೀಡಿದ್ ಹಣದಲ್ಲಿ 25 ಲಕ್ಷ ರೂ. 3 ವರ್ಷದಿಂದ ಕೃಷಿ ಮತ್ತು 15 ಲಕ್ಷ ರೂ.‌ ಹುಟ್ಟುಹಬ್ಬಕ್ಕೆ ಗಿಫ್ಟ್ ರೂಪದಲ್ಲಿ ಬಂದಿದ್ದ ಹಣ ಎಂದಿದ್ದಾರೆ.

ಇನ್ನು ಪೊಲೀಸರ ತನಿಖೆ ವೇಳೆ ದರ್ಶನ್ ಮನೆ ಮತ್ತು ಪತ್ನಿ ವಿಜಯಲಕ್ಷ್ಮಿ ಅಪಾರ್ಟ್‌ಮೆಂಟ್ ನಲ್ಲಿ ಒಟ್ಟು 40.40 ಲಕ್ಷ ರೂ. ಹಣ ಸಿಕ್ಕಿತ್ತು. ಈ ಬಗ್ಗೆ ಉತ್ತರ ನೀಡಿರೋ ದರ್ಶನ್, ಇದೆಲ್ಲ ಕೃಷಿ ಮತ್ತು ಪಶು ಸಂಗೋಪನೆಯಿಂದ ಬಂದಿದ್ದಾಗಿ ಹೇಳಿಕೆ ದಾಖಲಿಸಿದ್ದಾರೆ. ಆದರೆ ಐಟಿ ಅಧಿಕಾರಿಗಳು ಈ ಹಣಕ್ಕೆಲ್ಲ ದಾಖಲೆ ಕೇಳಿದಾಗ, ಈ ಹಣಕ್ಕೆ ಯಾವುದೇ ದಾಖಲೆಗಳಿಲ್ಲ, ಐಟಿ ರಿಟರ್ನ್ಸ್ ವೇಳೆ ಹಣದ ಬಗ್ಗೆ ಮಾಹಿತಿ ನೀಡುತ್ತೇನೆಂದು ಹೇಳಿಕೆ ನೀಡಿದ್ದಾರೆ.

Huli Kartik Exclusive Podcast : ನಾನು ಒಬ್ಬ ನತದೃಷ್ಟ..ಹುಲಿ ಕಾರ್ತಿಕ್‌..! #pratidhvani

ಉಳಿದಂತೆ  ಪ್ರದೋಷ್, ನಿಖಿಲ್, ಕೇಶವ್ ಮನೆಯಲ್ಲಿ ಸಿಕ್ಕ ಹಣದ ಬಗ್ಗೆ ತನಗೆ ಮಾಹಿತಿ ಗೊತ್ತಿಲ್ಲ ಎಂದು ದರ್ಶನ್ ಹೇಳಿಕೆ‌ ನೀಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನವಾದ ಬಳಿಕ ದರ್ಶನ್, ವಿಜಯಲಕ್ಷ್ಮೀ, ಪ್ರದೋಶ್​, ನಿಖಿಲ್, ಕೇಶವಮೂರ್ತಿ ಮನೆಗಳಲ್ಲಿ 82 ಲಕ್ಷ ಹಣ ಸಿಕ್ಕಿತ್ತು. ಈ ಹಣವನ್ನು ರೇಣುಕಾ ಸ್ವಾಮಿ ಕೊಲೆ ಮುಚ್ಚಿ ಹಾಕಲು ದರ್ಶನ್ ಬಳಸಿದ್ದರು ಎನ್ನಲಾಗಿತ್ತು.

 

Tags: #DarshanArrested #ChallengingStarDarshan #PavithraGowda #Renukaswamy #KamakshipalyaPolice #Dboss #RenukaswamyFamily #DarshanWifeIncome Tax Department
Previous Post

Video: ನಾನು ಒಬ್ಬ ನತದೃಷ್ಟ..ಹುಲಿ ಕಾರ್ತಿಕ್‌..!

Next Post

ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ- ಪುಟಿನ್ ಜೊತೆ ಮೋದಿ ಮಾತುಕತೆ

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ- ಪುಟಿನ್ ಜೊತೆ ಮೋದಿ ಮಾತುಕತೆ

ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ- ಪುಟಿನ್ ಜೊತೆ ಮೋದಿ ಮಾತುಕತೆ

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada