• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

ಪ್ರತಿಧ್ವನಿ by ಪ್ರತಿಧ್ವನಿ
June 17, 2025
in Top Story, ಸಿನಿಮಾ
0
ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!
Share on WhatsAppShare on FacebookShare on Telegram

ನಟಿ ರಮ್ಯಾ, ತಮನ್ನಾ ಕೂಡ ನಮಗೆ ಈ ತರಹ ಟಾರ್ಚರ್‌ ಕೊಟ್ಟಿಲ್ಲ..!

ADVERTISEMENT


ಸಂಜುವೆಂಡ್ಸ್‌ ಗೀತಾ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಮಾಡ್ಲಿಲ್ಲ..!
ನಟಿ ರಚಿತಾ ರಾಮ್ ವಿರುದ್ಧ ಸಿಡಿದ ಶ್ರೀನಗರ ಕಿಟ್ಟಿ & ನಾಗಶೇಖರ್..!

BJP protest : ವಿಜಯೇಂದ್ರ ಸರ್ ಒಂದು ಸೆಲ್ಫಿ ಸೆಲ್ಫಿ ಕೊಡಿ  #pratidhvani #bjpvscongress

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದಂತೆ ಚಿತ್ರ ಅಂದ್ರೆ ಅದು ನಟಿ ರಮ್ಯಾ ಶ್ರೀನಗರ ಕಿಟ್ಟಿ ಅಭಿನಯದ, ನಾಗಶೇಖರ್‌ ನಿರ್ದೇಶನದಲ್ಲಿ ಮೂಡಿಬಂದ ಸಂಜುವೆಡ್ಸ್‌ ಗೀತಾ ಚಿತ್ರ…. 2011 ..ಏಪ್ರಿಲ್‌ -1 ರಂದು ಚಿತ್ರ ರಿಲೀಸ್‌ ಆಗಿತ್ತು…ಅತ್ಯಂತ ಯಶಸ್ವಿ ಆಗಿತ್ತು ಸಿನಿಮಾ… ಆದ್ರೆ ಸಂಚುವೆಡ್ಸ್‌ ಗೀತಾ-2 ಜನವರಿ 17ರಂದು ರಿಲೀಸ್‌ ಆಯ್ತು… ಮತ್ತೆ ರೀ ರಿಲೀಸ್‌ ಮಾಡಿದ್ರು…


ಸಂಜು ವೆಡ್ಸ್‌ ಗೀರಾ 2 ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರಚಜಿತಾ ರಾಮ್‌ ವಿರುದ್ಧ ನಿರ್ದೇಶಕ ನಾಗಶೇಖರ್‌ ನಟ ಶ್ರೀನಗರ ಕಿಟಟಿ ಅವರು ಕಂಪ್ಲೇಂಟ್‌ ಕೊಟ್ಟಿದ್ದಾರೆ. ಫಿಲ್ಮ್ ಚೇಂಬರ್‌ಗೆ ದೂರು ಕೊಟ್ಟ ನಿರ್ದೇಶಕ ನಾಗಶೇಖರ್, ರಮ್ಯಾ, ತಮನ್ನಾ ಎಲ್ಲರಿಗೂ ನಾನು ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದಿದ್ದಾರೆ.
ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ. ಹೀಗಾಗಿ ರಚಿತಾ ರಾಮ್ ವಿರುದ್ಧ ನಿರ್ದೇಶಕರು ತಿರುಗಿ ಬಿದ್ದಿದ್ದಾರೆ. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.


ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಂಜು ವೆಡ್ಸ್ ಗೀತಾ ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರು ಒಂದು ದಿನವೂ ರಚಿತಾ ರಾಮ್‌ ಸಪೋರ್ಟ್ ಕೊಟ್ಟಿಲ್ಲ.
ಶಿವಣ್ಣ, ಉಪೇಂದ್ರ, ಸುದೀಪ್ ಅಂತಹವರೇ ಈ ಸಿನಿಮಾವನ್ನು ಬೆಂಬಲಿಸಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ಹೀಗಾಗಿ ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ಫಿಲ್ಮ್ ಚೇಂಬರ್ಗೆ ಕಂಪ್ಲೇಂಟ್ ಕೊಟ್ಟಿದ್ದಾರೆ.

Tags: Sanju weds GeethaSanju Weds Geetha 2sanju weds geetha 2 full moviesanju weds geetha 2 kannada moviesanju weds geetha 2 makingsanju weds geetha 2 moviesanju weds geetha 2 movie reviewsanju weds geetha 2 movie songsanju weds geetha 2 rachita ramsanju weds geetha 2 reviewsanju weds geetha 2 sirnagar kittysanju weds geetha 2 songssanju weds geetha 2 teasersanju weds geetha 2 trailersanju weds geetha 2 video song
Previous Post

ನವೆಂಬರ್‌ ನಲ್ಲಿ ಡಿಕೆಶಿ ಸಿಎಂ ಸ್ಥಾನಕ್ಕೆ ಅಪಶಕುನನಾ..?

Next Post

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು 'ಯೋಗ ಸಂಗಮ' ಕಾರ್ಯಕ್ರಮ - ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Recent News

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Top Story

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
June 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada