• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

Chetan by Chetan
July 29, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 
Share on WhatsAppShare on FacebookShare on Telegram

ನಟ ದರ್ಶನ್ (Actor darshan) ಅಭಿಮಾನಿಗಳ ವಿರುದ್ಧ ಪ್ರಥಮ್ (Pratham) ಮತ್ತೆ ಕಿಡಿಕಾರಿದ್ದಾರೆ. ಈಗಾಗಗಲೇ ತಮಗೆ ಕೊಲೆ ಬೆದರಿಕೆ ಹಾಕಿ ಡ್ರಾಗರ್ ತೋರಿಸಿದ ಘಟನೆಗೆ ಸಂಬಂಧಪಟ್ಟಂತೆ ನಟ ಪ್ರಥಮ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಆದ್ರೆ ಈ ಸಮಾರಾ ಅಷ್ಟಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಇದೀಗ ಡಿ ಕಂಪನಿ (D company) ಕುರಿತು ಪ್ರಥಮ್ ಜರಿದಿದ್ದಾರೆ. ಈ ಬಗ್ಗೆ ಪ್ರಥಮ್ ಸೆಲ್ಫಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. 

ADVERTISEMENT

ಹೌದು ದರ್ಶನ್ ಅಭಿಮಾನಿಗಳ ವಿರುದ್ಧ ಮತ್ತೆ ನಟ ಪ್ರಥಮ್‌ ಸಿಡಿದೆದ್ದಿದ್ದಾರೆ. ಪ್ರಥಮ್ ಕಂಪ್ಲೇಂಟ್ ಕೊಟ್ಟಿರೋದು ಕೇವಲ ಚಿಪ್ಸ್, ಪಪ್ಪು ಗಲಾಟೆ ಎಂದಿದ್ದ ದರ್ಶನ್ ಫ್ಯಾನ್ಸ್‌ಗೆ ಪ್ರಥಮ್ ವಿಡಿಯೋ ಪೋಸ್ಟ್ ಮಾಡುವ ಮೂಲಕ ಮತ್ತೆ ಖಡಕ್ ಕೌಂಟರ್ ಕೊಟ್ಟಿದ್ದಾರೆ . ನಾನು ಚಿಪ್ಸ್, ಪಪ್ಪು ತಿನ್ನೋದೆ ಇಲ್ಲ ಅದಕ್ಕೆ ನಾನು ಇಷ್ಟು ಸುಂದರವಾಗಿರೊದು ಎಂದಿದ್ದಾರೆ. 

ಅಷ್ಟೇ ಅಲ್ಲ ಈ ರೀತಿಯಾಗಿ ಏನೇನೋ ಪೋಸ್ಟ್ ಮಾಡುವ, ಏನೇನೋ ಸುದ್ದಿ ಹಬ್ಬಿಸುವ ಡಿ ಕಂಪನಿ ವಿರುದ್ಧ ಕಿಡಿಕಾರಿದ್ದಾರೆ.. ಡಿ ಕಂಪನಿ ಅಂದ್ರೆ ಡುಬಾಕ್ ಕಂಪನಿ..ದಗಲ್ಬಾಜಿ ಕಂಪನಿ ಎಂದು ವಾಗ್ದಾಳಿ ನಡೆಸಿರುವ ಪ್ರಥಮ್, ನಟ ದರ್ಶನ್ ಫ್ಯಾನ್ಸ್‌ಗೆ ಶಿಕ್ಷಣ ಭಾಗ್ಯ ಕೊಡಿಸುವಂತೆ ಸರ್ಕಾರಕ್ಕೆ ಮತ್ತೊಮ್ಮೆ ಒತ್ತಾಯಿಸಿದ್ದಾರೆ.

Tags: Actor DarshanD companyDboss fansOlle Hudga Pratham
Previous Post

ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

Next Post

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

Related Posts

Top Story

M B Patil: ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ರೂ. ಹೂಡಿಕೆ..!!

by ಪ್ರತಿಧ್ವನಿ
July 29, 2025
0

ವರ್ಷದಲ್ಲಿ ವೇಮಗಲ್‌ನಲ್ಲಿ ತಯಾರಿಕೆ ಆರಂಭ, ಬಳಿಕ ವಿಜಯಪುರದಲ್ಲೂ ಘಟಕ ಸ್ಥಾಪನೆ ಬೆಂಗಳೂರು: ಸಿವಿಸಿ ಮತ್ತು ಪಿವಿಸಿ ಪೈಪುಗಳ ಉತ್ಪಾದಿಸುವ ಪೊದ್ದಾರ್‌ ಪ್ಲಂಬಿಂಗ್‌ ಸಿಸ್ಟಂ ಪ್ರೈವೇಟ್‌ ಲಿಮಿಟೆಡ್‌ ರಾಜ್ಯದಲ್ಲಿ...

Read moreDetails
ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

July 29, 2025

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

July 29, 2025

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

July 29, 2025
ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

July 29, 2025
Next Post

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

Recent News

Top Story

M B Patil: ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ರೂ. ಹೂಡಿಕೆ..!!

by ಪ್ರತಿಧ್ವನಿ
July 29, 2025
ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !
Top Story

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

by Chetan
July 29, 2025
Top Story

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

by ಪ್ರತಿಧ್ವನಿ
July 29, 2025
Top Story

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

by ಪ್ರತಿಧ್ವನಿ
July 29, 2025
ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 
Top Story

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

by Chetan
July 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M B Patil: ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ರೂ. ಹೂಡಿಕೆ..!!

July 29, 2025
ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

July 29, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada