• Home
  • About Us
  • ಕರ್ನಾಟಕ
Tuesday, July 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಪೊಲೀಸ್‌ ಇಲಾಖೆಯ ‘ಲೋಕಸ್ಪಂದನ’ ಬಗ್ಗೆ ನಟ ರಮೇಶ್‌ ಅರವಿಂದ್‌ ಜಾಗೃತಿ

Any Mind by Any Mind
July 23, 2023
in ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ಪೊಲೀಸ್‌ ಇಲಾಖೆಯ ‘ಲೋಕಸ್ಪಂದನ’ ಬಗ್ಗೆ ನಟ ರಮೇಶ್‌ ಅರವಿಂದ್‌ ಜಾಗೃತಿ
Share on WhatsAppShare on FacebookShare on Telegram

ಬೆಂಗಳೂರಿನ ಪೊಲೀಸರ ಕಾರ್ಯ ವೈಖರಿ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆಯಲು, ‘ಲೋಕಸ್ಪಂದನ’ ‘ಕ್ಯೂ ಆರ್‌ ಕೋಡ್‌ ವ್ಯವಸ್ಥೆಯನ್ನ ಈಗ ಜಾರಿಗೆ ತರಲಾಗಿದೆ.

ADVERTISEMENT

ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ರೂಪಿಸುವುದಕ್ಕೆ ಬೆಂಗಳೂರಿನ ಪೊಲೀಸರು ಮಹತ್ತರವಾದ ಹೆಜ್ಜೆಯನ್ನ ಇಟ್ಟಿದ್ದಾರೆ. ನಗರದ ಪ್ರತಿಯೊಂದು ಠಾಣೆಯಲ್ಲಿ ಕೂಡ ಕ್ಯೂ ಆರ್‌ ಕೋಡ್‌ ಅಳವಡಿಸಲಾಗಿದೆ. ಠಾಣೆಗೆ ಬರುವ ಪೊಲೀಸರು ಠಾಣೆಯಲ್ಲಿನ ಸೇವೆ ಹೇಗಿತ್ತು ಎಂಬ ಕುರಿತು ಮಾಹಿತಿ ನೀಡಬಹುದು, ಆ ಮೂಲಕ ಪೊಲೀಸರ ಬಗ್ಗೆ ಇರುವ ಅಪನಂಬಿಕೆಯನ್ನ ಹೋಗಲಾಡಿಸಬಹುದು, ಇನ್ನು ಈ ಕುರಿತು ಪೊಲೀಸ್‌ ಇಲಾಖೆಯ ಬಹುದೊಡ್ಡ ನಡೆಗೆ ಬೆಂಗಳೂರಿಗರಿಂದ ಭಾರೀ ಮೆಚ್ಚುಗೆ ಕೂಡ ವ್ಯಕ್ತ ವಾಗುತ್ತಿದೆ.

ಈ ಕುರಿತು ಖ್ಯಾತ ಸಿನಿಮಾ ನಟ ರಮೇಶ್‌ ಅರವಿಂದ್‌ ಅವರು ಜಾಗೃತಿಯನ್ನ ಮೂಡಿಸಿದ್ದು, ಲೋಕಸ್ಪಂದನ ಕುರಿತು ಟ್ವಿಟ್‌ ಮಾಡಿ ಮೆಚ್ಚುಗೆಯನ್ನ ಕೂಡ ವ್ಯಕ್ತ ಪಡಿಸಿದ್ದಾರೆ.

"ಲೋಕ ಸ್ಪಂದನ" 🤝
ನೀವು ಪೊಲೀಸ್ ಠಾಣೆಗೆ ಬರಲು ಭಯ ಪಡುತ್ತೀರಾ?
ನಿಮ್ಮ ಬೇಟಿಯ ಉದ್ದೇಶ ಇತ್ಯರ್ಥ ಆಗಲು ಪೊಲೀಸ್ ಅವರು ಬೇರೆ ಏನಾದರೂ ಅಪೇಕ್ಷಿಸಿದರಾ?
.
ಹಿರಿಯ ಪೊಲೀಸ್ ಅಧಿಕಾರಿಗಳು ನಿಮ್ಮ ಅಭಿಪ್ರಾಯಕ್ಕೆ, ಉತ್ತರಕ್ಕೆ ಕಾಯುತ್ತಿದ್ದಾರೆ.
ಸ್ಕ್ಯಾನ್ ಮಾಡಿ… ಸ್ಪಂದಿಸಿ…
.@CPBlr @DCPSEBCP#lokaspandana #FeedbackMatters… pic.twitter.com/bODNziqvgl

— Ramesh Aravind (@Ramesh_aravind) July 22, 2023

ರಮೇಶ್‌ ಅರವಿಂದ್‌ ಅವರು ತಮ್ಮ ಟ್ವಿಟ್‌ನಲ್ಲಿ

“ಲೋಕ ಸ್ಪಂದನ” ನೀವು ಪೊಲೀಸ್ ಠಾಣೆಗೆ ಬರಲು ಭಯ ಪಡುತ್ತೀರಾ? ನಿಮ್ಮ ಬೇಟಿಯ ಉದ್ದೇಶ ಇತ್ಯರ್ಥ ಆಗಲು ಪೊಲೀಸ್ ಅವರು ಬೇರೆ ಏನಾದರೂ ಅಪೇಕ್ಷಿಸಿದರಾ? . ಹಿರಿಯ ಪೊಲೀಸ್ ಅಧಿಕಾರಿಗಳು ನಿಮ್ಮ ಅಭಿಪ್ರಾಯಕ್ಕೆ, ಉತ್ತರಕ್ಕೆ ಕಾಯುತ್ತಿದ್ದಾರೆ. ಸ್ಕ್ಯಾನ್ ಮಾಡಿ… ಸ್ಪಂದಿಸಿ… ಎಂದು ಬರೆದುಕೊಂಡಿದ್ದಾರೆ.

ರಮೇಶ್‌ ಅರವಿಂದ್‌ ಅವರ ಈ ಟ್ವಿಟ್‌ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್‌ ಆಯುಕ್ತರು, ತಮ್ಮ ಪ್ರಶಂಸೆಗೆ ಧನ್ಯವಾದಗಳು ರಮೇಶ್ ಅರವಿಂದ್ ರವರೆ… ಎಂದಿದ್ದು ರಮೇಶ್‌ ಅರವಿಂದ್‌ ಅವರ ಟ್ವಿಟ್‌ ಅನ್ನ ರೀಟ್ವಿಟ್‌ ಮಾಡಿದ್ದಾರೆ.

ತಮ್ಮ ಪ್ರಶಂಸೆಗೆ ಧನ್ಯವಾದಗಳು ರಮೇಶ್ ಅರವಿಂದ್ ರವರೆ… https://t.co/ZWI7haAPis

— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) July 23, 2023

ಒಟ್ಟಾರೆಯಾಗಿ ಲೋಕಸ್ಪಂದನಾ ಎಂಬ ವಿನೂತನ ಕಾರ್ಯಕ್ಕೆ ನಟ ರಮೇಶ್‌ ಅರವಿಂದ್‌ ಜಾಗೃತಿ ಮೂಡಿಸಿರುವುದು ಜನಸಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದೆ.ಇನ್ನು ಮುಂದಿನ ದಿನಗಳಲ್ಲಿ ಪೊಲೀಸ್‌ ಇಲಾಖೆ ಕೂಡ ಪಾರದರ್ಶಕ ನಡೆಗೆ ಸಾಕ್ಷಿಯಾಗುವತ್ತ ಹೆಜ್ಜೆ ಇಡುವುದರಲ್ಲಿ ಅನುಮಾನವಿಲ್ಲ.

Tags: bengalurubengaluru policeKarnataka GovernmentLokaspandanaramesh aravind
Previous Post

ನೈಸ್‌ ರೋಡ್‌ ಹಗರಣ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ

Next Post

210 ಕೆ.ಜಿ ಭಾರ ಎತ್ತುವಾಗ ಕುತ್ತಿಗೆ ಮುರಿದು ಮೃತಪಟ್ಟ ಫಿಟ್‌ನೆಸ್‌ ಟ್ರೈನರ್‌

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
210 ಕೆ.ಜಿ ಭಾರ ಎತ್ತುವಾಗ ಕುತ್ತಿಗೆ ಮುರಿದು ಮೃತಪಟ್ಟ ಫಿಟ್‌ನೆಸ್‌ ಟ್ರೈನರ್‌

210 ಕೆ.ಜಿ ಭಾರ ಎತ್ತುವಾಗ ಕುತ್ತಿಗೆ ಮುರಿದು ಮೃತಪಟ್ಟ ಫಿಟ್‌ನೆಸ್‌ ಟ್ರೈನರ್‌

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada