• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಧಾನಿ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ಪರೋಕ್ಷ ವ್ಯಂಗ್ಯ – ನಮೋ ಕುಟುಂಬದ ಬಗ್ಗೆ ಕಾಮೆಂಟ್ ಮಾಡಿದ್ರಾ ನಟ ?! 

Chetan by Chetan
January 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರಧಾನಿ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ಪರೋಕ್ಷ ವ್ಯಂಗ್ಯ – ನಮೋ ಕುಟುಂಬದ ಬಗ್ಗೆ ಕಾಮೆಂಟ್ ಮಾಡಿದ್ರಾ ನಟ ?! 

Screenshot

Share on WhatsAppShare on FacebookShare on Telegram

ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ನಟ ಪ್ರಕಾಶ್ ರಾಜ್ (Prakash raj) ಪ್ರಧಾನಿ ನರೇಂದ್ರ ಮೋದಿಯನ್ನು (Pm Narendra modi)ಮಹಾನಟ ಎಂದು ಪರೋಕ್ಷವಾಗಿ ನಟ ಪ್ರಕಾಶ್ ರಾಜ್ ವ್ಯಂಗವಾಡಿದ್ದಾರೆ. 

ADVERTISEMENT

ಮೈಸೂರಿನ (Mysuru) ಬಹುರೂಪಿ ರಂಗಾಯಣದಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಮಹಾನಟ ಒಬ್ಬರು 24 ಗಂಟೆಗಳ ಕಾಲ ಕೆಲಸ ಮಾಡ್ತಾರೆ. ಎಲ್ & ಟಿ ಅಧ್ಯಕ್ಷ ಸುಬ್ರಮಣ್ಯನ್ ಹೇಳಿಕೆ ನೀಡಿದ್ದಾರೆ. ಭಾನುವಾರ ಯಾಕೆ ಮನೆಯಲ್ಲಿ ಕೆಲಸ ಮಾಡ್ತೀರಿ, ಎಷ್ಟು ಅಂತ ಅದೇ ಹೆಂಡತಿ ಮುಖ ನೋಡ್ತೀರಿ ಅಂತ. ಆದ್ರೆ ಅವರಿಗೆ ಹೆಂಡ್ತಿ ಇಲ್ಲ ಮನೆಯಲ್ಲಿರಲ್ಲ.‌ನಮಗೆ ಹೆಂಡತಿ ಇದ್ದಾರೆ ನಾವು ಮನೆಯಲ್ಲಿ ಇರ್ತೀವಿ ಎಂದು ಮೋದಿಯನ್ನು ಟೀಕಿಸಿದ್ದಾರೆ.

Screenshot

ಆ ಮೂಲಕ ಪರೋಕ್ಷವಾಗಿ ಮೋದಿ ಗೆ ಕುಟುಂಬ ಇಲ್ಲ. ಹೀಗಾಗಿ ಅವರು ಅಷ್ಟು ಹೊತ್ತು ಕೆಲಸ ಮಾಡಬಹುದು ಎಂಬ ಅರ್ಥ ಬರುವಂತೆ ಪ್ರಕಾಶ್ ರಾಜ್ ಮಾತನಾಡಿದ್ದಾರೆ. ಇನ್ನು ಭವಿಷ್ಯದ ಇತಿಹಾಸ ಬರೆಯುವಾಗ ತಪ್ಪು ಮಾಡಿದವರನ್ನ ಬರೆಯಬಹುದೇನೋ,ಆದರೆ ಮೌನವಾಗಿದ್ದವರನ್ನ ಯಾರೂ ಬರೆಯುವುದಿಲ್ಲ ಎಂದು ಹೇಳಿದ್ದಾರೆ. 

ಈ ದೇಶಕ್ಕೆ ಅರಣ್ಯ, ಭೂಮಿ ಥರ ರಂಗಾಯಣ ಕೂಡ ಮುಖ್ಯ. ಕೆಲವರು ಇತಿಹಾಸವನ್ನ ತಿರುಚುವ ಕೆಲಸ ಮಾಡುತ್ತಿದ್ದಾರೆ. ಆದ್ರೆ ಇದಕ್ಕೆ ಅವಕಾಶ ನೀಡಬಾರದು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

Tags: ನಟ ಪ್ರಕಾಶ್ ರಾಜ್ನಮೋಪ್ರಧಾನಿ ನರೇಂದ್ರ ಮೋದಿಮೈಸೂರು ಬಹುರೂಪಿಮೋದಿ ಅವಹೇಳನಮೋದಿ ಕುಟುಂಬ
Previous Post

ಗೋವಾದ ಮುಖ್ಯಮಂತ್ರಿಗಳಿಂದ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ ಎರಡನೇ ಹಾಡು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಿಡುಗಡೆಗೊಂಡಿದೆ

Next Post

“ಭಾರತದ ಉನ್ನತ ಶಿಕ್ಷಣದ ಮಾನದಂಡಗಳನ್ನು ರೂಪಿಸುವಲ್ಲಿ UGCನ ಪ್ರಮುಖ ಪಾತ್ರ ಮತ್ತು ಅದರ ನಿಯಮಗಳಲ್ಲಿ ಬದಲಾವಣೆಗಳು”

Related Posts

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
0

ಬೆಂಗಳೂರು: ರಾಜ್ಯ ಸರ್ಕಾರ  ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ....

Read moreDetails
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

December 2, 2025
Next Post
“ಭಾರತದ ಉನ್ನತ ಶಿಕ್ಷಣದ ಮಾನದಂಡಗಳನ್ನು ರೂಪಿಸುವಲ್ಲಿ UGCನ ಪ್ರಮುಖ ಪಾತ್ರ ಮತ್ತು ಅದರ ನಿಯಮಗಳಲ್ಲಿ ಬದಲಾವಣೆಗಳು”

"ಭಾರತದ ಉನ್ನತ ಶಿಕ್ಷಣದ ಮಾನದಂಡಗಳನ್ನು ರೂಪಿಸುವಲ್ಲಿ UGCನ ಪ್ರಮುಖ ಪಾತ್ರ ಮತ್ತು ಅದರ ನಿಯಮಗಳಲ್ಲಿ ಬದಲಾವಣೆಗಳು"

Recent News

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada