Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬೀದಿ ಬದಿಯಲ್ಲಿ ಆಹಾರ ಮಾರುವ ಸ್ಥಿತಿಗೆ ತಲುಪಿದ ನಿರೂಪಕ : ಅಫ್ಘನ್‌ ದುಸ್ಥಿತಿ ಹೇಳುವ ಚಿತ್ರ ಇದು!

ಪ್ರತಿಧ್ವನಿ

ಪ್ರತಿಧ್ವನಿ

June 17, 2022
Share on FacebookShare on Twitter

ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶ ಪಡಿಸಿಕೊಂಡಾಗಿನಿಂದ ಅಲ್ಲಿನ ಪರಿಸ್ಥಿತಿ ಹೇಳತೀರದಾಗಿದೆ. ಸರ್ಕಾರ ನಡೆಸುವ ಯಾವ ಅನುಭವವೂ ಇಲ್ಲದ ತಾಲಿಬಾನ್‌ ಸರ್ಕಾರವು ಅಫ್ಘಾನಿಸ್ತಾನದ ಆರ್ಥಿಕತೆಯನ್ನು ಸಂಪೂರ್ಣ ಹಳ್ಳಹಿಡಿಸಿದೆ. ಹಿಂದಿನ ಸರ್ಕಾರದಲ್ಲಿದ್ದ ಅಧಿಕಾರಿಗಳು ತಾಲಿಬಾನ್‌ ಆಡಳಿತಕ್ಕೆ ಬೆದರಿ ಸೇವೆಯಲ್ಲಿ ಮುಂದುವರಿಯಲು ಹಿಂಜರಿದಿದ್ದು ಸರ್ಕಾರವನ್ನು ಸರಾಗವಾಗಿ ಮುನ್ನೆಡಸಲು ಅನುಭವದ ಕೊರತೆಯನ್ನು ತಾಲಿಬಾನ್‌ ಎದುರಿಸುವಂತಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

UK ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ರಿಷಿ ಸುನಕ್

ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಸ್ಪೈಸ್ ಜೆಟ್ ವಿಮಾನ

ಸಂವಿಧಾನಕ್ಕೆ ಮಾತ್ರ ನ್ಯಾಯಾಂಗ ಉತ್ತರ : ರಾಜಕೀಯ ಪಕ್ಷಗಳ ವಿರುದ್ಧ ಸಿಜೆಐ ರಮಣ ವಾಗ್ದಾಳಿ

ಅಫ್ಘನ್‌ ಜನರು ಉದ್ಯೋಗಗಳಿಲ್ಲದೆ ಪರದಾಡುತ್ತಿದ್ದಾರೆ ಎಂದು ವರದಿಯಾಗುತ್ತಿದೆ. ಈ ನಡುವೆ, ಅಫ್ಗಾನಿಸ್ತಾನದ ಮಾಜಿ ಟಿವಿ ನಿರೂಪಕ ಮೂಸಾ ಮೊಹಮ್ಮದಿ ರಸ್ತೆ ಬದಿಯಲ್ಲಿ ಆಹಾರ ಪದಾರ್ಥ ಮಾರಾಟ ಮಾಡುತ್ತಿರುವ ಚಿತ್ರಗಳನ್ನು ಅಫ್ಘಾನಿಸ್ತಾನದ ಹಿಂದಿನ ಹಮೀದ್ ಕರ್ಜಾಯ್ ಸರ್ಕಾರದೊಂದಿಗೆ ಕೆಲಸ ಮಾಡಿದ್ದ ಮಾಜಿ ಅಧಿಕಾರಿ, ಪತ್ರಕರ್ತ ಕಬೀರ್ ಹಕ್ಮಲ್ ಅವರು ಟ್ವಿಟರ್‌ನಲ್ಲಿ ಬುಧವಾರ ಹಂಚಿಕೊಂಡಿದ್ದಾರೆ. ಈ ಟ್ವಿಟರ್ ಪೋಸ್ಟ್, ಅಫ್ಘಾನಿಸ್ತಾನದಲ್ಲಿ ವೃತ್ತಿಪರರು, ಜನಸಾಮಾನ್ಯರು ಎಂತಹಾ ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ ಎಂಬುದನ್ನು ತೋರಿಸುತ್ತದೆ.

ಹಕ್ಮಲ್ ಅವರು ಅಫ್ಘಾನ್ ಪತ್ರಕರ್ತ ಮೂಸಾ ಮೊಹಮ್ಮದಿ ಅವರ ಫೋಟೋವನ್ನು ಹಂಚಿಕೊಂಡಿದ್ದು, ʼಮೊಹಮ್ಮದಿ ವರ್ಷಗಳ ಕಾಲ ಮಾಧ್ಯಮ ಕ್ಷೇತ್ರದ ಭಾಗವಾಗಿದ್ದರು, ಆದಾಗ್ಯೂ, ಅಫ್ಘಾನಿಸ್ತಾನದಲ್ಲಿ ಇಂತಹ ಭೀಕರ ಆರ್ಥಿಕ ಪರಿಸ್ಥಿತಿಯ ನಡುವೆ, ಅವರು ಈಗ ತಮ್ಮ ಜೀವನವನ್ನು ಪೂರೈಸಲು ಆಹಾರವನ್ನು ಮಾರಾಟ ಮಾಡುತ್ತಿದ್ದಾರೆʼ ಎಂದು ಅವರು ಬರೆದಿದ್ದಾರೆ.

“ಮೂಸಾ ಮೊಹಮ್ಮದಿ ಅವರು ವಿವಿಧ ಟಿವಿ ಚಾನೆಲ್‌ಗಳಲ್ಲಿ ಆಂಕರ್ ಮತ್ತು ವರದಿಗಾರರಾಗಿ ವರ್ಷಗಳ ಕಾಲ ಕೆಲಸ ಮಾಡಿದ್ದರು. ಅದಾಗ್ಯೂ, ಈಗ ಅವರ ಕುಟುಂಬವನ್ನು ಪೋಷಿಸಲು ಅವರಿಗೆ ಯಾವುದೇ ಆದಾಯವಿಲ್ಲ. ಹಾಗಾಗಿ, ಹಣವನ್ನು ಗಳಿಸಲು ಬೀದಿ ಬದಿಯಲ್ಲಿ ಆಹಾರವನ್ನು ಮಾರಾಟ ಮಾಡುತ್ತಾರೆ. ಗಣರಾಜ್ಯದ ಪತನದ ನಂತರ ಆಫ್ಘನ್ನರು ಭೀಕರ ಬಡತನವನ್ನು ಅನುಭವಿಸುತ್ತಾರೆ, ” ಎಂದು ಅವರು ಹೇಳಿದ್ದಾರೆ.

ಈ ಟ್ವೀಟ್‌ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಇದು ರಾಷ್ಟ್ರೀಯ ರೇಡಿಯೋ ಮತ್ತು ದೂರದರ್ಶನದ ಮಹಾನಿರ್ದೇಶಕ ಅಹ್ಮದುಲ್ಲಾ ವಾಸಿಕ್ ಅವರ ಗಮನಕ್ಕೆ ಬಂದಿದೆ. ಮೊಹಮ್ಮದಿ ಅವರನ್ನು ತಮ್ಮ ಇಲಾಖೆಗೆ ನೇಮಿಸುವುದಾಗಿ ವಾಸಿಕ್ ತಿಳಿಸಿದ್ದಾರೆ.

Journalists life in #Afghanistan under the #Taliban. Musa Mohammadi worked for years as anchor & reporter in different TV channels, now has no income to fed his family. & sells street food to earn some money. #Afghans suffer unprecedented poverty after the fall of republic. pic.twitter.com/nCTTIbfZN3

— Kabir Haqmal (@Haqmal) June 15, 2022
RS 500
RS 1500

SCAN HERE

don't miss it !

ಸ್ವಚ್ಚ ಭಾರತದ ಸವಿಗನಸೂ ಪೌರಕಾರ್ಮಿಕರ ಬವಣೆಯೂ – ನಾ ದಿವಾಕರ
ಅಭಿಮತ

ಸ್ವಚ್ಚ ಭಾರತದ ಸವಿಗನಸೂ ಪೌರಕಾರ್ಮಿಕರ ಬವಣೆಯೂ – ನಾ ದಿವಾಕರ

by ನಾ ದಿವಾಕರ
July 5, 2022
ಬೆಂಗಳೂರು: ಮಗು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ!
ಕರ್ನಾಟಕ

ದೊಣ್ಣೆಯಿಂದ ಹೊಡೆದು ಅಣ್ಣ-ತಮ್ಮಂದಿರನ್ನು ಕೊಂದ ಕೆಲಸದಾಳು!

by ಪ್ರತಿಧ್ವನಿ
July 1, 2022
ಕಾಯಂ ಉದ್ಯೋಗ, ಉತ್ತಮ ವೇತನಕ್ಕಾಗಿ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ!
ಕರ್ನಾಟಕ

ಕಾಯಂ ಉದ್ಯೋಗ, ಉತ್ತಮ ವೇತನಕ್ಕಾಗಿ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ!

by ಪ್ರತಿಧ್ವನಿ
July 1, 2022
ವಾಯುಪಡೆ ಯುದ್ಧ ವಿಮಾನ ಹಾರಿಸಿದ ಅಪ್ಪ-ಮಗಳು: ಫೋಟೊ ವೈರಲ್!
ದೇಶ

ವಾಯುಪಡೆ ಯುದ್ಧ ವಿಮಾನ ಹಾರಿಸಿದ ಅಪ್ಪ-ಮಗಳು: ಫೋಟೊ ವೈರಲ್!

by ಪ್ರತಿಧ್ವನಿ
July 6, 2022
Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?
ಇದೀಗ

Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?

by ಪ್ರತಿಧ್ವನಿ
July 1, 2022
Next Post
ಕೊರೋನಾ ನಾಲ್ಕನೇ ಅಲೆ‌ ಭೀತಿ : TAC ಜೊತೆ ಸಭೆ ನಡೆಸಿದ ಆರೋಗ್ಯ ಇಲಾಖೆ.!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,847 ಹೊಸ ಕೋವಿಡ್ ಪ್ರಕರಣಗಳು ದಾಖಲು, 14 ಸಾವು!

ಚಾಮರಾಜನಗರ: ಲಾರಿ ಅಡ್ಡಗಟ್ಟಿ ಕಬ್ಬು ಸವಿದ ಆನೆ!

ಚಾಮರಾಜನಗರ: ಲಾರಿ ಅಡ್ಡಗಟ್ಟಿ ಕಬ್ಬು ಸವಿದ ಆನೆ!

ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧಿಸಿ ನಾಳೆ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ರ್ಯಾಲಿ

ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧಿಸಿ ನಾಳೆ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ರ್ಯಾಲಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist