• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಕಾಂತಾರ ಮತ್ತು ಧರ್ಮ ವಿವಾದದ ಕುರಿತು ನಟ ಕಿಶೋರ್‌ ಪೋಸ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
October 24, 2022
in ಸಿನಿಮಾ
0
ಕಾಂತಾರ ಮತ್ತು ಧರ್ಮ ವಿವಾದದ ಕುರಿತು ನಟ ಕಿಶೋರ್‌ ಪೋಸ್ಟ್‌
Share on WhatsAppShare on FacebookShare on Telegram

ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ? ಎಂಉ ಪ್ರಶ್ನಿಸಿದ್ದಾರೆ.

ADVERTISEMENT

ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು.

ಕೇವಲ ಓಟಿಗಾಗಿ ಪಟೇಲ್ ಗಾಂಧಿ ಬೋಸ್ ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರ ಗೀತೆ, ಧ್ವಜ,ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಏಂದು ಬಹುಭಾಷಾ ನಟ ಕಿಶೋರ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

https://twitter.com/actorkishore/status/1584325040480215040
Previous Post

Covid19; 1,334 ಹೊಸ ಪ್ರಕರಣಗಳು ಪತ್ತೆ, 16ಮಂದಿ ಸಾವು

Next Post

ವಿರಾಟ್ ಮಾತ್ರವಲ್ಲ ಇದು ಭಾರತದ ಅತ್ಯುತ್ತಮ T-20 ಇನ್ನಿಂಗ್ಸ್ : ರೋಹಿತ್ ಶರ್ಮಾ

Related Posts

Kavya Gowda: ನಟಿ ಕಾವ್ಯಾ ಗೌಡ ಪತಿ ಮನೆಯ ಕೌಟುಂಬಿಕ ಕಲಹ: ಹಲ್ಲೆ..ಬೆದರಿಕೆ ದೂರು ದಾಖಲು
Top Story

Kavya Gowda: ನಟಿ ಕಾವ್ಯಾ ಗೌಡ ಪತಿ ಮನೆಯ ಕೌಟುಂಬಿಕ ಕಲಹ: ಹಲ್ಲೆ..ಬೆದರಿಕೆ ದೂರು ದಾಖಲು

by ಪ್ರತಿಧ್ವನಿ
January 27, 2026
0

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ಕಾವ್ಯಾ ಗೌಡ(Kavya Gowda) ಹಾಗೂ ಅವರ ಪತಿ ಸೋಮಶೇಖರ್‌(Somshekar) ಮೇಲೆ ಅವರ ಸಂಬಂಧಿಕರೇ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾವ್ಯಾ ಗೌಡ ನಟಿ...

Read moreDetails
ಸಿಎಂ ಕಪ್‌ 2026ರ ಜೆರ್ಸಿ ಅನಾವರಣ

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ

January 27, 2026
ಊಟ ತನ್ನ ಇಚ್ಚೆ, ನೋಟ ಪರರ ಇಚ್ಚೆ : ಡಾಲಿ ಅನ್ನಕ್ಕೂ ನಿಮ್ಮ ಕೆಟ್ಟ ಕಣ್ಣು ಯಾಕೆ..?

ಊಟ ತನ್ನ ಇಚ್ಚೆ, ನೋಟ ಪರರ ಇಚ್ಚೆ : ಡಾಲಿ ಅನ್ನಕ್ಕೂ ನಿಮ್ಮ ಕೆಟ್ಟ ಕಣ್ಣು ಯಾಕೆ..?

January 26, 2026
ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

January 27, 2026
ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

January 24, 2026
Next Post
ವಿರಾಟ್ ಮಾತ್ರವಲ್ಲ ಇದು ಭಾರತದ ಅತ್ಯುತ್ತಮ T-20 ಇನ್ನಿಂಗ್ಸ್ : ರೋಹಿತ್ ಶರ್ಮಾ

ವಿರಾಟ್ ಮಾತ್ರವಲ್ಲ ಇದು ಭಾರತದ ಅತ್ಯುತ್ತಮ T-20 ಇನ್ನಿಂಗ್ಸ್ : ರೋಹಿತ್ ಶರ್ಮಾ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada