• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಟ ದರ್ಶನ್ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್ ಮೇಲ್ಮನವಿ..

ಪ್ರತಿಧ್ವನಿ by ಪ್ರತಿಧ್ವನಿ
November 16, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕಳೆದ 16 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಇರುವ ನಟ ದರ್ಶನ್, ಬಿಜಿಎಸ್ ಆಸ್ಪತ್ರೆಯ ಡಾ.ಅಪ್ಪಾಜಿಗೌಡ ಟೀಂ ನಿಂದ ದರ್ಶನ್ ಗೆ ಚಿಕಿತ್ಸೆ. ಸದ್ಯ ಕಳೆದ ಹತ್ತು ದಿನಗಳಿಂದ ಪಿಸಿಯೋಥೆರಪಿ ಚಿಕಿತ್ಸೆಗೆ ಒಳಗಾಗ್ತಿರುವ ನಟ ದರ್ಶನ್ ಈ ಮಧ್ಯೆ ತನಿಖಾಧಿಕಾರಿಗಳಿಗೆ ಗೃಹ ಇಲಾಖೆಯಿಂದ ಸುಪ್ರೀಂ ಗೆ ಎಸ್.ಎಲ್.ಪಿ (ಸ್ಪೆಷಲ್ ಲೀವ್ ಪೆಟಿಷನ್) ಸಲ್ಲಿಸಲು ಅನುಮತಿ ನವೆಂಬರ್ 18 ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ವಕೀಲ ರಘುಪತಿ ಮೇಲ್ಮನವಿ ಸಲ್ಲಿಸಲು ಸಿದ್ದತೆ ದರ್ಶನ್ ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದತಿಗೆ ಮೇಲ್ಮನವಿ. ಹೈಕೋರ್ಟ್ ನಲ್ಲಿ ತನಿಖಾಧಿಕಾರಿಗಳ ಪರವಾಗಿ ವಾದ ಮಂಡಿಸಿದ್ದ ಎಸ್.ಪಿ.ಪಿ ಪ್ರಸನ್ನಕುಮಾರ್, ಸದ್ಯ ಪ್ರಸನ್ನಕುಮಾರ್ ರಿಂದಲೇ ಮೇಲ್ಮನವಿ ಅರ್ಜಿಗೆ ಅಗತ್ಯವಾದ ಎಲ್ಲ ದಾಖಲೆ ಸಿದ್ದತೆ ಸುಪ್ರೀಂ ಮೇಲ್ಮನವಿಗೆ ಬೇಕಾದ ಅಗತ್ಯ ದಾಖಲಾತಿಗಳ ಭಾಷಾಂತರ ಕಾರ್ಯ ಕೂಡ ಮುಕ್ತಾಯ..

ADVERTISEMENT

ಆಪರೇಷನ್ ಮಾಡಿಸಿಕೊಳ್ಳಲೇ ಬೇಕಾದ ಅನಿವಾರ್ಯತೆಯಲ್ಲಿ ನಟ ದರ್ಶನ್…!

ಪಿಸಿಯೋಥೆರಪಿ ಜೊತೆಗೆ ಆಪರೇಷನ್ ಕೂಡ ದರ್ಶನ್ ಗೆ ಅಗತ್ಯ ಎನ್ನಲಾಗ್ತಿದೆ ಸದ್ಯ ದರ್ಶನ್ ಮೆಡಿಕಲ್ ಕಂಡಿಷನ್ ಅಬ್ಸರ್ವೇಷನ್ ನಲ್ಲಿ ಇರುವ ಬಿಜಿಎಸ್ ಆಸ್ಪತ್ರೆ ವೈದ್ಯರು ಮೊದಲಿಗೆ ನಟ ದರ್ಶನ್ ಸೇರಿ ಕುಟುಂಬಸ್ಥರು ಸಹ ಆಪರೇಷನ್ ಬದಲಿಗೆ ಪಿಸಿಯೋಥೆರಪಿ ಗೆ ಮನವಿ ಮಾಡಿದ್ರು ಪಿಸಿಯೋಥೆರಪಿ ಬಳ್ಳಾರಿ ಜೈಲಿನಲ್ಲಿದ್ದುಕೊಂಡೆ ಚಿಕಿತ್ಸೆ ಪಡೆಯಲಿಕ್ಕೆ ಅವಕಾಶವಿದೆ ದರ್ಶನ್ ಗೆ ತುರ್ತು ಆಪರೇಷನ್ ಅಗತ್ಯವಿದೆ ಎಂದು ಹೈಕೋರ್ಟ್ ನಲ್ಲಿ ಬೇಲ್ ಪಡೆಯಲಾಗಿತ್ತು ಹೀಗಾಗಿ ಬೇಲ್ ಮೇಲೆ ಹೊರಬಂದು ಪಿಸಿಯೋಥೆರಪಿ ಚಿಕಿತ್ಸೆಗೆ ಒಳಪಟ್ಟಿದ್ರೆ ಬೇಲ್ ಕ್ಯಾನ್ಸಲ್ ಆಗುವ ಟೆನ್ಶನ್ ಸದ್ಯ ನಟ ದರ್ಶನ್ ಹಾಗೂ ಕುಟುಂಬಸ್ಥರು ಸಹ ಆಪರೇಷನ್ ಮಾಡಲಿಕ್ಕೆ ವೈದ್ಯರಿಗೆ ಸಮ್ಮತಿಸಿದ್ದಾರೆ ಎನ್ನಲಾಗ್ತಿದೆ ಇನ್ನೆರಡು ದಿನಗಳಲ್ಲಿ ದರ್ಶನ್ ಗೆ ಆಪರೇಷನ್ ದಿನಾಂಕ ನಿಗದಿ ಮಾಡಲಿರೋ ವೈದ್ಯರು ಆಪರೇಷನ್ ಗೂ ಮುನ್ನಾ ಮತ್ತೆ ಕೆಲ ಅಗತ್ಯ ಮೆಡಿಕಲ್ ಚೆಕಪ್ ನಡೆಸಲಿರೋ ವೈದ್ಯರು..

ಆಸ್ಪತ್ರೆಯಿಂದಲೇ ವಕೀಲರ ಮೊರೆ ಹೋದ ದರ್ಶನ್

ಸದ್ಯ ಮೇಲ್ಮನವಿ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ಗೆ ಫುಲ್ ಟೆನ್ಶನ್ ತನಿಖಾಧಿಕಾರಿಗಳು ಮೇಲ್ಮನವಿಗೆ ಸಿದ್ದತೆ ನಡೆಸ್ತಿರೋ ಬಗ್ಗೆ ವಕೀಲರ ಜೊತೆ ದರ್ಶನ್ ಹಾಗೂ ವಿಜಯಲಕ್ಷ್ಮಿ ಚರ್ಚೆ ಸುಪ್ರೀಂ ಕೋರ್ಟ್ಗೆ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಕೆಯಾದಲ್ಲಿ ಪ್ರತಿಯಾಗಿ ಯಾವೆಲ್ಲ ಅಂಶಗಳನ್ನ ಉಲ್ಲೇಖ ಮಾಡಬೇಕು ಸದ್ಯದ ಹೆಲ್ತ್ ಕಂಡಿಷನ್ ರಿಪೋರ್ಟ್ ಫಿಸಿಯೋಥೆರಪಿ ವರದಿ ಅಥವಾ ಆಪರೇಷನ್ ಗೆ ಒಳಗಾದ್ರೆ ಆಪರೇಷನ್ ನಂತರದ ಹೆಲ್ತ್ ರಿಪೋರ್ಟ್ ಸಲ್ಲಿಕೆ ಮಾಡೋದ ಅನ್ನೊ ‍ಚರ್ಚೆ ಸದ್ಯ ಆಸ್ಪತ್ರೆಯಲ್ಲಿರೋ ದರ್ಶನ್ ಗೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾದ್ರೆ ಬೇಲ್ ಕ್ಯಾನ್ಸಲ್ ಆಗುವ ಆತಂಕ..

ಆಸ್ಪತ್ರೆಯಲ್ಲಿರೋ ದರ್ಶನ್ ಗೆ ತ್ರಿಬಲ್ ಟೆನ್ಶನ್

ನಟ ದರ್ಶನ್ ಆಪರೇಷನ್ ಗೆ ತುತ್ತಾದ್ರೆ ಮೊದಲ ರೀತಿಯ ಲೈಫ್ ಸ್ಟೈಲ್ ಕಷ್ಟ ವೈದ್ಯರ ಸೂಚನೆಯಂತೆ ಮುಂದಿನ ಲೈಫ್ ಸ್ಟೈಲ್ ಇರಬೇಕಾಗತ್ತೆ ಈಗಿನಂತೆ ಸಿನಿಮಾಗಳಲ್ಲಿ ಆಕ್ಷನ್ ಸೀನ್ಸ್ , ಡ್ಯಾನ್ಸ್, ಭಾಗಿಯಾಗಲು ಕಷ್ಟ ಆಪರೇಷನ್ ಗೆ ಒಳಗಾಗದೇ ಫಿಸಿಯೋಥೆರಪಿ ಚಿಕಿತ್ಸೆ ಮುಂದುವರೆದ್ರೆ ಬೇಲ್ ಕ್ಯಾನ್ಸಲ್ ಆಗತ್ತೆ ಜೈಲಿನಲ್ಲಿದ್ದುಕೊಂಡೆ ಫಿಸಿಯೋಥೆರಪಿ ಪಡೆಯಬಹುದು ಫಿಸಿಯೋಥೆರಪಿ ಗೆ ಜಾಮೀನು ಪಡೆದು ಹೊರಬರುವ ಅಗತ್ಯವಿಲ್ಲ ಸರ್ಜರಿ ಅಗತ್ಯವಿದೆ ಎಂದು ಬೇಲ್ ಪಡೆದಿದ್ದ ನಟ ದರ್ಶನ್

ಸದ್ಯ ನಟ ದರ್ಶನ್ ಗೆ ಒಂದು ಕಡೆ ಜಾಮೀನಿನ ಚಿಂತೆ, ಮತ್ತೊಂದು ಕಡೆ ಫಿಸಿಯೋಥೆರಪಿ ನ / ಆಪರೇಷನ್ ನ ಅನ್ನೊ ಆರೋಗ್ಯದ ಚಿಂತೆ, ಇನ್ನೊಂದು ಕಡೆ ಮುಂದಿನ ಸಿನಿಮಾ ಭವಿಷ್ಯದ ಚಿಂತೆ

Tags: Ballary JailBGS HospitalDarshanhigh courtKarnataka PoliceRenukaswamy Casespp prasanna kumarsupreme court
Previous Post

ಕರಾಳ ದಿನಗಳು ಎಂದು ಕುಮಾರಸ್ವಾಮಿಗೆ ಬಾಲಕೃಷ್ಣ ಡಿಚ್ಚಿ

Next Post

ಕಾಲಿವುಡ್ ನಟ ಧನುಷ್ ವಿರುದ್ಧ ಲೆಟರ್ ಬರೆದ ನಯನತಾರಾ..!

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post

ಕಾಲಿವುಡ್ ನಟ ಧನುಷ್ ವಿರುದ್ಧ ಲೆಟರ್ ಬರೆದ ನಯನತಾರಾ..!

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada