• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೋವಿಡ್‌ ಸಂಕಷ್ಟ: ʼಪರಮಾತ್ಮ ನಿರ್ಭರ್ʼ ಮೇಲೆ ಈಗ ಹಳ್ಳಿಗಳೂ ಅವಲಂಬಿತವಾಗಿವೆ –ರಾಹುಲ್ ಗಾಂಧಿ

Any Mind by Any Mind
May 10, 2021
in ದೇಶ
0
ಕೋವಿಡ್‌ ಸಂಕಷ್ಟ: ʼಪರಮಾತ್ಮ ನಿರ್ಭರ್ʼ ಮೇಲೆ ಈಗ ಹಳ್ಳಿಗಳೂ ಅವಲಂಬಿತವಾಗಿವೆ –ರಾಹುಲ್ ಗಾಂಧಿ
Share on WhatsAppShare on FacebookShare on Telegram

ADVERTISEMENT

ಕರೋನಾ ಎರಡನೇ ಅಲೆಯ ಹಟ್ಟಹಾಸ ನಗರಗಳಲ್ಲಷ್ಟೇ ಅಲ್ಲದೆ ಗ್ರಾಮೀಣ ಪ್ರದೇಶದಲ್ಲಿಯೂ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಆ ದೇವರ ಕರುಣೆಯಿಂದಲೇ ಇಂದು ನಗರ ಮತ್ತು ಹಳ್ಳಿಗಳು ಉಳಿದಿವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಚಾಟಿಬೀಸಿದಂತಿದೆ.

ಭಾರತದ ಹಳ್ಳಿಗಳಲ್ಲಿಯೂ COVID-19 ಪ್ರಕರಣಗಳು ಶೀಘ್ರವಾಗಿ ಹಬ್ಬುತ್ತಿರುವುದರ ಬಗ್ಗೆ ಟ್ವಿಟರ್‌ನಲ್ಲಿ ಮಾಧ್ಯಮಯೊಂದರ ವರದಿಯನ್ನು ಉಲ್ಲೇಖಿಸಿದ ಅವರು ನಗರಗಳ ನಂತರ ಈಗ ದೇಶದ ಹಳ್ಳಿಗಳೂ ದೇವರ ಮೇಲೆ ಅವಲಂಬಿತವಾಗಿವೆ (ಪರಮಾತ್ಮ ನಿರ್ಭರ್) ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ಕಳವಳವ್ಯಕ್ತಪಡಿಸಿದ್ದಾರೆ.

शहरों के बाद, अब गाँव भी परमात्मा निर्भर! pic.twitter.com/KvJxN6fRIU

— Rahul Gandhi (@RahulGandhi) May 9, 2021

ಆಡಳಿತಗಾರರ ನಿರ್ಲಕ್ಷ್ಯ ಹಾಗು ವೈದ್ಯಕೀಯ ಕ್ಷೇತ್ರದ ಸೌಲಭ್ಯಗಳ ಕುಂಟಿತದಿಂದ ಆಕ್ಸಿಜನ್, ಬೆಡ್‌ಸಿಗದೆ, ಮಹಾಮಾರಿಯ ವಿರುದ್ಧ ಹೋರಾಡಿ ಬದುಕುವ ಜೀವಗಳು ಸೋಂಕಿಗೆ ಬಲಿಯಾಗಿವೆ. ಆತ್ಮನಿರ್ಭರ ಭಾರತ ನಿರ್ಮಾಣ ಮಾಡುತ್ತೇವೆಂದು ಭರವಸೆ ಕೊಟ್ಟ ಮೋದಿ ಸರ್ಕಾರ ಕೋವಿಡ್ ಸಂದಿಗ್ಧ ಪರಿಸ್ಥಿಯಲ್ಲಿ ಕೈಚೆಲ್ಲಿ ಕುಳಿತಿದೆ ಎಂಬುವುದು ರಾಜಕೀಯ ನಾಯಕರು ಹಾಗು ದೇಶದ ಪ್ರಜ್ಞಾವಂತ ಸಮುದಾಯದ ಆರೋಪವಾಗಿದೆ.

ಈ ನಿಟ್ಟಿನಲ್ಲಿಯೇ ʼಪರಮಾತ್ಮ ನಿರ್ಭರ್ʼ ಪದವನ್ನು ಬಳಸಿ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಎಚ್ಚರಿಸಿದಂತಿದೆ. ಕರೋನಾ ನಿಯಂತ್ರಣದ ವಿಚಾರದಲ್ಲಿ ಪ್ರಧಾನಿ ಮೋದಿ ಸರ್ಕಾರವನ್ನು ರಾಹುಲ್‌ ಗಾಂಧಿ ಹಂತ-ಹಂತವಾಗಿ ತರಾಟೆಗೆಳೆದಿದ್ದು, ಕೋವಿಡ್‌ ಎರಡನೇ ಅಲೆಯ ನಿಯಂತ್ರಣ ಮತ್ತು ಮುಂದಾಗುವ ದುರಂತವನ್ನು ತಪ್ಪಿಸುವ ಸಲುವಾಗಿ ಸೋಂಕಿನ ವಿರುದ್ಧ ಧೈರ್ಯದಿಂದ ಹೋರಾಡಲು ವೈದ್ಯಕೀಯ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದುಬಾರಿ ಯೋಜನೆಗಳನ್ನು ಕೈಬಿಡಟ್ಟು ಆ ಹಣವನ್ನು ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಬಳಸಿ ಕೋವಿಡ್‌ನಿಂದ ಮುಂದಾಗುವ ಅನಾಹುತವನ್ನು ತಪ್ಪಿಸಲು ಹಲವು ಕ್ರಮಗಳನ್ನು ತಕ್ಷಣ ಜಾರಿಗೆ ತರಬೇಕು. ಜೊತಗೆ ದೇಶದಲ್ಲಿರುವ ಪ್ರತಿ ಪ್ರಜೆಗೂ ಉಚಿತ ಲಸಿಕೆ ನೀಡಬೇಕೆಂದು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದರು.

Tags: "After citiesvillages are also dependent on God (Parmatma Nirbhar) now
Previous Post

ಭಾರತದಲ್ಲಿ ಪ್ರತಿದಿನ 25000 ಸಾವು ಆಗ್ತಿದೆ, ಆದರೆ ಸರ್ಕಾರ ತಪ್ಪು ಅಂಕಿ ಅಂಶಗಳನ್ನು ನೀಡುತ್ತಿವೆ!: ಖ್ಯಾತ ತಜ್ಞ ಕೆ.ಆಶಿಶ್

Next Post

ಕರೋನವನ್ನು ದಿಟ್ಟತನದಿಂದ ಎದುರಿಸಿದ ಮುಂಬೈ ಮಾದರಿಯನ್ನು ಇಡೀ ದೇಶವೇ ಅಳವಡಿಸಿಕೊಳ್ಳಬೇಕು

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಕರೋನವನ್ನು ದಿಟ್ಟತನದಿಂದ ಎದುರಿಸಿದ ಮುಂಬೈ ಮಾದರಿಯನ್ನು ಇಡೀ ದೇಶವೇ ಅಳವಡಿಸಿಕೊಳ್ಳಬೇಕು

ಕರೋನವನ್ನು ದಿಟ್ಟತನದಿಂದ ಎದುರಿಸಿದ ಮುಂಬೈ ಮಾದರಿಯನ್ನು ಇಡೀ ದೇಶವೇ ಅಳವಡಿಸಿಕೊಳ್ಳಬೇಕು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada