• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹೈಕಮಾಂಡ್ ಮಾತು ಕೇಳಿ ಕ್ಷೇತ್ರ ಬಿಟ್ಟುಕೊಟ್ಟು ನಿರುದ್ಯೋಗಿಯಾದೆ : ಸೋಮಣ್ಣ ಫುಲ್​ ಗರಂ

ಪ್ರತಿಧ್ವನಿ by ಪ್ರತಿಧ್ವನಿ
May 14, 2023
in ರಾಜಕೀಯ
0
ಹೈಕಮಾಂಡ್ ಮಾತು ಕೇಳಿ ಕ್ಷೇತ್ರ ಬಿಟ್ಟುಕೊಟ್ಟು ನಿರುದ್ಯೋಗಿಯಾದೆ : ಸೋಮಣ್ಣ ಫುಲ್​ ಗರಂ
Share on WhatsAppShare on FacebookShare on Telegram

ಬೆಂಗಳೂರು : ಗೋವಿಂದರಾಜನಗರ ಕ್ಷೇತ್ರವನ್ನು ಬಿಟ್ಟು ಚಾಮರಾಜನಗರ ಹಾಗೂ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಎರಡರಲ್ಲೂ ಸೋತಿರುವ ಮಾಜಿ ಸಚಿವ ವಿ. ಸೋಮಣ್ಣ ಹೈಕಮಾಂಡ್​ ಮೇಲೆ ಫುಲ್​ ಗರಂ ಆಗಿದ್ದಾರೆ ಎನ್ನಲಾಗಿದೆ. ಗೋವಿಂದರಾಜನಗರ ಕ್ಷೇತ್ರವನ್ನು ನನ್ನಿಂದ ಕಸಿದುಕೊಂಡು ಹೈಕಮಾಂಡ್​ ತನ್ನನ್ನು ನಿರುದ್ಯೋಗಿಯಾಗಿಸಿತು ಎಂದು ಸೋಮಣ್ಣ ಕೈ ಕೈ ಹೊಸೆದುಕೊಳ್ತಿದ್ದಾರೆ ಎನ್ನಲಾಗಿದೆ.

ADVERTISEMENT


ಎರಡೂ ಕ್ಷೇತ್ರಗಳಲ್ಲಿ ಸೋಲನ್ನನ್ನುಭವಿಸಿದ ಬಗ್ಗೆ ನಿನ್ನೆ ಯಾವುದೇ ಹೇಳಿಕೆ ನೀಡದ ವಿ. ಸೋಮಣ್ಣ ಇಂದು ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವರಿಷ್ಠರ ಮಾತು ಕೇಳಿ ಚಿನ್ನದಂತ ಕ್ಷೇತ್ರ ಬಿಟ್ಟುಕೊಟ್ಟೆ. ಈಗ ನಿರುದ್ಯೋಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಕ್ಷೇತ್ರಕ್ಕಿಂತ ಪಕ್ಷ ದೊಡ್ಡದೆಂದು ಹೀಗೆ ಮಾಡಿದೆ. ಕೇವಲ ನಾನಲ್ಲ, ಪಕ್ಷಕ್ಕೂ ದೊಡ್ಡ ಮಟ್ಟದ ಸೋಲಾಗಿದೆ. ಇದು ನಮಗೆಲ್ಲ ಒಂದು ಎಚ್ಚರಿಕೆ ಗಂಟೆ ಎಂದಿದ್ದಾರೆ.

Tags: BJPChamarajanagarGovindarajanagarhigh commandsiddaramaiahV somannaVaruna
Previous Post

ದ್ವೇಶ, ಬೂಟಾಟಿಕೆಯನ್ನು ಒದ್ದೋಡಿಸಿದ  ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು: ಪ್ರಕಾಶ್‌ ರೈ ಟ್ವೀಟ್‌

Next Post

ಕಾಂಗ್ರೆಸ್ಸಿಗರಿಗೆ BJP  ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೊಸ ಚಾಲೆಂಜ್‌..!

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಕಾಂಗ್ರೆಸ್ಸಿಗರಿಗೆ BJP  ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೊಸ ಚಾಲೆಂಜ್‌..!

ಕಾಂಗ್ರೆಸ್ಸಿಗರಿಗೆ BJP  ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೊಸ ಚಾಲೆಂಜ್‌..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada