• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮೈಸೂರಿನಲ್ಲಿ ಅಪ್ಪು ಆಂಬುಲೆನ್ಸ್‌ ಗೆ ಚಾಲನೆ ನೀಡಿದ ನಟ ಪ್ರಕಾಶ್‌ ರಾಜ್!

Any Mind by Any Mind
August 6, 2022
in ಸಿನಿಮಾ
0
ಮೈಸೂರಿನಲ್ಲಿ ಅಪ್ಪು ಆಂಬುಲೆನ್ಸ್‌ ಗೆ ಚಾಲನೆ ನೀಡಿದ ನಟ ಪ್ರಕಾಶ್‌ ರಾಜ್!
Share on WhatsAppShare on FacebookShare on Telegram

ನಟ ಪುನೀತ್‌ ರಾಜ್‌ ಕುಮಾರ್‌ ಹೆಸರಿನಲ್ಲಿ ನಟ ಪ್ರಕಾಶ್ ರಾಜ್‌ ನೇತೃತ್ವದಲ್ಲಿ ಡೋನೆಷನ್ ಆಫ್ ಅಪ್ಪು ಎಕ್ಸ್‌ ಪ್ರೆಸ್‌ ಗೆ ಮೈಸೂರಲ್ಲಿ ಚಾಲನೆ ದೊರೆಯಿತು.

ADVERTISEMENT

ಮೈಸೂರಿನ ಮಿಷನ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಸ್ ಐ ಹೋಲ್ಡ್ಸ್ ವರ್ತ್ ಮೆಮೊರಿಯಲ್ (ಮಿಷನ್) ಆಸ್ಪತ್ರೆ ಹಾಗೂ ಪ್ರಕಾಶ್ ರಾಜ್ ಫೌಂಡೇಶನ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬುಲೆನ್ಸ್ ಲೋಕಾರ್ಪಣೆ ಮಾಡಲಾಯಿತು.

ಬಳಿಕ ಮಾತನಾಡಿದ ಪ್ರಕಾಶ್‌ ರಾಜ್‌,  ಅಪ್ಪು ಅಗಲಿದಾಗ ಇಡೀ ರಾಜ್ಯ ನೋವು ಅನುಭವಿಸಿ, ಅನಾಥ ಭಾವನೆ ಕಂಡು ಬಂದಿತು. ಇದುವರೆವಿಗೂ ಆತನ ಅಗಲಿಕೆ ಬಗ್ಗೆ ಮಾತನಾಡಲಾರದಷ್ಟು ದುಖಃ, ನೋವು ಇತ್ತು. ಅವರನ್ನು ಕೇವಲ ಒಂದೆರಡು ಚಿತ್ರಗಳ ಬಾಂಧವ್ಯ ಅಷ್ಟೇ ಅಲ್ಲ. ನಾಲ್ಕನೇ ವರ್ಷದಲ್ಲಿ ರಾಷ್ಟ್ರಪತಿ ಪದಕದಿಂದ ಹಿಡಿದು ಸಾಯುವವರೆಗಿ‌ನ ಕೊನೆಯಲ್ಲೂ ಅವರು ಮಾಡಿದ ಅನನ್ಯ ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ಅವರ ಸಾಧನೆ ಮತ್ತೊಂದಷ್ಟು ದಿನ ರಾಜ್ಯಕ್ಕೆ ಅಗತ್ಯವಾಗಿತ್ತು. ಕೋವಿಡ್ ನಲ್ಲಿ ನನ್ನ ಕಾರ್ಯನೋಡಿ ರಾಜ್ ಕುಮಾರ್ ಫೌಂಡೇಶನ್ ನಿಂದ 2 ಲಕ್ಷವನ್ನು ನೀಡಿದ್ದರೂ ಎಲ್ಲಿಯೂ ಹೇಳಿಕೊಳ್ಳಲಿಲ್ಲ. ಆ ವ್ಯಕ್ತಿ ಇದ್ದಿದ್ದಾಗ ಮಾಡುವ ಕೆಲಸವನ್ನು ನಾವು ಮಾಡಿದಾಗಲಲ್ಲವೇ ಆ ವ್ಯಕ್ತಿಯನ್ನು ಜೀವಂತವಾಗಿ ಇರಿಸಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.

ಬಡವರಿಗಾಗಿ ಕೆಲಸ ಮಾಡುತ್ತಿರುವ ಶತಮಾನ ಪೂರೈಸಿರುವ ಮಿಷನ್ ಆಸ್ಪತ್ರೆಗೆ ಅಂಬುಲೆನ್ಸ್ ಇದನ್ನು ಕೊಡುಗೆ ನೀಡಲು ಮಾಡಲಾಯಿತು. ಇದು ಕೇವಲ ಆರಂಭ ಅಷ್ಟೇಯಾಗಿದ್ದು, ಅಪ್ಪು ಹೆಸರಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅಪ್ಪು ಹೆಸರಿನ ಅಂಬುಲೆನ್ಸ್ ನೀಡಬೇಕೆಂಬ ದ್ಯೇಯವಿದೆ. ಇದರೊಟ್ಟಿಗೆ ಈ ಆಸ್ಪತ್ರೆ ಆವರಣದಲ್ಲಿ ಬ್ಲಡ್ ಬ್ಯಾಂಕ್ ನಿರ್ಮಾಣಕ್ಕೆ ಆಸ್ಪತ್ರೆ ಜಾಗ ಕೊಡಲು ಒಪ್ಪಿದ್ದಾರೆ. ಅದನ್ನು ಮಾಡಲು ನಿಶ್ಚಿಯಿಸಿದ್ದೇವೆ. ಆ ಮೂಲಕ ಸಮಾಜಮುಖಿ ಕೆಲಸವನ್ನು ನಾವು ಮಾಡುವ ಮೂಲಕ ಅವರನ್ನು ಜೀವಂತವಾಗಿ ಇರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

Tags: appuMysorePratidhvanipuneeth rajkumar
Previous Post

ಕಾಮನ್‌ ವೆಲ್ತ್‌ 10 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಪ್ರಿಯಂಕಾ!

Next Post

ಉಪ ರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ : ಸಂಜೆ 6 ಗಂಟೆಯಿಂದ ಮತಏಣಿಕೆ!

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025
Next Post
ಉಪ ರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ : ಸಂಜೆ 6 ಗಂಟೆಯಿಂದ ಮತಏಣಿಕೆ!

ಉಪ ರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ : ಸಂಜೆ 6 ಗಂಟೆಯಿಂದ ಮತಏಣಿಕೆ!

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada