• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಇನ್‌ಫೋಸಿಸ್‌ನಲ್ಲಿ ಅಕ್ಷತಾ ಷೇರು | ಸುಧಾಮೂರ್ತಿ ಟೀಕಿಸಿದ ನಟ ಚೇತನ್‌ ಅಹಿಂಸಾ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in ಇದೀಗ, ಕರ್ನಾಟಕ, ದೇಶ
0
ನಟ ಚೇತನ್‌ ಅಹಿಂಸಾ
Share on WhatsAppShare on FacebookShare on Telegram

ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಒಂದಿಲ್ಲೊಂದು ಪೋಸ್ಟ್ಗಳ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ಪರ ವಿರೋಧ ಚರ್ಚೆಗೂ ಮುನ್ನುಡಿ ಬರೆಯುತ್ತಿರುತ್ತಾರೆ. ಅನಿಸಿದ್ದನ್ನು ನೇರವಾಗಿ ಹೇಳಿಕೊಳ್ಳುವ ಮೂಲಕ ಜಾಲತಾಣದಲ್ಲಿ ಕಿಚ್ಚು ಹಚ್ಚುತ್ತಿರುತ್ತಾರೆ.

ADVERTISEMENT

ಇದೀಗ ಮತ್ತೊಮ್ಮೆ ಸುಧಾಮೂರ್ತಿ ಅವರ ಬಗ್ಗೆ ಮಾತನಾಡಿದ್ದಾರೆ ಸಾಮಾಜಿಕ ಹೋರಾಟಗಾರರೂ ಆಗಿರುವ ಚೇತನ್.

ಸಿನಿಮಾಗಳಿಂದ ದೂರವೇ ಉಳಿದಿರುವ ಚೇತನ್ ಸದ್ಯ ಪೂರ್ಣ ಪ್ರಮಾಣದಲ್ಲಿ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಾಮಾಜಿಕ ಕಳಕಳಿಯ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಈ ನಡುವ ಇನ್ಫೋಸಿಸ್ನ ಸುಧಾಮೂರ್ತಿ ಮತ್ತವರ ಕುಟುಂಬದ ಬಗ್ಗೆ, ಮತ್ತೆ ಮಾತನಾಡಿದ್ದಾರೆ. ಈ ಹಿಂದೆ ಸಸ್ಯಾಹಾರ ಮಾಂಸಾಹಾರದ ಬಗ್ಗೆ ತಮ್ಮ ಅನಿಸಿಕೆ ಹೇಳಿದ ಸುಧಾಮೂರ್ತಿ ಅವರಿಗೆ ಪರೋಕ್ಷವಾಗಿ ತಿವಿವಿದ ಚೇತನ್, ಈ ಸಲ ಈ ಕುಟುಂಬದ ಬಗ್ಗೆ ಮಾತನಾಡಿದ್ದಾರೆ.

ಇದು ನಾಚಿಕೆಗೇಡಿನ ಕೆಲಸ ಎಂದ ಚೇತನ್

ಇಂಗ್ಲೆಂಡ್ನ ಪ್ರಧಾನಿ ರಿಷಿ ಸುನಕ್, ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿಯವರ ಅಳಿಯ. ಅಂದರೆ ಅಕ್ಷತಾ ಅವರ ಪತಿ. ಇದೀಗ ಭಾರತ ಮತ್ತು ಇಂಗ್ಲೆಂಡ್ ನಡುವಣ ಏರ್ಪಡುತ್ತಿರುವ ವ್ಯಾವಹಾರಿಕ ಸಂಬಂಧದ ಬಗ್ಗೆ, ಚೇತನ್‌ ಮಾತನಾಡಿದ್ದಾರೆ. ಅವರ ಸೋಷಿಯಲ್ ಮೀಡಿಯಾ ಹೇಳಿಕೆ ಈ ರೀತಿ ಇದೆ.

“ಭಾರತ ಮತ್ತು ಯುಕೆ ಪ್ರಸ್ತುತ ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದದ ಮಾತುಕತೆ ನಡೆಸುತ್ತಿವೆ. ಯುಕೆ ಪ್ರಧಾನಿಯವರ ಪತ್ನಿ ಅಕ್ಷತಾ ಅವರು (ನಾರಾಯಣ ಮತ್ತು ಸುಧಾ ಮೂರ್ತಿಯವರ ಪುತ್ರಿ) ಇನ್ಫೋಸಿಸ್ನಲ್ಲಿ 5,000 ಕೋಟಿ ರೂಪಾಯಿ ಷೇರುಗಳನ್ನು ಹೊಂದಿರುವುದುಂಡ ಯುಕ್ತ ಪ್ರಧಾನಿ ರಿಷಿ ಸುನಕ್ ಅವರ ಕುಟುಂಬವು ಈ ವ್ಯಾಪಾರ ಒಪ್ಪಂದದಿಂದ ಶೀಘ್ರವಾಗಿ ಪ್ರಯೋಜನ ಪಡೆಯಲಿದೆ. ಇಂತಹ ನಾಚಿಕೆಗೇಡಿನ ಕ್ರೋವಿ ಕಾಪಿಟಲಿಸಂ ಸ್ವೀಕಾರಾರ್ಹವಲ್ಲ, ಇದು ಅನೈತಿಕ ಮತ್ತು ಅಸಹ್ಯಕರವಾಗಿದೆ’ ಎಂದು ಹೇಳಿಕೊಂಡಿದ್ದಾರೆ.

pic.twitter.com/giF22j81Ue

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) August 28, 2023

ಸಸ್ಯಾಹಾರ ಬಗ್ಗೆಯೂ ಚೇತನ್ ಕಾಮೆಂಟ್..

ಇತ್ತೀಚೆಗಷ್ಟೇ ಸಾಕಾರ ಮತ್ತು ಮಾಂಸಾಹಾರಕ್ಕೆ, ಕುರಿತಾಗಿ ಸುಧಾ ಮೂರ್ತಿ ಅವರು ತಮ್ಮ ಹೇಳಿಕೆ ನೀಡಿದರು. ಅವರ ಆ ವಿಚಾರ ಕೆಲವರನ್ನು ತೀವು ಕರಳಿಸುವಂತೆ ಮಾಡಿತ್ತು. ಇತ್ತೀಚೆಗೆ ಯಗೆ ನೀಡಿದ ಸಂದರ್ಶನ

ಮಾತನಾಡಿದ್ದ ಸುಧಾ ಮೂರ್ತಿ, ‘ನಾನು ಶುದ್ಧ ಸಸ್ಯಾಹಾರಿ, ಅದಾವ ಮಟ್ಟಿಗೆ ಎಂದರೆ, ನಾನು ಮೊಟ್ಟೆ ಮತ್ತು ಬೆಳ್ಳುಳ್ಳಿಯನ್ನೂ ತಿನ್ನುವುದಿಲ್ಲ ಎಂದಿದ್ದರು.

ಇವರ ಈ ಮಾತಿಗೆ ಪ್ರತಿಕ್ರಿಯಿಸಿದ್ದ ಚೇತನ್, “ಸುಧಾ ಮೂರ್ತಿಯವರು ನಮ್ಮ ಬ್ರಾಹ್ಮಣ್ಯ ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಕಪ್ನಿಂದ ಗುರುತಿಸಲ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ ಅವರು ತನ್ನ ಸೀಮಿತ ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಾರೆ. ಸುಧಾ ಮೂರ್ತಿಯವರು ಹೆಚ್ಚು ಮಾತನಾಡಬೇಕು. ಅವರ ಆಸ್ತಿ ಜಗದಗಲ ತಿಳುವಳಿಕೆ ಚಮಚದಗಲ’ ಎಂದು ಲೇವಡಿ ಮಾಡಿದ್ದರು.

Tags: Actor ChetanActor Chetan AhimsaAkshatachetan ahimsaInfosyssudha murthyಅಕ್ಷತಾಇನ್‌ಫೋಸಿಸ್‌ಚೇತನ್‌ ಅಹಿಂಸಾನಟ ಚೇತನ್‌ ಅಹಿಂಸಾಸುಧಾಮೂರ್ತಿ
Previous Post

Breaking: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಇಳಿಕೆ

Next Post

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆಸೆಟ್ ದಿನಾಂಕ ಪ್ರಕಟ

Related Posts

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!
ಇದೀಗ

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

by ಪ್ರತಿಧ್ವನಿ
January 24, 2026
0

ಬೆಂಗಳೂರು : ರಾಯ್‌ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್‌ಗಳಿಂದ ಜಯಗಳಿಸಿದ ಭಾರತ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲ...

Read moreDetails
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

January 24, 2026
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
Next Post
ಕೆ-ಸೆಟ್‌

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆಸೆಟ್ ದಿನಾಂಕ ಪ್ರಕಟ

Please login to join discussion

Recent News

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ
Top Story

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

by ಪ್ರತಿಧ್ವನಿ
January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada