Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ʻವೀಕೆಂಡ್‌ ವಿತ್‌ ರಮೇಶ್‌ʼನಲ್ಲಿ ಸ್ಯಾಂಡಲ್‌ವುಡ್‌ ಕ್ವೀನ್..!‌

ಪ್ರತಿಧ್ವನಿ

ಪ್ರತಿಧ್ವನಿ

March 25, 2023
Share on FacebookShare on Twitter

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ʻವೀಕೆಂಡ್‌ ವಿತ್‌ ರಮೇಶ್‌ʼ ಸೀಸನ್‌ 5ರ ಆರಂಭಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ಇಂದು ರಾತ್ರಿ 9ಕ್ಕೆ ʻವೀಕೆಂಡ್‌ ವಿತ್‌ ರಮೇಶ್‌ʼ ಕಾರ್ಯಕ್ರಮ ಪ್ರಸಾರವಾಗಲಿದೆ. ಎಂದಿನಂತೆ ಸ್ಯಾಂಡಲ್‌ವುಡ್‌ನ ಹಿರಿಯ ನಟ ರಮೇಶ್‌ ಅರವಿಂದ್‌ ಶೋ ನಡೆಸಿಕೊಡಲಿದ್ದಾರೆ. ಹೊಸ ಸೀಸನ್‌ನ ಮೊದಲ ಅತಿಥಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಬರಲಿದ್ದಾರೆ. ಈ ಕಾರ್ಯಕ್ರಮದ ಮೂಲಕ ರಮ್ಯಾ ಅವರ ಜರ್ನಿಯ ನೆನಪನ್ನ ತೆರೆದಿಡಲಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

IIFA 2023 ಹೃತಿಕ್​ ರೋಷನ್​, ಆಲಿಯಾ ಭಟ್​ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ

ವಿಚ್ಛೇದನಕ್ಕೆ ಮುಂದಾದ್ರಾ ಮಹಾಲಕ್ಷ್ಮೀ – ರವೀಂದರ್ ಜೋಡಿ ..?

ಇದೇ ರಿಯಲ್ ಕೇರಳ ಸ್ಟೋರಿ ಎಂದ ಪ್ರೇಕ್ಷಕ.! 2018 ಸಿನಿಮಾ ದಾಖಲೆಯ ಗಳಿಕೆ..!

ರಮ್ಯಾ ಪಾಲ್ಗೊಂಡಿರುವ ಎಪಿಸೋಡ್ ಇಂದು ಮತ್ತು ನಾಳೆ ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ಈಗಾಗಲೇ ರಮ್ಯಾ ಶೋನಲ್ಲಿ ಭಾಗಿಯಾಗಿರೋ ಪ್ರೋಮೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ʻವೀಕೆಂಡ್‌ ವಿತ್‌ ರಮೇಶ್‌ʼ ಕಾರ್ಯಕ್ರಮದಲ್ಲಿ ರಮ್ಯಾ ತಮ್ಮ ಜೀವನದ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ಅಮೃತಧಾರೆ ಸಿನಿಮಾದಲ್ಲಿ ನಡೆದಿದ್ದ ಘಟನೆ, ಅಪ್ಪು ಮೇಲಿನ ತಮ್ಮ ಪ್ರೀತಿ, ತಮ್ಮ ಬಾಲ್ಯ ಹೀಗೆ ಹಲವು ವಿಚಾರಗಳನ್ನು ರಮ್ಯಾ ಹೇಳಿಕೊಂಡಿದ್ದಾರೆ ಎನ್ನಲಾಗ್ತಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!
Top Story

Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!

by ಪ್ರತಿಧ್ವನಿ
May 30, 2023
ನೂತನ ಸರ್ಕಾರದಲ್ಲಿ ಸಚಿವರಿಗೆ ಯಾವ ಖಾತೆ ಹಂಚಿಕೆ..?
ಅಂಕಣ

ನೂತನ ಸರ್ಕಾರದಲ್ಲಿ ಸಚಿವರಿಗೆ ಯಾವ ಖಾತೆ ಹಂಚಿಕೆ..?

by ಕೃಷ್ಣ ಮಣಿ
May 27, 2023
BREAKING: ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ‌ಸಾಧ್ಯತೆ
ದೇಶ

BREAKING: ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ‌ಸಾಧ್ಯತೆ

by Prathidhvani
May 26, 2023
Today Ministers oath at Raj Bhavan : ಇಂದು ರಾಜಭವನದಲ್ಲಿ ಪಮಾಣ ವಚನ..! ಎಲ್ಲೆಲ್ಲಿ ಮಾರ್ಗ ಬದಲಾವಣೆ..?
Top Story

Today Ministers oath at Raj Bhavan : ಇಂದು ರಾಜಭವನದಲ್ಲಿ ಪಮಾಣ ವಚನ..! ಎಲ್ಲೆಲ್ಲಿ ಮಾರ್ಗ ಬದಲಾವಣೆ..?

by ಕೃಷ್ಣ ಮಣಿ
May 27, 2023
‘ಟಿಪ್ಪು ಸುಲ್ತಾನ್ ವೀರನಲ್ಲ’ ನಿಮ್ಮ ವಾದ ಎಷ್ಟು ಸರಿ..? ಇಲ್ಲಿದೆ ನೋಡಿ..
ಅಂಕಣ

‘ಟಿಪ್ಪು ಸುಲ್ತಾನ್ ವೀರನಲ್ಲ’ ನಿಮ್ಮ ವಾದ ಎಷ್ಟು ಸರಿ..? ಇಲ್ಲಿದೆ ನೋಡಿ..

by ಕೃಷ್ಣ ಮಣಿ
May 26, 2023
Next Post
ಸಿ.ಟಿ ರವಿಗೆ ಮತ್ತೆ ಅವಮಾನ.. ಸಿದ್ದರಾಮಯ್ಯ ವಿರುದ್ಧ ಸೇಡಿಗೆ ಬಿದ್ದ ಬಿಜೆಪಿ..!

ಸಿ.ಟಿ ರವಿಗೆ ಮತ್ತೆ ಅವಮಾನ.. ಸಿದ್ದರಾಮಯ್ಯ ವಿರುದ್ಧ ಸೇಡಿಗೆ ಬಿದ್ದ ಬಿಜೆಪಿ..!

ರಾಹುಲ್​ ಗಾಂಧಿ ಸಂಸತ್​ ಸ್ಥಾನ ಅನರ್ಹತೆ ಮತ್ತು ಕಾನೂನು ಲೆಕ್ಕಾಚಾರ..!

ರಾಹುಲ್​ ಗಾಂಧಿ ಸಂಸತ್​ ಸ್ಥಾನ ಅನರ್ಹತೆ ಮತ್ತು ಕಾನೂನು ಲೆಕ್ಕಾಚಾರ..!

ಸಿದ್ದರಾಮಯ್ಯರನ್ನು ಸೇಫ್​ ಮಾಡಲು ಬಿಡುಗಡೆಯಾಗಿದೆ ಈ ಮೊದಲ ಪಟ್ಟಿ : ಎಐಸಿಸಿ ಪ್ಲಾನ್​ ಏನು ಗೊತ್ತೇ..?

ಸಿದ್ದರಾಮಯ್ಯರನ್ನು ಸೇಫ್​ ಮಾಡಲು ಬಿಡುಗಡೆಯಾಗಿದೆ ಈ ಮೊದಲ ಪಟ್ಟಿ : ಎಐಸಿಸಿ ಪ್ಲಾನ್​ ಏನು ಗೊತ್ತೇ..?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist