• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗಲ್ಲ ನಿಖಿಲ್‌…

Any Mind by Any Mind
January 21, 2024
in ಸಿನಿಮಾ
0
ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗಲ್ಲ ನಿಖಿಲ್‌…
Share on WhatsAppShare on FacebookShare on Telegram

ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್‌ ಯುವರಾಜ ನಿಖಿಲ್‌ ಕುಮಾರಸ್ವಾಮಿ ಜ.22ರಂದು ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳ ಕೈಗೆ ಸಿಗುತ್ತಿಲ್ಲ.

ADVERTISEMENT

ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ನಿಖಿಲ್‌ ಕುಮಾರಸ್ವಾಮಿ, ʻಅಯೋಧ್ಯೆಯ ಶ್ರೀರಾಮ ಮಂದಿಯ ಉದ್ಘಾಟನೆಯಲ್ಲಿ ನಾನು ಭಾಗಿಯಾಗಬೇಕಿದೆ. ನೀವೆಲ್ಲರೂ ನೀವಿದ್ದ ಕಡೆಯಿಂದಲೇ ನನ್ನ ಹುಟ್ಟುಹಬ್ಬಕ್ಕೆ ಹರಸಿದರೆ ಅದೇ ನನಗೆ ಸಂತೋಷʼ.

ʻನನ್ನ ಹುಟ್ಟುಹಬ್ಬಕ್ಕಾಗಿ ಯಾವುದೇ ರೀತಿ ದುಂದು ವೆಚ್ಚ ಬೇಡ. ಅದನ್ನೇ ಒಳ್ಳೆಯ ಕಾರ್ಯಕ್ಕೆ ಬಳಸಿ. ಮತ್ತೊಮ್ಮೆ ನಿಮ್ಮ ಬಳಿ ಕ್ಷಮೆ ಕೇಳುತ್ತಾ ಆದಷ್ಟು ಬೇಗ ಭೇಟಿ ಮಾಡೋಣ ಎಂದು ತಿಳಿಸುತ್ತೇನೆʼ ಎಂದು ತಿಳಿಸುವ ಮೂಲಕ ತಮ್ಮ ನೆಚ್ಚಿನ ನಟನ ಜನ್ಮದಿನಕ್ಕೆ ಶುಭಕೋರಲು ಕಾದಿರುವ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

Previous Post

ಅಯೋಧ್ಯೆಯಲ್ಲಿ ರಾಮಮಂದಿರ… ಕರ್ನಾಟಕದಲ್ಲಿ ಹೆಚ್ಚಾಯ್ತಾ ಆತಂಕ..?

Next Post

ಸಿದ್ದರಾಮಯ್ಯ ತವರಲ್ಲಿ “ರಾಮ” ಪಾಲಿಟಿಕ್ಸ್ : ಪೊಲೀಸರ ಮೇಲೆ ರಾಮ ಭಕ್ತರ ಕಿಡಿ

Related Posts

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
0

ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada season 12)ಈಗಾಗಲೇ ಎಂಬತ್ತು ದಿನಗಳನ್ನು ಪೂರೈಸಿದ್ದು, ಶತಕದ ದಿನದತ್ತ ಸಾಗುತ್ತಿದೆ. ಸದ್ಯ ಆಟ ಇಂಟ್ರಸ್ಟಿಂಗ್‌ ಆಗಿದ್ದು, ಈ...

Read moreDetails
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೋರ್ಟ್ ಹಾಲ್‌ನಲ್ಲಿ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೋರ್ಟ್ ಹಾಲ್‌ನಲ್ಲಿ ಸಾಕ್ಷ್ಯ ವಿಚಾರಣೆ

December 17, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
Next Post
ರಾಮಮಂದಿರ ಚುನಾವಣೆಯ ವಿಷಯ ಆಗಬಾರದು : ಸಚಿವ ಶಿವಾನಂದ್ ಪಾಟೀಲ್

ಸಿದ್ದರಾಮಯ್ಯ ತವರಲ್ಲಿ "ರಾಮ" ಪಾಲಿಟಿಕ್ಸ್ : ಪೊಲೀಸರ ಮೇಲೆ ರಾಮ ಭಕ್ತರ ಕಿಡಿ

Please login to join discussion

Recent News

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ
Top Story

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

by ಪ್ರತಿಧ್ವನಿ
December 19, 2025
ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?
Top Story

ಜಾರಕಿಹೊಳಿ ಮನೆಯಲ್ಲಿ ಸಿದ್ದು ಬಣದ ಡಿನ್ನರ್‌ : ಡಿಕೆಶಿ ವಿರುದ್ಧ ಉರುಳಿತಾ ದಾಳ..?

by ಪ್ರತಿಧ್ವನಿ
December 19, 2025
BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

December 19, 2025
ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada