• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಿಸೆಂಬರ್‌ 25ಕ್ಕೆ ಕನ್ನಡದಲ್ಲೂ ರಿಲೀಸ್‌ ಆಗಲಿದೆ ನಟ ಮೋಹನಲಾಲ್‌ ಚೊಚ್ಚಲ ನಿರ್ದೇಶನದ ಬರೋಜ್‌ ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
December 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಾಲಿವುಡ್‌ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ತಮ್ಮ ವೃತ್ತಿ ಜೀವನದ ಮಹತ್ವದ ಘಟ್ಟಕ್ಕೆ ಬಂದು ನಿಂತಿದ್ದಾರೆ. ಈವರೆಗೂ ಸುಮಾರು 40 ವರ್ಷಗಳ ವೃತ್ತಿಜೀವನ ಮತ್ತು 360ಕ್ಕೂ ಹೆಚ್ಚು ಚಿತ್ರಗಳೊಂದಿಗೆ, ಮೋಹನ್‌ಲಾಲ್ ಎಲ್ಲಾ ಪ್ರಕಾರದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಟನೆ ಮೂಲಕವೇ ಗಮನ ಸೆಳೆದ ಇದೇ ನಟ ಇದೀಗ “ಬರೋಜ್‌” ಸಿನಿಮಾ ಮೂಲಕ ನಿರ್ದೇಶಕನ ಕ್ಯಾಪ್‌ ಧರಿಸಿದ್ದಾರೆ. ಈಗಾಗಲೇ ಮೇಕಿಂಗ್‌ ಮೂಲಕವೇ ಎಲ್ಲರ ಗಮನ ಸೆಳೆದಿರುವ ಈ ಸಿನಿಮಾದ ಕನ್ನಡದ ಟ್ರೇಲರ್‌ ಬಿಡುಗಡೆ ಆಗಿದೆ.

ADVERTISEMENT

ನಿರ್ದೇಶಕರಾಗಿ ಮೋಹನ್‌ಲಾಲ್‌ಗೆ ಇದು ಮೊದಲ ಚಿತ್ರ. ಚಿತ್ರದ ನಿರ್ದೇಶನದ ಜೊತೆಗೆ ಚಿತ್ರದಲ್ಲಿ ಪ್ರಮುಖ ಪಾತ್ರವನ್ನೂ ನಿರ್ವಹಿಸಿದ್ದಾರೆ. ವಾಸ್ಕೋಡಗಾಮಾ ಅರಮನೆಯೊಳಗೆ “ಬರೋಜ್” ಎಂಬ ಭೂತವಿದೆ ಎಂದು ಟ್ರೇಲರ್ ಆರಂಭವಾಗುತ್ತದೆ. ಆ ಬರೋಜ್‌ 100 ವರ್ಷಗಳಿಂದ ಅಲ್ಲಿನ ನಿಧಿಯನ್ನು ಕಾವಲು ಕಾಯುತ್ತಿದ್ದಾರೆ. ಹೀಗೆ ಹೊಸ ಕಾಲ್ಪನಿಕ ಲೋಕದ ಅನಾವರಣ ಮಾಡುತ್ತ, ಅಚ್ಚರಿಯ ಲೋಕವನ್ನು ಪ್ರೇಕ್ಷಕನ ಮುಂದೆ 3Dಯಲ್ಲಿ ಬಿಚ್ಚಿಡಲಿದ್ದಾರೆ.

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುವ ಬರೋಜ್‌ ಸಿನಿಮಾ, ಮೂಲ ಮಲಯಾಳಂ ಜತೆಗೆ ತಮಿಳು, ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಯಲ್ಲಿಯೂ 3ಡಿಯಲ್ಲಿ ಬಿಡುಗಡೆ ಆಗಲಿದೆ. ಭೂತ ಮತ್ತು ವರ್ತಮಾನದ ನಡುವೆ ಟ್ರೈಮ್‌ ಟ್ರಾವೆಲಿಂಗ್‌ ಜಾನರ್‌ನಲ್ಲಿ ಈ ಸಿನಿಮಾ ಸಿದ್ಧವಾಗಿದೆ.

Session : ಯತ್ನಾಳ್‌ vs ವಿಜಯೇಂದ್ರ.. ಸದನದಲ್ಲಿ ಬಿಗ್ ಫೈಟ್ #pratidhvani

ಅಕ್ಷಯ್ ಕುಮಾರ್ ಅವರ ಸಮ್ಮುಖದಲ್ಲಿ ಇದೇ ಚಿತ್ರದ ಹಿಂದಿ ಟ್ರೈಲರ್ ಬಿಡುಗಡೆ ಆಗಿತ್ತು. ಇದೀಗ ಕನ್ನಡದಲ್ಲಿಯೂ ಟ್ರೇಲರ್‌ ಮೋಡಿ ಮಾಡುತ್ತಿದೆ. ಕಾಲ್ಪನಿಕ ಕಥೆಯ ಮೂಲಕವೇ ವಿಶಿಷ್ಟ ಮೇಕಿಂಗ್‌ನಿಂದಲೂ ಟ್ರೇಲರ್‌ ಶ್ರೀಮಂತವಾಗಿ ಮೂಡಿಬಂದಿದೆ. ಈ ಚಿತ್ರವು ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ ಡಿಸೆಂಬರ್ 25ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ.

ಆಶೀರ್ವಾದ್ ಸಿನಿಮಾಸ್‌ನ ಆಂಟೋನಿ ಪೆರುಂಬವೂರ್ ಬರೋಜ್‌ ಸಿನಿಮಾವನ್ನು ನಿರ್ಮಿಸಿದ್ದಾರೆ. ಪಿವಿಆರ್ ಪಿಕ್ಚರ್ಸ್ ಈ ಸಿನಿಮಾವನ್ನು ವಿತರಿಸುತ್ತಿದ್ದಾರೆ. ಮೋಹನ್‌ಲಾಲ್ ನಿರ್ದೇಶನದ ಚೊಚ್ಚಲ ಬರೋಜ್ ಚಿತ್ರಕ್ಕೆ ಸಂತೋಷ್‌ ಶಿವನ್‌ ಛಾಯಾಗ್ರಹಣ, ಅಜಿತ್‌ ಕುಮಾರ್‌ ಸಂಕಲನವಿದೆ.

Tags: 360 films3D in Tamil40 yearsActor Mohanlal'sdebut BarozhDecember 25.KannadaMollywood superstar Mohanlalmovie "Burrows".PVR PicturesTelugu and Hindi along with the original Malayalam.
Previous Post

ಕೋವಿಡ್‌ ಅಕ್ರಮ.. FIR ದಾಖಲು.. SIT ರಚನೆಗೆ ಸಿದ್ಧತೆ

Next Post

ಮಸೀದಿ:ದೇವಸ್ಥಾನ ಕಿತ್ತಾಟಕ್ಕೆ ತಡೆ ಹಾಕಿದ ಸುಪ್ರೀಂಕೋರ್ಟ್..

Related Posts

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
0

ಅಕ್ಕ ಸತ್ತರೆ ಅಮಾಸೆ ನಿಲ್ಲಲ್ಲ ಎಂಬ ನುಡಿಯೂ ಇದೆ.ಇಂದಿನದು ಇಂದಿಗೆ, ನಾಳಿನದು ನಾಳೆಗೆ ಎಂಬುದು ನಿಮ್ಮ ನಿಮ್ಮ ದೃಷ್ಟಿಕೋನಕ್ಕೆ ನಿಲುಕಿದ್ದು;ನಿಮಿಷದಲ್ಲಿ ಬದುಕುವವನಿಗೆ ನಾಳೆ ಹಗಲು ಇದೆ.ನಿಜದಲ್ಲಿ ಜೀವಿಸುವವನಿಗೆ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post

ಮಸೀದಿ:ದೇವಸ್ಥಾನ ಕಿತ್ತಾಟಕ್ಕೆ ತಡೆ ಹಾಕಿದ ಸುಪ್ರೀಂಕೋರ್ಟ್..

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada