• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕಮರಿದ ಕಿಚ್ಚ, ದಚ್ಚು ಸ್ನೇಹದ ಕನಸು | ನಾನು ಒಬ್ಬಂಟಿ ಎಂದು ಪೋಸ್ಟ್ ಹಾಕಿದ ನಟ ದರ್ಶನ್

Any Mind by Any Mind
August 29, 2023
in ಇದೀಗ, ಸಿನಿಮಾ
0
ನಟ ದರ್ಶನ್‌

ದರ್ಶನ್‌ ಮತ್ತು ಸುದೀಪ್‌

Share on WhatsAppShare on FacebookShare on Telegram

ಸ್ಯಾಂಡಲ್ವುಡ್ನಲ್ಲಿನ ಇತ್ತೀಚಿನ ಕೆಲ ಬದಲಾವಣೆಗಳು ಶುಭ ಸೂಚನೆಯನ್ನು ನೀಡಿದ್ದವು ದೂರವಾಗಿದ್ದ ಚಂದನವನದ ಬಹುಕಾಲದ ಸ್ನೇಹಿತರು ಮತ್ತೆ ಒಂದಾಗುವ ಸುಳಿವು ಸಿಕ್ಕಿತ್ತು. ಹರಿದಾಡಿದ ವಿಡಿಯೊ ನೋಡಿದ ಅಭಿಮಾನಿಗಳು ಕಿಚ್ಚ ಸುದೀಪ್‌ ಮತ್ತು ನಟ ದರ್ಶನ್ ಒಂದಾದರು ಎಂದೇ ಮಾತನಾಡಿಕೊಂಡಿತ್ತು.

ADVERTISEMENT

ಸೋಷಿಯಲ್ ಮೀಡಿಯಾದಲ್ಲಿಯೂ ಇಬ್ಬರ ಅಭಿಮಾನಿಗಳು ಹಬ್ಬ ಮಾಡಿದ್ದರು ರಾಕ್ಲೈನ್ ವೆಂಕಟೇಶ್, ಸುಮಲತಾ ಸಮ್ಮುಖದಲ್ಲಿ ಇಬ್ಬರ ಸಂಧಾನ ನಡೆಯಲಿದೆ ಎಂಬ ಮಾತ್ರ ಕೇಳಿ ಬಂದಿತ್ತು. ಆದರೆ, ಅದು ಈಗ ಸಾಧ್ಯವಿಲ್ಲ ಎಂದು ದರ್ಶನ್‌ ಅವರ ಹೊಸ ಟ್ವೀಟ್‌ ಹೇಳಿದೆ.

ಸೋಮವಾರವಷ್ಟೇ ಜೋಡೆತ್ತಿನ ಫೋಟೋ ಹಂಚಿಕೊಂಡಿದ್ದ ದರ್ಶನ್ ಅಭಿಮಾನಿ ವಲಯಕ್ಕೂ ಕುತೂಹಲ ಮೂಡಿಸಿದ್ದರು. ಕಾಲಾಯ ತಸ್ಯೆ ನಮಃ ಎಂಬ ಕಾವ್ಯನ್ ಸಹ ನೀಡಿದ್ದರು. ಇದೆಲ್ಲವನ್ನು ನೋಡಿದ ಫ್ಯಾನ್ಸ್ ಎಲ್ಲವೂ ಮೊದಲಿನಂತಾಗುತ್ತಿದೆ. ಸ್ಯಾಂಡಲ್ವುಡ್ನ ಜೋಡೆತ್ತುಗಳು ಒಂದಾಗಲಿವೆ ಎಂದೇ ಭಾವಿಸಿತ್ತು. ಆದರೆ, ಇದೀಗ ದರ್ಶನ್ ಅವರ ಹೊಸ ಸೋಷಿಯಲ್ ಮೀಡಿಯಾ ಪೋಸ್ಟ್ ಆ ಆಸೆಗೆ ತಣ್ಣೀರೆರಚಿದೆ. ಅಭಿಮಾನಿಗಳ ಹೃದಯವೇ ಒಡೆದಂತಾಗಿದೆ. ಹಾಗಾದರೆ ದರ್ಶನ್ ಹಾಕಿದ ಪೋಸ್ಟ್ ಏನು?

ʼನಾನು ಒಬ್ಬಂಟಿʼ

ಟ್ವಿಟರ್ನಲ್ಲಿ ಹೊಸ ಫೋಟೋದೊಂದಿಗೆ ದರ್ಶನ್ ಎದುರಾಗಿದ್ದಾರೆ. “ಏಕಾಂಗಿಯಾಗಿರಿ, ಸಂತೋಷವಾಗಿರಲು ಸಂತೋಷವಾಗಿರಿ ಏಕಾಂಗಿಯಾಗಿರಲು ನನ್ನ ಸೆಲೆಬ್ರಿಟಿಗಳೊಂದಿಗೆ” ಎಂಬ ಪೋಸ್ಟ್ ಹಾಕಿದ್ದಾರೆ. ಈ ಮೂಲಕ ನಾನು ಒಂಟಿ ಎಂಬ ಸುಳಿವು ನೀಡಿದ್ದಾರೆ ದರ್ಶನ್, ದರ್ಶನ್ ಅವರ ಈ ಪೋಸ್ಟ್ ನೋಡಿದ ಇಬ್ಬರ ಅಭಿಮಾನಿಗಳು ಮತ್ತೆ ಮೌನಕ್ಕೆ ಜಾರಿದ್ದಾರೆ. ಇನ್ನೇನು ಎಲ್ಲವೂ ಒಳ್ಳೆಯದಾಗಲಿದೆ. ಇಬ್ಬರೂ ಒಂದಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದಂತೆ, ಅದೆಲ್ಲವೂ ಸುಳ್ಳು ಎಂದು ದರ್ಶನ್ ತಮ್ಮ ಪೋಸ್ಟ್ ಮೂಲಕ ಹೇಳಿದಂತಿದೆ.

Be alone , to be happy
Be happy, to be alone
With My Celebrities pic.twitter.com/Gb2ermsxk3

— Darshan Thoogudeepa (@dasadarshan) August 28, 2023

ಸುಮಲತಾ ಬರ್ತ್ಡೇಯಲ್ಲಿ ಮುಖಾಮುಖಿ

ಹಿರಿಯ ನಟಿ ಸುಮಲತಾ ತಮ್ಮ ಬರ್ತ್ಡೇ ನಿಮಿತ್ತ ಶನಿವಾರ ರಾತ್ರಿ ಗ್ರಾಂಡ್ ಪಾರ್ಟಿ ಆಯೋಜನೆ ಮಾಡಿದ್ದರು. ಆ ಪಾರ್ಟಿಯಲ್ಲಿ ಸ್ಯಾಂಡಲ್ವುಡ್ನ ಬಹುತೇಕ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ವಿಶೇಷ ಏನೆಂದರೆ ಕಳೆದ ಆರು ವರ್ಷಗಳ ಬಳಿಕ ನಟ ದರ್ಶನ್ ಮತ್ತು ಸುದೀಪ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಬ್ಬರ ವಿಡಿಯೋಗಳು ವೈರಲ್ ಆಗಿದ್ದವು. ಇಬ್ಬರಿಗೂ ಒಂದೇ ಸ್ಪೂನಿನಿಂದ ಕೇಕ್ ತಿನಿಸಿದರು ಸುಮಲತಾ ಇದೆಲ್ಲವೂ ಅಭಿಮಾನಿಗಳ ಎದೆಯಲ್ಲಿ ಪುಳಕ ಸೃಷ್ಟಿಸಿತ್ತು.

Reunion of Kiccha-Dacchu ❤️‍🔥
What a Sunday it is ☄️❤️#DBoss𓃰 #KicchaSudeep𓃵#DBoss#Kiccha #Kiccha46#Kaaterapic.twitter.com/2lIISsUXAg

— ಕೃಷ್ಣ♥️ (@JacksparrowD60) August 27, 2023

ಸಂಧಾನ ಸಭೆ ನಡೆಯಲಿ ಎಂದು ಬಯಸಿದ್ದರು ಫ್ಯಾನ್ಸ್

ಮಾಧ್ಯಮಗಳ ಜತೆಗಿನ ಎರಡು ವರ್ಷದ ಕಂದಕವನ್ನು ರಾಕ್ಲೈನ್ ವೆಂಕಟೇಶ್ ಮುಂದಾಳತ್ವದಲ್ಲಿ ಸಂಧಾನ ಮಾಡಿದ್ದರು. ಅದೇ ರೀತಿಯ ಸಂಧಾನ ಸಭೆ ದರ್ಶನ್ ಮತ್ತು ಸುದೀಪ್ ಅವರ ನಡುವೆಯೂ ನಡೆಯಲಿ ಎಂದು ಫ್ಯಾನ್ಸ್ ಬಯಸಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ಜೋಡಿಯನ್ನು ಕರೆಸಿ ಇಬ್ಬರ ನಡುವಿನ ಸಮಸ್ಯೆ ಬಗೆಹರಿಸುವಂತೆ ಇಬ್ಬರ ಅಭಿಮಾನಿಗಳು ಒತ್ತಾಯಿಸಿದ್ದರು. ಅಷ್ಟೇ ಅಲ್ಲ ಇದರ ಉಸ್ತುವಾರಿಯನ್ನು ರಾಕ್ಲೈನ್ ವೆಂಕಟೇಶ್ ಅವರೇ ವಹಿಸಿಕೊಳ್ಳಲಿ ಎಂದು ಹೇಳಿದರು.

Tags: Actor Darshankiccha sudeepSUMALATHA AMBARISHಕಿಚ್ಚ ಸುದೀಪ್‌ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ನಟ ದರ್ಶನ್‌
Previous Post

ನಾಳೆ ಆಗಸದಲ್ಲಿ ಖಗೋಳ ವಿಸ್ಮಯ ʼಸೂಪರ್‌ ಬ್ಲೂ ಮೂನ್ʼ ಗೋಚರ

Next Post

ಬೆಂಗಳೂರು ಬಿಎಂಟಿಸಿ ಡಿಪೊಗೆ ನಟ ರಜನಿಕಾಂತ್ ಭೇಟಿ | ನೌಕರರ ಜೊತೆ ಕಾಲಕಳೆದ ತಲೈವಾ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ನಟ ರಜನಿಕಾಂತ್‌

ಬೆಂಗಳೂರು ಬಿಎಂಟಿಸಿ ಡಿಪೊಗೆ ನಟ ರಜನಿಕಾಂತ್ ಭೇಟಿ | ನೌಕರರ ಜೊತೆ ಕಾಲಕಳೆದ ತಲೈವಾ

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada