• Home
  • About Us
  • ಕರ್ನಾಟಕ
Sunday, November 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕ್ರೇಜಿಸ್ಟಾರ್‌ ಮನೆಯಲ್ಲಿ ಕಿಚ್ಚ, ದಚ್ಚು.! ಎಲ್ಲೆಡೆ ವೈರಲ್‌ ಆದ ಸೆಲ್ಫಿ

Any Mind by Any Mind
January 7, 2023
in Top Story, ಸಿನಿಮಾ
0
ಕ್ರೇಜಿಸ್ಟಾರ್‌ ಮನೆಯಲ್ಲಿ ಕಿಚ್ಚ, ದಚ್ಚು.! ಎಲ್ಲೆಡೆ ವೈರಲ್‌ ಆದ ಸೆಲ್ಫಿ
Share on WhatsAppShare on FacebookShare on Telegram

ADVERTISEMENT

ಇತ್ತೀಚೆಗಷ್ಟೆ ದಚ್ಚು ಮತ್ತು ಕಿಚ್ಚನ ಅಭಿಮಾನಿಗಳಿಗೆ ಸಂತಸದ ಸುದ್ದಿ ಸಿಕ್ಕಿತ್ತು. ದರ್ಶನ್‌ ಮೇಲೆ ಚಪ್ಪಲಿ ಎಸೆದ ಪ್ರಕರಣವನ್ನು ಕಿಚ್ಚ ಸುದೀಪ್‌ ಕಟುವಾಗಿ ಖಂಡಿಸಿದ್ದರು. ಸ್ಯಾಂಡಲ್‌ವುಡ್‌ನ ಕುಚಿಕುಗಳು ಮತ್ತೆ ಒಂದಾಗೋದನ್ನು ನೋಡುವುದಕ್ಕೆ ಕಾದು ಕುಳಿತಿದ್ದ ಫ್ಯಾನ್ಸ್‌ಗೆ ಇದು ಸಂತೋಷ ತಂದಿತ್ತು.

ಆ ನಂತರ ಇಬ್ಬರೂ ಮತ್ತೆ ಮಾತನಾಡಬೇಕು, ಒಂದಾಗಬೇಕು ಎಂಬ ಬೇಡಿಕೆಗಳು ಅಭಿಮಾನಿಗಳ ಬಳಿಯಿಂದ ಕೇಳಿಬಂದಿದ್ದವು. ಈ ಬೆನ್ನಲ್ಲೇ ದರ್ಶನ್‌, ಸುದೀಪ್‌ ಮತ್ತು ರವಿಚಂದ್ರನ್‌ ಮೂವರು ಇರುವ ಸೆಲ್ಫಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ

ಇತರ ಫೋಟೋ ನಿಜ ನೋಡಬೇಕು@dasadarshan @KicchaSudeep pic.twitter.com/hniDBJ62h9

— Dr DBoss Gowda (@Dr_Dboss_Gowda) January 5, 2023

ಕ್ರೇಜಿ ಸ್ಟಾರ್‌ ಜೊತೆ ಕಿಚ್ಚ ಸುದೀಪ್‌ ಹಾಗೂ ದರ್ಶನ್‌ ಇರುವ ಫೋಟೋ ನೋಡಿ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ಕೆಲವರು ಇಬ್ಬರನ್ನೂ ಒಟ್ಟಿಗೆ ನೋಡಿ ಖುಷಿ ಪಡುತ್ತಿದ್ದಾರೆ. ರವಿಚಂದ್ರನ್ ಮನೆಯಲ್ಲಿ ಕುಚಿಕುಗಳು ಒಂದಾದರೂ ಎಂದು ಸಂಭ್ರಮಿಸುತ್ತಿದ್ದಾರೆ. ಆದರೆ ಇನ್ನೂ ಕೆಲವರು ಇದು ನಿಜವಾದ ಫೋಟೋನಾ ಅಥವಾ ಎಡಿಟ್‌ ಮಾಡಿದ್ದಿರಬೇಕು ಎಂದಿದ್ದಾರೆ.


ಅಸಲಿಗೆ ರವಿಚಂದ್ರನ್‌, ಕಿಚ್ಚ, ದಚ್ಚು ಸೆಲ್ಫಿ ರಿಯಲ್ ಅಲ್ಲ. ಅಭಿಮಾನಿಗಳು ಎಡಿಟ್ ಮಾಡಿದ ಫೋಟೋ ಇದಾಗಿದೆ. ಕೊನೆಪಕ್ಷ ಹೀಗಾದರೂ ಇಬ್ಬರನ್ನೂ ಒಟ್ಟಿಗೆ ನೋಡಿದೆವಲ್ಲ ಎಂದು ಅನೇಕರು ಹರ್ಷ ವ್ಯಕ್ತಪಡಿಸಿದ್ದಾರೆ. ಐದು ವರ್ಷಗಳ ಹಿಂದೆ ಮುರಿದು ಬಿದ್ದ ಸ್ನೇಹ ಈಗ ಮತ್ತೆ ಒಂದಾಗುವ ಲಕ್ಷಣಗಳು ಕಾಣುತ್ತಿರುವುದು ಹಲವರಲ್ಲಿ ಆಶಾ ಭಾವ ಮೂಡಿಸಿದೆ.

Tags: ಕ್ರೇಜಿಸ್ಟಾರ್‌
Previous Post

ಬಿಎಸ್‌ವೈ ಅನುಪಸ್ಥಿತಿ: ಪ್ಯಾನ್‌ ಕರ್ನಾಟಕ ನಾಯಕರಾಗಲು ಬೊಮ್ಮಾಯಿ ಹವಣಿಕೆ?

Next Post

ದೇವಸ್ಥಾನಕ್ಕೆ ಸ್ನಾನ ಮಾಡಿ ಬಂದಿಲ್ಲದ ಮಹಿಳೆ : ಧರಧರನೆ ಎಳೆದೊಯ್ದು ವಿಡಿಯೋ ವೈರಲ್

Related Posts

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು
Top Story

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

by ಪ್ರತಿಧ್ವನಿ
November 16, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರಿಗೆ ಇಂದು ಹೊಸ ಅವಕಾಶಗಳು ಎದುರಾಗುವ ದಿನ. ಹಿರಿಯರಿಂದ ಸಲಹೆ ಪಡೆದು ಕಾರ್ಯ ಆರಂಭಿಸಿದರೆ ಯಶಸ್ಸು ಖಚಿತವಾಗಿದೆ. ವಾದ-ವಿವಾದಗಳಿಂದ...

Read moreDetails
ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

November 15, 2025
Next Post
ದೇವಸ್ಥಾನಕ್ಕೆ ಸ್ನಾನ ಮಾಡಿ ಬಂದಿಲ್ಲದ ಮಹಿಳೆ : ಧರಧರನೆ ಎಳೆದೊಯ್ದು ವಿಡಿಯೋ ವೈರಲ್

ದೇವಸ್ಥಾನಕ್ಕೆ ಸ್ನಾನ ಮಾಡಿ ಬಂದಿಲ್ಲದ ಮಹಿಳೆ : ಧರಧರನೆ ಎಳೆದೊಯ್ದು ವಿಡಿಯೋ ವೈರಲ್

Please login to join discussion

Recent News

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು
Top Story

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

by ಪ್ರತಿಧ್ವನಿ
November 16, 2025
ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು
Top Story

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

by ಪ್ರತಿಧ್ವನಿ
November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು
Top Story

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

by ಪ್ರತಿಧ್ವನಿ
November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ
Top Story

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

by ಪ್ರತಿಧ್ವನಿ
November 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

November 16, 2025
ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

November 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada