• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಕೆ ಆಘಾತಕಾರಿ:ಮಂತ್ರಾಲಯ ಸ್ವಾಮೀಜಿ

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others
0
Share on WhatsAppShare on FacebookShare on Telegram

ತಿರುಪತಿಯ ಶ್ರೀನಿವಾಸನ ಸನ್ನಿಧಿ ಸಮಸ್ಥ ಹಿಂದುಗಳ ಶ್ರದ್ಧಾ ಕೇಂದ್ರದಲ್ಲಿನ ಪ್ರಸಾದದ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಿಕೆ ನಡೆದಿದೆ ಎನ್ನುವ ವಿಷಯ ಬಹಳ ಅಘಾತಕಾರಿಯಾದುದು. ಇದನ್ನು ನಾವು ಒಕ್ಕೂರಿಲಿನಿಂದ ಖಂಡಿಸುತ್ತೇವೆ ಎಂದು ಮಂತ್ರಾಲಯದ ಸುಬುಧೇಂದ್ರ ಶ್ರೀಪಾದಂಗಳು ಹೇಳಿದರು.

ADVERTISEMENT

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಸಮಗ್ರ ತನಿಖೆಯಾಗಿ ಯಾರ ಅಚಾತುರ್ಯದಿಂದ ಮತ್ತು ಎಂದಿನಿoದ ಇದು ನಡೆದಿದೆ ಎನ್ನುವುದನ್ನು ಪತ್ತೆ ಹಚ್ಚಿ ತಪ್ಪು ಎಸಗಿದವರಿಗೆ ಕಾನೂನಾತ್ಮಕ ಶಿಕ್ಷೆ ಆಗುವಂತಾಗಬೇಕು. ಈ ವಿಷಯವಾಗಿ ಪ್ರಧಾನಮಂತ್ರಿ ಗಮನಹರಿಸಿರುವುದು ಮತ್ತು ಆಂದ್ರದ ಮುಖ್ಯಮಂತ್ರಿಗಳು ಮುತುವರ್ಜಿ ವಹಿಸಿ ತನಿಖೆಯನ್ನು ಮಾಡಿಸುತ್ತಿರುವುದು ಸ್ವಾಗತಾಹ್ವಾದುದು ಎಂದರು.

ಸನಾತನ ಧರ್ಮ ಉಳಿವಿಗಾಗಿ ಸನಾತನ ಧರ್ಮರಾಷ್ಟ್ರಪಾಲನಾ ಸಮಿತಿ ರಚನೆ ಆಗಬೇಕೆಂದು ಹೇಳಿರುವ ಆಂದ್ರದ ಉಪ ಮುಖ್ಯಮಂತ್ರಿ ಪವನಕಲ್ಯಾಣ ಅವರ ಮಾತಿಗೆ ನಮ್ಮದು ಸಹಮತವಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ಊರುಗಳ ಪ್ರಮುಖರಿಂದ ಮಠ, ಮಾನ್ಯಗಳ, ಶ್ರದ್ಧಾ ಕೇಂದ್ರಗಳ ನಿರ್ವಹಣೆ ಮಾಡಲಾಗುತ್ತಿತ್ತು. ಆಗ ಈ ಸ್ಥಳಗಳಲ್ಲಿ ಶ್ರದ್ಧಾ, ಭಕ್ತಿಯಿಂದ ಎಲ್ಲ ಕಾರ್ಯಗಳು ಸುಗಮವಾಗಿ ಜರಗುತ್ತಿದ್ದವು. ಆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನಡೆಯುತ್ತಿದ್ದವು. ಹೀಗಾಗಿ ಈ ಎಲ್ಲ ಮಠ ಮಾನ್ಯಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಿ ಸ್ಥಳೀಯ ಆಡಳಿತಕ್ಕೆ ನೀಡಬೇಕೆಂದು ಆಗ್ರಹಿಸಿದರು.

ಮಠ, ಮಾನ್ಯಗಳನ್ನು ಸ್ವಾಧೀನ ಮಾಡಿಕೊಂಡು ಆ ಶ್ರದ್ಧಾಕೇಂದ್ರಗಳಲ್ಲಿ ಸರ್ಕಾರ ಆಡಳಿತ ಮಾಡಬೇಕೆಂದು ಸಂವಿಧಾನದಲ್ಲಿ ಬಿ.ಆರ್.ಅಂಬೇಡ್ಕರ ಅವರು ಎಲ್ಲಿಯೂ ಉಲ್ಲೇಖಿಸಿಲ್ಲ. ಆದ್ದರಿಂದ ಮಠ ಮಾನ್ಯಗಳಲ್ಲಿ ಸರ್ಕಾರ ಮತ್ತು ರಾಜಕೀಯ ಪ್ರವೇಶ ಮಾಡುವುದು ಸೂಕ್ತವಲ್ಲ. ಆದ್ದರಿಂದ ಮಠ, ಮಾನ್ಯಗಳು, ಶ್ರದ್ಧಾ ಕೇಂದ್ರಗಳನ್ನು ಸರ್ಕಾರದ ಆಧೀನದಿಂದ ಮುಕ್ತಗೊಳಿಸುವುದು ಬಹಳ ಸೂಕ್ತ ಮತ್ತು ಅವಶ್ಯಕವಾದುದು ಎಂದು ಹೇಳಿದರು.ತಿರುಪತಿಯಲ್ಲಿನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರಿಕೆಯಾಗಿದ್ದರೆ ದೇಗುಲವನ್ನು ಶುದ್ಧೀಕರಿಸುವುದಕ್ಕೆ ನಮ್ಮ ಬೆಂಬಲವಿದೆ. ಆ ಕಾರ್ಯದಲ್ಲಿ ನಾವೂ ಭಾಗವಹಿಸುತ್ತೇವೆ ಎಂದರು.

Tags: Addition of animal fat in Tirupati LadduMantralaya Swamijitirumala laddu scam
Previous Post

ಒಂದು ಘಂಟೆಯಲ್ಲಿ ಐದು ಲಕ್ಷ ಸಸಿ ನೆಟ್ಟ ಇಕೊ ಟಾಸ್ಕ್‌ ಫೋರ್ಸ್‌

Next Post

ದೇಶದ ನಾಲ್ಕು ರಾಜ್ಯಗಳಲ್ಲಿ ರೈಲು ಹಳಿತಪ್ಪಿಸಲು ಪ್ರಯತ್ನಿಸಿದ ದುಷ್ಕರ್ಮಿಗಳು

Related Posts

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
0

ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ...

Read moreDetails
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

November 2, 2025
Next Post

ದೇಶದ ನಾಲ್ಕು ರಾಜ್ಯಗಳಲ್ಲಿ ರೈಲು ಹಳಿತಪ್ಪಿಸಲು ಪ್ರಯತ್ನಿಸಿದ ದುಷ್ಕರ್ಮಿಗಳು

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada