• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಟ ದರ್ಶನ್​​​ಗೆ ಸದ್ಯ ಜೈಲೂಟವೇ ಗತಿ.. ಕೋರ್ಟ್​​ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
September 9, 2024
in ಕರ್ನಾಟಕ, ಶೋಧ, ಸಿನಿಮಾ
0
ನಟ ದರ್ಶನ್​​​ಗೆ ಸದ್ಯ ಜೈಲೂಟವೇ ಗತಿ.. ಕೋರ್ಟ್​​ ಆದೇಶ
Share on WhatsAppShare on FacebookShare on Telegram

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ (Renukaswamy murder accused actor Darshan )ಸದ್ಯ ಬಳ್ಳಾರಿ Bellary)ಜೈಲಿನಲ್ಲಿದ್ದು ಈ ಹಿಂದೆ ಅವರು ಮನೆಯೂಟ (Home food provide )ಪೂರೈಸಲು ಜೈಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಅಧೀನ ನ್ಯಾಯಾಲಯದ ನಿರಾಕರಿಸಿ (court refused)ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​​ನ ನ್ಯಾ.ಎಂ ನಾಗಪ್ರಸನ್ನ (Ny.M Nagaprasanna)ಅವರ ಏಕಸದಸ್ಯ ಪೀಠವು ಸೆ.11ಕ್ಕೆ (On September 11)ವಿಚಾರಣೆ ಮುಂದೂಡಿ ಆದೇಶ ನೀಡಿದೆ.

ADVERTISEMENT

ವಿಚಾರಣೆ ನಡೆಸಿದ ಪೀಠ, ದರ್ಶನ್‌ ಅವರನ್ನು ಬಳ್ಳಾರಿಗೆ ವರ್ಗಾಯಿಸಿರುವುದರಿಂದ ಈ ಅರ್ಜಿ ಊರ್ಜಿತವಾಗುವುದಿಲ್ಲ ಎಂದಿದೆ. ಅಲ್ಲದೇ ನ್ಯಾಯಾಲಯದಲ್ಲಿ ಆಹಾರ ಪೂರೈಕೆ ಹಾಗೂ ಇತರೆ ವಿಚಾರಗಳಿಗೆ ಸಂಬಂಧಿಸಿ ಸಮಗ್ರ ಮಾರ್ಗಸೂಚಿ ರೂಪಿಸೋಣ ಎಂದು ಪೀಠವು ಅಭಿಪ್ರಾಯಪಟ್ಟು ಮುಂದಿನ ವಿಚಾರಣೆ ಮುಂದೂಡಿದೆ.

ಈ ಮೊದಲು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್​​​​​​​​ ತಮಗೆ ಜೈಲಿನ ಆಹಾರದಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತಿದೆ. ವಾಂತಿ, ಭೇದಿ ಮಾತ್ರವಲ್ಲ ದೇಹದ ತೂಕವು ಕಡಿಮೆಯಾಗುತ್ತಿದೆ. ತಮಗೆ ಪ್ರೊಟಿನ್​​​ಯುಕ್ತ ಆಹಾರದ ಅಗತ್ಯವಿದೆ. ಮನೆಯ ಊಟ ಹಾಗೂ ಬೆಡ್​​​ಶೀಟ್​​​​ಗೆ ಅವಕಾಶ ನೀಡಿ ಎಂದು ಕೋರ್ಟ್​​​ಗೆ ಮೊರೆ ಹೋಗಿದ್ದು ಗೊತ್ತೇ ಇದೆ.

Tags: Actor Darshanactor darshan arrestedactor darshan case updatesactor darshan in jailactor darshan reached to ballari jailActor Darshan Renukaswamy murder caseactor darshan video call from jailchallenging Star DarshanCourt OrderDarshanDarshan Casedarshan in jaildarshan jail photo viraldarshan photos from parappana agrahara jaildarshan send to jaildarshan sent to parappana agrahara jaildarshan viral photos from jailDarshan's application for home meals.High Court Karnatakakannada actor darshan
Previous Post

ಚುನಾವಣೆ ಬಳಿಕ ಭಾರತದಲ್ಲಿ ಬಿಜೆಪಿ, ಮೋದಿ ಭಯ ಮಾಯವಾಗಿದೆ: ರಾಹುಲ್..!

Next Post

ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ

Related Posts

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?
ಕರ್ನಾಟಕ

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. https://youtu.be/1ZuvIx41D04?si=YxsnMZY1hpQo_12k ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post

ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada