• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಟಿ ರಮ್ಯಾ ನಿಧನ ವದಂತಿ | ಮಾಹಿತಿ ಸುಳ್ಳು ಎಂದು ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in ಇದೀಗ, ಸಿನಿಮಾ
0
ನಟಿ ರಮ್ಯಾ

ನಟಿ ರಮ್ಯಾ

Share on WhatsAppShare on FacebookShare on Telegram

ಸ್ಯಾಡಲ್‌ವುಡ್‌ನ 2000ದಿಂದೀಚೆಗೆ ಬಂದ ಎಲ್ಲ ಪ್ರಮುಖ ನಾಯಕ ನಟರ ಜೊತೆ ತೆರೆ ಹಂಚಿಕೊಂಡಿರು ನಟಿ ರಮ್ಯಾ ನಿಧನರಾಗಿದ್ದಾರೆ ಎಂಬ ವದಂತಿ ಪರಭಾಷೆಯ ಸುದ್ದಿವಾಹಿನಿಗಳಲ್ಲಿ ಬುಧವಾರ (ಸೆಪ್ಟೆಂಬರ್‌ 6) ವರದಿಯಾಗಿದೆ.

ADVERTISEMENT

ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಬುಧವಾರ ಬೆಳಿಗ್ಗೆ ರಮ್ಯಾ ಅವರ ಸಾವಿನ ಸುದ್ದಿ ಕನ್ನಡ ಸಿನಿ ಅಭಿಮಾನಿಗಳಲ್ಲಿ ಆಘಾತ ಉಂಟು ಮಾಡಿತ್ತು.

ನಟಿ ರಮ್ಯಾ ಹೃದಯ ಸ್ತಂಭನದಿಂದ ಸಾವಿಗೀಡಾಗಿದ್ದಾರೆ ಎಂದು ಪರಭಾಷೆಯ ವಾಹಿನಿಗಳಲ್ಲಿ ಪ್ರಸಾರವಾಗಿರುವ ಸುದ್ದಿಯ ಪೋಸ್ಟ್ಗಳು ಬುಧವಾರ ಬೆಳಿಗ್ಗೆ ಟ್ವಿಟರ್ನಲ್ಲಿ ಹರಿದಾಡಿದ್ದು, ಭೀತಿ ಸಷ್ಟಿಸಿದ್ದವು.

ಆದರೆ ಈ ಸುದ್ದಿ ಊಹಾಪೋಹದಿಂದ ಕೂಡಿದೆ ಎಂದು ಸ್ಪಷ್ಟನೆ ನೀಡಲಾಗಿದೆ. ಪತ್ರಕರ್ತೆ ಚಿತ್ರಾ ಸುಬ್ರಮಣ್ಯಂ ಈ ಬಗ್ಗೆ ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿದ್ದು, “ನಟಿ ರಮ್ಯಾ ಯಾವ ಸಮಸ್ಯೆಯೂ ಇಲ್ಲದೆ ಆರಾಮಾಗಿದ್ದಾರೆ. ನಾನು ಈಗಷ್ಟೇ ಅವರೊಂದಿಗೆ ಮಾತನಾಡಿದೆ ದಿವ್ಯ ಸ್ಪಂದನಾ ಚೆನ್ನಾಗಿದ್ದಾರೆ. ನಾಳೆ ಪ್ರೇಗ್ ನಗರಕ್ಕೆ ಮತ್ತು ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ” ಎಂದು ಎಕ್ಸ್ ಮಾಧ್ಯಮದಲ್ಲಿ ದೃಢಪಡಿಸಿದ್ದಾರೆ.

I just spoke to @divyaspandana She’s well. En route to Prague tomorrow and the to Bangalore.

— Chitra Subramaniam (@chitraSD) September 6, 2023

Wonderful meeting the very talented and genteel lady ⁦@divyaspandana⁩ for dinner in Geneva. We talked about many things including our love for Bangalore. 💫 pic.twitter.com/1kN5ybEHcD

— Chitra Subramaniam (@chitraSD) September 6, 2023

ರಮ್ಯಾ ಅವರು ಸ್ವಿಟ್ಜರ್ಲೆಂಡ್ನ ಜಿನೀವಾದಲ್ಲಿ ಆರಾಮಾಗಿದ್ದಾರೆ. ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಮಾರುಕಟ್ಟೆ ವಿಶ್ಲೇಷಕ ಹಾಗೂ ಚಿತ್ರ ವಿಮರ್ಶಕ ಮನೋಬಲ ವಿಜಯಬಾಲನ್ ಟ್ವೀಟ್ ಮಾಡಿದ್ದಾರೆ.

Divya Spandana is doing well in Geneva, Switzerland.

Do NOT believe in any rumours.

||#DivyaSpandana||#RamyaDivyaSpandana|| pic.twitter.com/UbJjNafivU

— Manobala Vijayabalan (@ManobalaV) September 6, 2023

1982ರ ನವೆಂಬರ್ 29 ರಂದು ಜನಿಸಿದ ದಿವ್ಯ ಸ್ಪಂದನಾ ಅವರು ಕನ್ನಡ ಚಿತ್ರರಂಗದಲ್ಲಿ ರಮ್ಯಾ ಎಂದೇ ಚಿರಪರಿಚಿತ. ಇಂದಿಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಬಳಗವನ್ನು ಹೊಂದಿರುವ ನಟಿ, ರಾಜಕಾರಣಿಯೂ ಹೌದು. ಅವರು ಈ ಹಿಂದೆ ಮಂಡ್ಯ ಲೋಕಸಭೆಯನ್ನು ಪ್ರತಿನಿಧಿಸಿದ್ದರು.

ನಟಿ ರಮ್ಯಾ ಅವರು ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದು, ತಮಿಳು ಚಿತ್ರರಂಗಕ್ಕೂ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರ ಪ್ರತಿಭೆಗೆ ದಕ್ಷಿಣದ ಎರಡು ಫಿಲ್ಮ್ಫೇರ್ ಪ್ರಶಸ್ತಿಗಳು, ಉದಯ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಸಂದಿವೆ.

Tags: Actress RamyaDivya Spandanasandalwoodದಿವ್ಯ ಸ್ಪಂದನನಟಿ ರಮ್ಯಾ
Previous Post

ನೂತನ ಸಂಸತ್‌ ಭವನ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದಿರುವುದೇ ಸನಾತನ ಧರ್ಮದ ತಾರತಮ್ಯ: ಉದಯನಿಧಿ ಸ್ಟಾಲಿನ್

Next Post

ದಕ್ಷಿಣ ಕನ್ನಡ | ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆ ನಾಲ್ಕು ದಿನ ಮದ್ಯ ಇಲ್ಲ: ಜಿಲ್ಲಾಧಿಕಾರಿ ಆದೇಶ

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post
ದಕ್ಷಿಣ ಕನ್ನಡ

ದಕ್ಷಿಣ ಕನ್ನಡ | ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆ ನಾಲ್ಕು ದಿನ ಮದ್ಯ ಇಲ್ಲ: ಜಿಲ್ಲಾಧಿಕಾರಿ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada