• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಫ್ಯಾಟ್ ಸರ್ಜರಿ ಅಡ್ಡಪರಿಣಾಮದಿಂದ ಬಲಿಯಾದ ಸಿನಿತಾರೆಯರು

ಪ್ರತಿಧ್ವನಿ by ಪ್ರತಿಧ್ವನಿ
May 17, 2022
in ಸಿನಿಮಾ
0
ಫ್ಯಾಟ್ ಸರ್ಜರಿ ಅಡ್ಡಪರಿಣಾಮದಿಂದ ಬಲಿಯಾದ ಸಿನಿತಾರೆಯರು
Share on WhatsAppShare on FacebookShare on Telegram

ಬಣ್ಣದ ಲೋಕದಲ್ಲಿರುವವರು ತಮ್ಮ ದೇಹ ಕಾಂತಿ ಹಾಗು ಸೌಂದರ್ಯದ ಬಗ್ಗೆ ಅತಿಯಾದ ಕಾಳಜಿಯನ್ನು ಹೊಂದಿರುತ್ತಾರೆ. ಕೆಲವರು ಡಯಟ್ ಮೊರೆ ಹೋದರೆ ಇನ್ನು ಕೆಲವರು ವಿವಿಧ ರೀತಿಯ ಸರ್ಜರಿಗಳನ್ನು ಮಾಡಿಸಿಕೊಳ್ಳುವ ಮೂಲಕ ತಮ್ಮ ದೇಹ ಸೌಂದರ್ಯವನ್ನ ಹೆಚ್ಚಿಸಿಕೊಳ್ಳುತ್ತಾರೆ.

ADVERTISEMENT

ಸ್ಯಾಂಡಲ್ ವುಡ್, ಟಾಲಿವುಡ್, ಕಾಲಿವುಡ್, ಮಾಲಿವುಡ್, ಬಾಲಿವುಡ್ನ ಹಲವು ನಟ/ನಟಿಯಯರು ಫ್ಯಾಟ್ ಸರ್ಜರಿ (ದೇಹದಲ್ಲಿರುವ ಕೊಬ್ಬಿನ ಅಂಶವನ್ನ ಶಸ್ತ್ರಚಿಕಿತ್ಸೆ ಮೂಲಕ ಕರಗಿಸುವುದು) ವಿವಿಧ ರೀತಿಯ ಕಾಸ್ಮೆಟಿಕ್ ಸರ್ಜರಿಗಳನ್ನು ಮಾಡಿಸಿಕೊಳ್ಲುತ್ತಾರೆ. ಇದರಲ್ಲಿ ಕೆಲವು ಚಿಕಿತ್ಸೆಗಳು ಯಶಸ್ವಿಯಾದರೆ ಕೆಲವು ವಿಫಲವಾಗಿ ತಮ್ಮ ಪ್ರಾಣವನ್ನ ಕಳೆದುಕೊಳ್ಳುತ್ತಾರೆ.

ಬುಲೆಟ್ ಪ್ರಕಾಶ್

ಚಂದನವನದಲ್ಲಿ ಈ ರೀತಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಹಾಸ್ಯ ನಟ ಬುಲೆಟ್ ಪ್ರಕಾಶ್(46) ದೊಡ್ಡ ರೀತಿಯ ಪರಿಣಾಮ ಎದುರಿಸಿದ್ದರು. ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು ಮತ್ತು ನಂತರದ ದಿನಗಳಲ್ಲಿ ಅವರಿಗೆ ಅವಕಾಶಗಳು ಕಮ್ಮಿಯಾಗ ತೊಡಗಿದ್ದವು.

2018ರಲ್ಲಿ ತೂಕ ಹೆಚ್ಚಾಗಿದ್ದ ಕಾರಣ ನಟ ಪ್ರಕಾಶ್ ಫ್ಯಾಟ್ ಸರ್ಜರಿಗೆ ಒಳಗಾಗಿದ್ದರು. ಸರ್ಜರಿ ನಂತರ 35 ಕೆ.ಜಿ ತೂಕವನ್ನ ಇಳಿಸಿಕೊಂಡರು ನಂತರದ ದಿನಗಳಲ್ಲಿ ಕಿಡ್ನಿ ಹಾಗು ಲಿವರ್ ಸಮಸ್ಯೆ ಅವರನ್ನು ತೀವ್ರವಾಗಿ ಬಾಧಿಸಿತ್ತು 2020 ಏಪ್ರಿಲ್ 6ರಂದು ಅನಾರೋಗ್ಯದಿಂದ ನಿಧನರಾದರು.

ಚೇತನಾ ರಾಜ್

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಗೀತಾ, ದೊರೆಸಾನಿ ಹಾಗು ಒಲವಿನ ನಿಲ್ದಾಣ ಧಾರಾವಾಹಿ ಹಾಗು ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದ ನಟಿ ಚೇತನಾ ರಾಜ್(21) ಕೂಡ ಫ್ಯಾಟ್ ಸರ್ಜರಿಗೆ ಒಳಗಾಗಿ ನಿಧನರಾಗಿದ್ದಾರೆ.

ದೇಹದಲ್ಲಿರುವ ಕೊಬ್ಬಿನ ಅಂಶವನ್ನು ಕರಗಿಸಲು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಮುಂದಾಗಿದ್ದರು. ಆದರೆ, ಚಿಕಿತ್ಸೆ ವೇಳೆ ಉಸಿರಾಟದ ಸಮಸ್ಯೆಯಿಂದ ಸಾವನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಸುಬ್ರಮಣ್ಯನಗರ ಹಾಗು ಬಸವೇಶ್ವರನಗರ ಪೊಲೀಸ್ ಠಾಣೆಗಳ್ಲಲಿ ಪ್ರತ್ಯೇಕವಾಗಿ ದೂರು ದಾಖಲಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆರತಿ ಅಗರವಾಲ್

ಬೆಂಗಳೂರು ಮೂಲದ ನಟಿ ಆರತಿ ಅಗರವಾಲ್(31) ತೆಲುಗು ಚಿತ್ರರಂಗದಲ್ಲಿ ಅತಿ ಕಡಿಮೆ ಸಮಯದಲ್ಲಿ ಖ್ಯಾತಿ ಪಡೆದರು. ಅವರು ತಮ್ಮ ದೇಹ ಕಾಂತಿಯನ್ನು ಹೆಚ್ಚಿಸಲು ಲಿಪೋಸೆಕ್ಷನ್ ಎಂಬ ಸರ್ಜರಿ ಮಾಡಿಸಿಕೊಂಡರು ನಂತರದ ದಿನಗಳಲ್ಲಿ ಚಿಕಿತ್ಸೆ ಏರುಪೇರಾಗಿ ತೂಕ ಹೆಚ್ಚಾಯಿತ್ತು. ತೂಕ ಕಡಿಮೆ ಮಾಡಿಕೊಳ್ಳುವುದಕ್ಕೆ ಫ್ಯಾಟ್ ಸರ್ಜರಿ ಮೊರೆ ಹೋದ ನಟಿ ತೂಕ ಇಳಿಸಿಕೊಂಡರಾದರು ಕೆಲವು ತಿಂಗಳುಗಳ ನಂತರ 2015ರಲ್ಲಿ ಅನಾರೋಗ್ಯದಿಂದ ನಿಧನರಾದರು.

ಬಾಲಿವುಡ್ ನಟಿ ಶ್ರೀದೇವಿ ಹಾಗು ನಟ ರಾಕೇಶ್ ಕೂಡ ಕಾಸ್ಮೆಟಿಕ್ ಸರ್ಜರಿಗೆ ಒಳಗಾದ ಕೆಲವೇ ತಿಂಗಳುಗಳಲ್ಲಿ ನಿಧನರಾದರು. ಸರ್ಜರಿಯ ಅಡ್ಡಪರಿಣಾಮಗಳಿಂದ ನಿಧನರಾದರು ಎಂದು ಹೇಳಲಾಗುತ್ತಿದೆ.

Previous Post

ಹಿಂದೂ ಸಂಘಟನೆಗಳು ಮಕ್ಕಳನ್ನು ಉಗ್ರಗಾಮಿಗಳನ್ನಾಗಿ ತಯಾರಿಸಲು ಹೊರಟಿದ್ದಾರೋ? : ಮಾಜಿ ಸಿಎಂ ಹೆಚ್.ಡಿ.ಕೆ ಕಿಡಿ

Next Post

ಅಂಡರ್ ಕವರ್ ಪೊಲೀಸ್ ಅಧಿಕಾರಿಯಾಗಿ ಡಾಲಿ ಧನಂಜಯ್ ಎಂಟ್ರಿ 

Related Posts

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

by ಪ್ರತಿಧ್ವನಿ
October 10, 2025
0

ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ಅವರು ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ...

Read moreDetails

Maruta Kannada Cinema: ಸೆನ್ಸಾರ್ ಮೆಚ್ಚಿದ “ಮಾರುತ”.

October 8, 2025

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

October 7, 2025
ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

October 7, 2025

ಕಾಂತಾರದ ಹಾಡಿನ ಮೂಲಕ ಕನ್ನಡಕ್ಕೆ ಬಂದ ಕೆನಡಾ ಮೂಲದ ಭಾರತೀಯ ಗಾಯಕ ಅಬ್ಬಿವಿ

October 6, 2025
Next Post
ಅಂಡರ್ ಕವರ್ ಪೊಲೀಸ್ ಅಧಿಕಾರಿಯಾಗಿ ಡಾಲಿ ಧನಂಜಯ್ ಎಂಟ್ರಿ 

ಅಂಡರ್ ಕವರ್ ಪೊಲೀಸ್ ಅಧಿಕಾರಿಯಾಗಿ ಡಾಲಿ ಧನಂಜಯ್ ಎಂಟ್ರಿ 

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada