• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ : ನಟ ಕಿಶೋರ್‌

Any Mind by Any Mind
January 2, 2023
in ಸಿನಿಮಾ
0
ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ : ನಟ ಕಿಶೋರ್‌
Share on WhatsAppShare on FacebookShare on Telegram

ಬಹುಭಾಷಾ ನಟ ಕಿಶೋರ್‌ ಕುಮಾರ್‌ರವರ ಟ್ವಿಟರ್‌ ಖಾತೆಯನ್ನು ಬ್ಲಾಕ್‌ ಮಾಡಲಾಗಿದ್ದು ಈ ಬಗ್ಗೆ ನಟ ತಮ್ಮ ಫೇಸ್‌ಬುಲ್‌ನಲ್ಲಿ ಬರೆದುಕೊಳ್ಳುವ ಮೂಲಕ ಆಕ್ರೋಶವನ್ನ ಹೊರಹಾಕಿದ್ದಾರೆ.

ADVERTISEMENT

ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.

ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.

Twitter has suspended actor Kishore's account. pic.twitter.com/6H8wmhjfYN

— S Shyam Prasad (@ShyamSPrasad) January 1, 2023

ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ.

ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ ಅದರ ಹೆಸರಲ್ಲಿ ದ್ವೇಷವೂ ಎಂದು ಬರೆದುಕೊಂಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ರಸ್ತೆ ಗುಂಡಿ ತಪ್ಪಿಸಲು ಹೋಗಿ ಪಂತ್ ಕಾರು ಅಪಘಾತ : ಪುಷ್ಕರ್‌ ಸಿಂಗ್‌ ಧಾಮಿ

Next Post

KIRIK | VIRAL | Exclusive interview : ಸಿನಿಮಾ ತಂಡದೊಂದಿಗೆ ನಿರೂಪಕ ಕಿರಿಕ್..! | Pratidhvani

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post
KIRIK | VIRAL | Exclusive interview : ಸಿನಿಮಾ ತಂಡದೊಂದಿಗೆ ನಿರೂಪಕ ಕಿರಿಕ್..! | Pratidhvani

KIRIK | VIRAL | Exclusive interview : ಸಿನಿಮಾ ತಂಡದೊಂದಿಗೆ ನಿರೂಪಕ ಕಿರಿಕ್..! | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada